ಜೈವಿಕ ಇಂಧನ ಪಾರ್ಕ್‌ಗೆ ಸಿಕ್ಕಿಲ್ಲ ಉದ್ಘಾಟನೆ ಭಾಗ್ಯ


Team Udayavani, Nov 26, 2019, 1:47 PM IST

yg-tdy-1

ಕಕ್ಕೇರಾ: ತಿಂಥಣಿ ಗ್ರಾಮದ ಬಳಿ ಇರುವ ರಾಜ್ಯದ ಎರಡನೇ ಜೈವಿಕ ಇಂಧನ ಪಾರ್ಕ್ ಗೆ ಇನ್ನೂ ಉದ್ಘಾಟನೆ ಭಾಗ್ಯ ಕೂಡಿ ಬಂದಿಲ್ಲ.

10ರಂದು ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆದಂದು ಉದ್ಘಾಟನೆಯಾಗಲಿದೆ ಎಂದು ಸಂಬಂಧಿಸಿದ ಅಧಿಕಾರಿಗಳೇ ಹೇಳಿದ್ದರು. ಆದರೂ ಈಗ ನಾಲ್ಕು ತಿಂಗಳಾದರೂ ಇನ್ನೂ ಉದ್ಘಾಟನೆಯಾಗದೇ ದಿನ ದೂಡಲಾಗುತ್ತಿದೆ.

ತಿಂಥಣಿ ಗ್ರಾಮದ ಬಳಿ 2016-17ನೇ ಸಾಲಿನಲ್ಲಿ ಸುಮಾರು 1 ಕೋಟಿ ರೂ. ವೆಚ್ಚದ ಅನುದಾನದಲ್ಲಿ ಪಾರ್ಕ್‌ ನಿರ್ಮಿಸಲಾಗಿದೆ. ಬಹುತೇಕ ಕಟ್ಟಡ ಕಾಮಗಾರಿ ಪೂರ್ಣಗೊಂಡು ವರ್ಷಗಳೇ ಗತಿಸಿವೆ. ಈ ಬಗ್ಗೆ ಸಕ್ತ ಕಾಳಜಿ ಇಲ್ಲದಂತಾಗಿದೆ ಎಂಬ ಮಾತು ಕೇಳಿ ಬಂದಿದೆ. ಅಧಿಕಾರಿಗಳು ಜೈವಿಕ ಇಂಧನ ಪಾರ್ಕ್‌ ಕಚೇರಿಯಲ್ಲಿಯೇ ಉಳಿದುಕೊಂಡು ಅಭಿವೃದ್ಧಿಗೊಳಿಸಲು ಹಾಗೂ ವಿವಿಧ ಜಾತಿ ಮರಗಳನ್ನು ನಾಶವಾಗದಂತೆ ಪಾಲನೆ-ಪೋಷಣೆ ಮಾಡಿಕೊಂಡು ಹೋಗಬೇಕು. ಇಲ್ಲಿ ಖಾಯಂ ಅಧಿಕಾರಿಗಳೇ ಇಲ್ಲ. ಶಹಾಪುರ ಭೀಮರಾಯನ ಗುಡಿ ಪ್ರಧಾನ ಅನ್ವೇಷಕರೇ ಇದರ ಉಸ್ತುವಾರಿ ವಹಿಸಿಕೊಂಡು ಹೋಗುತ್ತಿದ್ದಾರೆ. ಈ ಭಾಗದ ರಾಯಚೂರು ಮತ್ತು ಯಾದಗಿರಿ ಜಿಲ್ಲಾ ಪ್ರದೇಶವನ್ನೊಳಗೊಂಡ ರೈತರಿಗೆ ಜೈವಿಕ ಇಂಧನದ ಬಗ್ಗೆ ತರಬೇತಿ ನೀಡಿ ಪ್ರೋತ್ಸಾಯಿಸಲು ಉಪಯುಕ್ತವಾಗಲು ಕಚೇರಿ ಸ್ಥಾಪಿಸಲಾಗಿದೆ. ಅದು ಈಗ ಇದ್ದೂ ಇಲ್ಲದಂತಾಗಿದೆ.

ಕಚೇರಿಯಲ್ಲಿ ಜೈವಿಕ ಸಸ್ಯಗಳ ಬಗ್ಗೆ ರೈತರಿಗೆ ತರಬೇತಿ ನೀಡಲು ದೊಡ್ಡ ಹಾಲ್‌ ಕೂಡ ಇದೆ. ಇಲ್ಲಿಯೇ ಕಾರ್ಯಕ್ರಮ ನಡೆಸಿ ಪ್ರತಿಯೊಬ್ಬ ರೈತರಿಗೆ ತರಬೇತಿ ನೀಡುವುದರ ಜತೆಗೆ ಪ್ರೋತ್ಸಾಯಿಸಿ ಬಂಜರು ಭೂಮಿಯಲ್ಲಿ ಜೈವಿಕ ಸಸಿ ನೆಡುವಂತೆ ಪ್ರೇರಿಪಿಸುವುದಾಗಿದೆ.

ಆದರೆ ಇನ್ನೂ ಉದ್ಘಾಟನೆ ಇಲ್ಲದೆ ಈ ಒಂದು ಕಚೇರಿ ಯಾರಿಗೂ ಅಷ್ಟೊಂದು ಉಪಯುಕ್ತವಾಗಿಲ್ಲದಿರುವುದು ಬೇಸರ ತರಿಸಿದೆ. ಸುತ್ತಲಿನ ಶಾಲಾ ವಿದ್ಯಾರ್ಥಿಗಳಿಗೂ ಜೈವಿಕ್‌ ಇಂಧನ ಹಾಗೂ ಸಸ್ಯಗಳ ಕುರಿತು ಅರಿವು ಮೂಡಿಸಬೇಕು. ಜೈವಿಕ್‌ ಇಂಧನ ಪಾರ್ಕ್‌ಗೆ ಭೇಟಿ ನೀಡಿದಾಗ ಆಡಳಿತಾತ್ಮಕ ಅಧಿಕಾರಿಗಳು ಶಾಲಾ ಮಕ್ಕಳಿಗೆ ಸಂಪೂರ್ಣ ಮಾಹಿತಿ ನೀಡಬೇಕು. ಆದರೆ ಅಧಿಕಾರಿಗಳು ತಮಗೆ ತಿಳಿದಾಗ ಕಚೇರಿ ಬರುವುದರಿಂದ ವಿದ್ಯಾರ್ಥಿಗಳಿಗೆ ಮಾಹಿತಿ ಸಿಗುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತವಾಗುತ್ತಿದೆ.

ಪರಿಸರ ಸ್ನೇಹಿ ಜೈವಿಕ ಇಂಧನ ಪಾರ್ಕ್‌ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಸಿದ್ಧ ಗೊಂಡಿರುವ ಆಡಳಿತ ಕಚೇರಿಯನ್ನು ಆದಷ್ಟು ಬೇಗ ಉದ್ಘಾಟಿಸಿ ಈ ಭಾಗದ ರೈತರಿಗೆ ತರಬೇತಿ ಸಿಗಬೇಕು. ಹಾಗೇ ಅಧಿಕಾರಿಗಳಿಂದ ಅಗತ್ಯ ಮಾಹಿತಿ ದೊರಕುವಂತಾಗಬೇಕು ಎಂದು ಸಾರ್ವಜನಿಕರ ಒತ್ತಾಯವಾಗಿದೆ.

 

-ಬಾಲಪ್ಪ ಎಂ. ಕುಪ್ಪಿ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.