CHC; ದಿಢೀರ್ ಭೇಟಿ ನೀಡಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕಂದಕೂರ

ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ ನಿಮ್ಮ ಮನೆಗೆ ಹೋಗಿ...

Team Udayavani, Mar 6, 2024, 4:38 PM IST

1-sadsad

ಯಾದಗಿರಿ: ಯರಗೋಳ ವ್ಯಾಪ್ತಿಯ ಅರಿಕೇರಾ (ಬಿ) ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ದಿಢೀರ್ ಭೇಟಿ ನೀಡಿ, ರೋಗಿಗಳ ಜತೆ ಮಾತನಾಡಿ, ಅಲ್ಲಿನ ಅವ್ಯವಸ್ಥೆ,ಸಿಬಂದಿಗಳ ನಿರ್ಲಕ್ಷತನ ನೋಡಿ ಆಕ್ರೋಶ ವ್ಯಕ್ತಪಡಿಸಿದರು.

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ವಿಜಯ್ ಕುಮಾರ್ ಪಾಟೀಲ್ ವಿರುದ್ಧ ಕಿಡಿ ಕಾರಿದರು, ಕುಡಿಯಲು ನೀರಿಲ್ಲ, ಔಷಧಿಗಳಿಲ್ಲದೆ ರೋಗಿಗಳಿಗೆ ಹೇಗೆ ಚಿಕಿತ್ಸೆ ಕೊಡುತ್ತೀರಿ,? ದನದ ಕೊಟ್ಟಿಗೆಯಾಗಿದೆ, ಶಾಸಕನಾಗಿ ನಾನು ಆಗಮಿಸುತ್ತಿದ್ದೇನೆ ಎಂದು ನೀವು ಆಸ್ಪತ್ರೆಗೆ ಆಗಮಿಸಿದ್ದೀರಾ..? ಎಂದು ಪ್ರಶ್ನಿಸಿದರು.

ನಿಮಗೆ ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ ನಿಮ್ಮ ಮನೆಗೆ ಹೋಗಿ ಎಂದರು. ನರ್ಸ್ ಸಿಬಂದಿಯನ್ನು ಕರೆದು ಮಾತನಾಡಿಸಿ ಹೇಗೆ ಚಿಕಿತ್ಸೆ ನೀಡುತ್ತೀರಿ? ರೋಗಿಗಳಿಗೆ ಗ್ಲೂಕೋಸ್ ಡ್ರಿಪ್ ಹಚ್ಚುವ ಪದ್ಧತಿ ಹೀಗೇನಾ? ಎಂದು ಪ್ರಶ್ನಿಸಿದಾಗ, ಸಿಬಂದಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾದರು.

ಗ್ರಾಮದ ಪ್ರಮುಖರು ಆಸ್ಪತ್ರೆ ವೈದ್ಯಕೀಯ ಸಿಬಂದಿಗಳು, ಆಸ್ಪತ್ರೆಯಲ್ಲಿ ಇರುವುದಿಲ್ಲ, ಚಿಕಿತ್ಸೆ ದೂರದ ಮಾತು ಎಂದು ತಮ್ಮ ಅಳಲನ್ನು ಶಾಸಕರ ಎದುರಿಗೆ ತೋಡಿಕೊಂಡರು. ಶಾಸಕರು ಸಿಬ್ಬಂದಿಯ ಹಾಜರಿ ಪುಸ್ತಕ, ಔಷಧಿ ಕೋಣೆ, ವೀಕ್ಷಿಸಿದರು, ತಾಲೂಕ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ್ ಶರಬೈ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕಲ್ಯಾಣಕುಮಾರ್, ನಿರ್ಮಿತಿ ಕೇಂದ್ರದ ಕಿರಣ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ಬಸಮ್ಮ, ಉಪಾಧ್ಯಕ್ಷ ಅನುಷಾ, ಸದಸ್ಯರಾದ ಹಣಮಂತ, ಯಸುಮಿತ್ರ, ಪ್ರಭುಗೌಡ, ಶಾಂತಪ್ಪ,ಇದ್ದರು.

ಟಾಪ್ ನ್ಯೂಸ್

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.