ಚೆಕ್‌ಪೋಸ್ಟ್‌, ಕೋವಿಡ್‌ ಕೇರ್‌ಗೆ ಜಿಲ್ಲಾಧಿಕಾರಿ ದಿಢೀರ್‌ ಭೇಟಿ

ಸುಮಾರು 60ಕ್ಕೂ ಹೆಚ್ಚು ಹಾಸಿಗೆಯ ಕೋವಿಡ್‌ ಕೇರ್‌ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Team Udayavani, Apr 22, 2021, 6:18 PM IST

Check-post

ಯಾದಗಿರಿ: ನೆರೆ ರಾಜ್ಯಗಳಲ್ಲಿ ಕೋವಿಡ್‌ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿ ಭಾಗದ ಚೆಕ್‌ ಪೋಸ್ಟ್‌ಗಳಲ್ಲಿ ತಪಾಸಣೆ ಕಾರ್ಯ ತೀವ್ರಗೊಳಿಸಿ, ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಲು ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಸೂಚನೆ ನೀಡಿದರು.

ಶಹಾಪುರ ತಾಲೂಕಿನ ಮುಡಬೂಳ ಕೋವಿಡ್‌ ಚೆಕ್‌ ಪೋಸ್ಟ್‌ಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ನೆರೆ ರಾಜ್ಯಗಳಲ್ಲಿ ಕೋವಿಡ್‌ ಉಲ್ಬಣವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಜಿಲ್ಲೆಯ ಚೆಕ್‌ ಪೋಸ್‌ rಗಳಲ್ಲಿ ಕಟ್ಟುನಿಟ್ಟು ತಪಾಸಣೆ ಗೊಳಪಡಿಸಿ ಮುಂಜಾಗ್ರತಾ ಕ್ರಮಕೈಗೊಳ್ಳಲು ಸಂಬಂಧಿಸಿದ ಎಲ್ಲ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ಚೆಕ್‌ಪೋಸ್ಟ್‌ನಲ್ಲಿ ಬಹುಹೊತ್ತು ಇದ್ದು ವಾಹನಗಳ ಸಂಚಾರ ಹಾಗೂ ವಹಿಸಲಾಗಿರುವ ತಪಾಸಣಾ ಕಾರ್ಯವನ್ನು ಹಾಗೂ ಚೆಕ್‌ಪೋಸ್ಟ್‌ನಲ್ಲಿ ವಾಹನಗಳು ಮತ್ತು ಪ್ರಯಾಣಿಕರ ವಿವರವನ್ನು ದಾಖಲಿಸುತ್ತಿರುವ ವಹಿಯನ್ನು ಪರಿಶೀಸಿದರು. ಇದೇ ಸಂದರ್ಭದಲ್ಲಿ ಕೃಷಿ ಮಹಾವಿದ್ಯಾಲಯದ ಬಲಭೀಮೇಶ್ವರ ಡಿಪ್ಲೊಮಾ ವಸತಿ ನಿಲಯ ಕಟ್ಟಡದಲ್ಲಿ ನಿರ್ಮಿಸಲಾಗಿರುವ ಸುಮಾರು 60ಕ್ಕೂ ಹೆಚ್ಚು ಹಾಸಿಗೆಯ ಕೋವಿಡ್‌ ಕೇರ್‌ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳೀಯ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕೋವಿಡ್‌ ಸೋಂಕಿತರು ಚಿಕಿತ್ಸೆ ಪಡೆಯಲು ಬರುವ ಜನರಿಗೆ ಉತ್ತಮ ಚಿಕಿತ್ಸೆ, ಆರೈಕೆ, ಊಟೋಪಚಾರದ ವ್ಯವಸ್ಥೆ, ಶುದ್ಧ ನೀರು, ಬೆಳಕಿನ ವ್ಯವಸ್ಥೆ ವೀಕ್ಷಿಸಿದ ಅವರು, ಕೋವಿಡ್‌ ಕೇರ್‌ ಸೆಂಟರ್‌ ಸುತ್ತಮುತ್ತಲಿನ ಪರಿಸರವೂ ಚೆನ್ನಾಗಿರಬೇಕೆಂದು ಹೇಳಿದರು. ಹಿರಿಯ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಶಹಾಪುರ ತಹಶೀಲ್ದಾರ್‌ ಜಗನ್ನಾಥ ರೆಡ್ಡಿ, ಪಿಎಸ್‌ಐ ಸುನೀಲ್‌ ಕುಮಾರ್‌ ಬಿ. ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.