ಶಹಾಪುರಕ್ಕೆ ಇಂದು ಬಿಎಸ್ವೈ
Team Udayavani, Dec 11, 2017, 4:41 PM IST
ಶಹಾಪುರ: ಪರಿವರ್ತನಾ ಯಾತ್ರೆ ನಿಮಿತ್ತ ನಗರಕ್ಕೆ ಡಿ. 11 ರಂದು ಮಧ್ಯಾಹ್ನ 3:00 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ವೈ ಮತ್ತು ರಾಜ್ಯ, ರಾಷ್ಟ್ರ ನಾಯಕರು ಆಗಮಿಸಲಿದ್ದು, ನಗರದೆಲ್ಲೆಡೇ ಕಮಲ ಅರಳುವ ಕಟೌಟ್ಗಳು ರಾರಾಜಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮದ ವಾತಾವರಣ ಮೂಡಿದೆ.
ಶಾಸಕ ಗುರು ಪಾಟೀಲರ ಅಸಂಖ್ಯೆ ಅಭಿಮಾನಿಗಳು, ಯುವ ಕಾರ್ಯಕರ್ತರು ಕಳೆದ ಹದಿನೈದು ದಿನಗಳಿಂದ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಶಾಸಕ ಗುರು ಪಾಟೀಲ ಶಿರವಾಳರ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಶಹಾಪುರ ಮತಕ್ಷೇತ್ರದಲ್ಲಿ ಕಮಲ ಅರಳಿಸಲು ಕಾರ್ಯ ಪಡೆಸಜ್ಜಾಗಿದೆ.
ಯುವ ಬಿಜೆಪಿ ಕಾರ್ಯಕರ್ತರು ಬೈಕ್ರ್ಯಾಲಿ ಮುಖಾಂತರ ಪರಿವರ್ತನಾ ರ್ಯಾಲಿಗೆ ಸ್ವಾಗತಿಸಲಿದ್ದಾರೆ. ವಾಹನ
ಪಾರ್ಕಿಂಗ್ಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದಲ್ಲಿ ಪಾಲ್ಗೊಳ್ಳುವವರಿಗೆ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಿ.ಪಿ.ಎಸ್. ಶಾಲಾ ಮೈದಾನದಲ್ಲಿ ವ್ಯವಸ್ಥಿತವಾದ ವೇದಿಕೆ ಸಜ್ಜುಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ