ಜೇಬುಗಳ್ಳನ ಸೆರೆ: ಮೊಬೈಲ್ ವಶ
Team Udayavani, Mar 26, 2022, 3:00 PM IST
ಶಹಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾ.19ರಂದು ತಾಲೂಕಿನ ದೋರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಲು ಆಗಮಿಸಿದ್ದ ವೇಳೆ ಹೆಲಿಪ್ಯಾಡ್ನಲ್ಲಿ ಗದ್ದಲ ಉಂಟಾಗಿದ್ದ ಸಂದರ್ಭದಲ್ಲಿ ಹಲವರ ಮೊಬೈಲ್ ಮತ್ತು ಜೇಬು ಕತ್ತರಿಸಿ ದುಡ್ಡು ಹೊಡೆದ ಜೇಬುಗಳ್ಳನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿ ಶಹನವಾಜ್ ತಂದೆ ಮಹ್ಮದ್ ಅಲಿ ಸಾ. ಮಿಲ್ಲತ್ ನಗರ ಕಲ್ಬುರ್ಗಿ ಎಂಬಾತನನ್ನು ಬಂಧಿಸಿ ಆತನಿಂದ 4 ಮೊಬೈಲ್, 2500 ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಹಾಪುರ ತಾಲೂಕಿನ ಗೋಲಗೇರಿ ಗ್ರಾಮದ ವೆಂಕಟೇಶ ತಂದೆ ಅಂಬಲಪ್ಪ ತಮ್ಮ ಜೇಬು ಕಳ್ಳತನವಾದ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪಿಐ ಶ್ರೀನಿವಾಸ ಅಲ್ಲಾಪುರೆ ಮತ್ತು ಸಿಬ್ಬಂದಿ ಪ್ರಕರಣ ಪತ್ತೆ ಹಚ್ಚಿದ್ದು, ಜೇಬುಗಳ್ಳ ಶಹನವಾಜ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು