ವಿವಿಧೆಡೆ ಬಿಜೆಪಿ ಸಂಸ್ಥಾಪನಾ ದಿನಾಚರಣೆ-ಧ್ವಜಾರೋಹಣ
Team Udayavani, Apr 7, 2021, 8:57 PM IST
ಯಾದಗಿರಿ: ಬಿಜೆಪಿ ಸ್ಥಾಪನೆ ದಿನಾಚರಣೆ ಅಂಗವಾಗಿ ಮಂಗಳವಾರ ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶರಣಭೂಪಾಲರಡ್ಡಿ ನಾಯ್ಕಲ್ ಮನೆ ಮೇಲೆ ಪಕ್ಷದ ಧ್ವಜಾರೋಹಣ ಮಾಡಲಾಯಿತು.
ನಂತರ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಬೂತ್ ಸಮಿತಿ ಅಧ್ಯಕ್ಷ ಸೇರಿ ಜನಪ್ರತಿನಿಧಿ ಹಾಗೂ ಪದಾಧಿಕಾರಿಗಳ ಮನೆ ಮೇಲೆ ಧ್ವಜ ಹಾರಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರನಾಥ ನಾದ, ನಗರಸಭೆ ಸದಸ್ಯ ಹಾಗೂ ನಗರ ಮಂಡಲ ಅಧ್ಯಕ್ಷ ಸುರೇಶ್ ಅಂಬಿಗೇರ, ನಗರಸಭೆ ಸದಸ್ಯೆ ಚಂದ್ರಕಲಾ ಮಡ್ಡಿ, ಶಂಕರ್ ಸೋನಾರ್, ಸುನಿತಾ ಚವ್ಹಾಣ, ಸ್ನೇಹ ರಸಾಳಕರ, ಮಂಜುಳಾ, ಕವಿತಾ ಮಾಲಿಪಾಟೀಲ, ಪರ್ವಿನ ಬೇಗಂ, ಶರಣಗೌಡ ಕನ್ಯಕೋಳೂರು, ಮನೋಹರ ಪವಾರ, ಚಂದ್ರಶೇಖರ್ ಕಡೆಚೂರ, ಶರಣು ಆಶನಾಳ, ಹಣಮಂತ ವಲ್ಯಪುರೆ, ಸಿ. ಮಲ್ಲು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ