ಬಿಜೆಪಿ ಕಾರ್ಯಾಲಯದಲ್ಲಿ ಸಮರ್ಪಣಾ ದಿವಸ್‌ ಆಚರಣೆ

ಸಮಾಜದ ಕಟ್ಟಕಡೆ ವ್ಯಕ್ತಿಗಾಗಿ ಸ್ಪಂದಿಸುವ ಅಂತ್ಯೋದಯ ಮಾರ್ಗಗಳು ಸಶಕ್ತ ರಾಷ್ಟ್ರ ನಿರ್ಮಾಣದ ಭದ್ರ ಬುನಾದಿಯಾಗಿದೆ

Team Udayavani, Feb 12, 2021, 6:33 PM IST

BJP

ಯಾದಗಿರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಪಂಡಿತ್‌ ದೀನ ದಯಾಳ್‌ ಉಪಾಧ್ಯಾಯ ಅವರ 53ನೇ ಪುಣ್ಯತಿಥಿ ಅಂಗವಾಗಿ ಉಪಾಧ್ಯಾಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿ ಸಮರ್ಪಣಾ ದಿವಸ್‌ ಆಚರಿಸಲಾಯಿತು. ಬಿಜೆಪಿ ಜಿಲ್ಲಾಧಕ್ಷ ಡಾ| ಶರಣಭೂಪಾಲರಡ್ಡಿ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಪಂಡಿತ್‌ ದೀನ ದಯಾಳ್‌ ಉಪಾಧ್ಯಾಯರು ಅಪ್ರತಿಮ ದೇಶಭಕ್ತ, ಸಮಾಜ ಸುಧಾರಕ, ಅಗ್ರಮಾನ್ಯ ನಾಯಕರಾಗಿದ್ದರು. ಅವರ ಪುಣ್ಯತಿಥಿಯಂದು ಆ ಮಹಾನ್‌ ಚೇತನಕ್ಕೆ ಅನಂತ ಪ್ರಣಾಮಗಳು ಮತ್ತು ಅವರ ಸರಳ ಜೀವನ ಮತ್ತು ಆದರ್ಶದ ಚಿಂತನೆ ಜೀವನದಲ್ಲಿ
ಅಳವಡಿಸಿಕೊಳ್ಳಬೇಕು ಎಂದರು.

ಮಾಜಿ ಶಾಸಕ ಡಾ| ವೀರಬಸವಂತರಡ್ಡಿ ಮುದ್ನಾಳ ಮಾತನಾಡಿ, ಪಂಡಿತ್‌ ದೀನ ದಯಾಳ್‌ ಉಪಾಧ್ಯಾಯರ ಸ್ಮರಣೆ ಮಾಡುತ ಅವರು ತೋರಿದ ಸ್ವಾವಲಂಬನೆ ಮತ್ತು ಸಮಾಜದ ಕಟ್ಟಕಡೆ ವ್ಯಕ್ತಿಗಾಗಿ ಸ್ಪಂದಿಸುವ ಅಂತ್ಯೋದಯ ಮಾರ್ಗಗಳು ಸಶಕ್ತ ರಾಷ್ಟ್ರ ನಿರ್ಮಾಣದ ಭದ್ರ ಬುನಾದಿಯಾಗಿದೆ ಎಂದರು.

ಈ ವೇಳೆ ಜಿಲ್ಲಾ ಉಪಾಧ್ಯಕ್ಷ ನೀಲಕಂಠರಾಯ ಎಲ್ಲೇರಿ, ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಲಲಿತಾ ಅನ್ನಪುರ, ಎಸ್‌.ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಪರಶುರಾಮ ಕುರಕುಂದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟರಡ್ಡಿ ಅಬ್ಬೇತುಮಕೂರ, ಯುಡ ಅಧ್ಯಕ್ಷ ಬಸುರಾಜ ಚಂಡ್ರಕಿ, ನಗರಸಭೆ ಸದಸ್ಯ ಮತ್ತು ನಗರ ಮಂಡಲ ಅಧ್ಯಕ್ಷ ಸುರೇಶ ಅಂಬಿಗೇರ, ಹಣಮಂತ ಇಟಿಗಿ, ಸ್ವಾಮಿದೇವ ದಾಸನಕೇರಿ, ಸುನಿತಾ ಚವ್ಹಾಣ, ಯುಡ ಸದಸ್ಯ ಸುಭಾಷ ಮ್ಯಾಗೇರಿ, ಭೀಮಣ್ಣಗೌಡ ಕ್ಯಾತನಾಳ ಇತರರಿದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.