ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಹೊರಗಡೆ ಓಡಾಡುತ್ತಿದ್ದವರ ಮೇಲೆ ಕೇಸ್!
Team Udayavani, Jun 2, 2020, 8:45 AM IST
ಯಾದಗಿರಿ: ಜಿಲ್ಲೆಯಲ್ಲಿ ಹೋಮ್ ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸಿ ಹೊರಗಡೆ ಸುತ್ತಾಡುತ್ತಿರುವವರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲೆಯ ವಡಗೇರ ತಾಲೂಕಿನ ಬಿರನಕಲ್ ತಾಂಡ ಹಾಗೂ ಕಂಠಿ ತಾಂಡದ ನಾಲ್ವರು ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಹೋಂ ಕ್ವಾರಂಟೈನ್ ಗೆ ಹೋಗಿದ್ದರು. ಆದರೆ ಹೋಂ ಕ್ವಾರಂಟೈನ್ ನಲ್ಲಿ ಇರುವ ಬದಲು ನಿಯಮ ಉಲ್ಲಂಘಿಸಿ ಹೊರಗಡೆ ಓಡಾಟ ನಡೆಸುತ್ತಿದ್ದರು.
ಇದನ್ನು ಗಮನಿಸಿದ ವಡಗೇರ ಗ್ರಾಮ ಲೆಕ್ಕಿಗ ಈ ನಾಲ್ವರ ವಿರುದ್ಧ ದೂರು ನೀಡಿದ್ದು, ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ