ಮೇವು ಸಂಗ್ರಹಿಸಲು ಕೆಂಗನಾಳ ಕರೆ


Team Udayavani, Dec 22, 2018, 4:06 PM IST

yad-3.jpg

ಯಾದಗಿರಿ: ಜಿಲ್ಲಾದ್ಯಂತ ಈ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆ ಶೇ. 70ಕ್ಕಿಂತಲೂ ಕಡಿಮೆಯಾಗಿದ್ದು, ಕೃಷಿ ಚಟುವಟಿಕೆಗಳು ಕುಂಠಿತಗೊಂಡಿವೆ. ಈಗಾಗಲೇ ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈ
ನಿಟ್ಟಿನಲ್ಲಿ ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ರೈತರ ಗ್ರಾಮಗಳಿಗೆ ಭೇಟಿ ನೀಡಿ, ಭತ್ತದ ಹುಲ್ಲನ್ನು ಸುಡದಂತೆ ಮನವರಿಕೆ ಮಾಡಲಾಗುತ್ತಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಮಲ್ಲಿಕಾರ್ಜುನ ಕೆಂಗನಾಳ ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ಕೃಷಿ ವಿಜ್ಞಾನ ಕೇಂದ್ರದ ಪಶು ವಿಜ್ಞಾನಿ ಡಾ| ಮಹೇಶ ಹಾಗೂ ಗೃಹ ವಿಜ್ಞಾನ ಶಾಸ್ತ್ರಜ್ಞೆ ಡಾ| ಕೃತಿಕಾ ರೈತರಿಗೆ ವಿವಿಧ ತರಬೇತಿ ಮತ್ತು ಕ್ಷೇತ್ರ ಭೇಟಿಗಳಲ್ಲಿ ರೈತರಿಗೆ ಮೇವಿನ ಸಂಗ್ರಹಣೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ನೀರಾವರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಹಿಂಗಾರು ಹಂಗಾಮಿಗೆ ನೀರು ಇಲ್ಲದಂತಾಗಿ ಎರಡನೇ ಬೆಳೆಯಾದ ಭತ್ತವನ್ನು ಬೆಳೆಯಲು ನಿಷೇಧಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರು ಕಡಿಮೆ ನೀರು ಬಳಸಿ ಅನ್ಯ ಬೆಳೆ ಬೆಳೆಯುವುದು ಸೂಕ್ತವಾಗಿದೆ.

ಇದಲ್ಲದೆ ಜಿಲ್ಲೆಯಲ್ಲಿರುವ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ರೈತರು ಮೇವಿನ ಸಂಗ್ರಹಣೆಗೆ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ. ಭತ್ತದ ಹುಲ್ಲನ್ನು ಸುಡುವುದರಿಂದ ಪರಿಸರ ಮಾಲಿನ್ಯ ಆಗುತ್ತದೆ. ಅಲ್ಲದೆ, ಉತ್ತಮ ಮೇವು ನಾಶ ಆಗುತ್ತದೆ ಹಾಗೂ ಗದ್ದೆಯ ಮಣ್ಣಿನ ಮೇಲೆ ಪ್ರತಿಕೂಲಕರವಾದ ಪರಿಣಾಮ ಬೀರಬಲ್ಲದು.

ರೈತರು ಭತ್ತದ ಹುಲ್ಲನ್ನು ಕಟಾವು ಮಾಡಿದ 2-4 ದಿನಗಳಲ್ಲಿ ಸ್ವಲ್ಪ ಹಸಿ ಇರುವಾಗಲೆ ಸಂಗ್ರಹಿಸಿಕೊಂಡರೆ ಒಳ್ಳೆಯ ಮೇವು
ದೊರೆಯುತ್ತದೆ. ಇದಕ್ಕಾಗಿ ಭತ್ತದ ಹುಲ್ಲಿನ ಪೆಂಡಿ ಮತ್ತು ಬಂಡಲ್‌ ಮಾಡುವ ಬೇಲರಗಳನ್ನು ಬಳಸಿಕೊಳ್ಳಬೇಕು. ಕೃಷಿ ಇಲಾಖೆಯ ಕೃಷಿ ಯಂತ್ರಧಾರೆಯಡಿಯಲ್ಲಿ ಬೇಲರಗಳು ಕೆಲಸ ಮಾಡುತ್ತಿದ್ದು, ಅಗ್ಗ ದರದಲ್ಲಿ ಹುಲ್ಲಿನ ಬಂಡಲ್‌ಗ‌ಳನ್ನು ಮಾಡಿಕೊಳ್ಳಬಹುದಾಗಿದೆ.

ಹೆಚ್ಚು ಕೆಲಸದವರ ಅಗತ್ಯವಿಲ್ಲದೆ ಈ ಯಂತ್ರಗಳನ್ನು ಬಳಸಿಕೊಂಡು ರೈತರು ಮೇವಿನ ಸಂಗ್ರಹಣೆ ಮಾಡಬಹುದು. ರೈತರು ಪರ ರಾಜ್ಯಗಳಿಗೆ ಮೇವನ್ನು ಮಾರಾಟ ಮಾಡದೆ ಸ್ಥಳೀಯ ರೈತರಿಗೆ ಕೊಟ್ಟು ಜಿಲ್ಲೆಯ ಬರ ನಿರ್ವಹಣೆಯ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.