ಚಿಂಚನಸೂರ ಹೊಸ ರಾಜಕೀಯ ಇನ್ನಿಂಗ್ಸ್‌


Team Udayavani, Jul 31, 2022, 2:55 PM IST

10-BJp

ಯಾದಗಿರಿ: ಗಿರಿಜಿಲ್ಲೆಯ ಪ್ರಭಾವಿ ರಾಜಕಾರಣಿ, ಹಿಂದುಳಿದ ವರ್ಗಗಳ ನಾಯಕ, ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ ಅವರಿಗೆ ಬಿಜೆಪಿ ಹೈಕಮಾಂಡ್‌ ವಿಧಾನ ಪರಿಷತ್‌ ಟಿಕೆಟ್‌ ಘೋಷಿಸುವ ಮೂಲಕ ಹೊಸ ರಾಜಕೀಯ ಇನ್ನಿಂಗ್ಸ್‌ಗೆ ಹಾದಿ ಸುಗಮಗೊಳಿಸಿದೆ.

ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರುವ ವೇಳೆ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ಸ್ಥಾನ ಚಿಂಚನಸೂರ ಪಾಲಾಗಲಿದೆ. ಈ ಮೂಲಕ ಬಿಜೆಪಿ ನಾಯಕರು ಅಹಿಂದ ಮತ ಸೆಳೆಯಲು ತಯಾರಿ ನಡೆಸಿದಂತಿದೆ. ರಾಜ್ಯದಲ್ಲಿ ಹಿಂದುಳಿದ ಜಾತಿಗಳ ಪೈಕಿ ಕೋಲಿ-ಗಂಗಾಮತ ಸಮಾಜ ಅತ್ಯಂತ ಪ್ರಬಲ ಸಮುದಾಯವಾಗಿದೆ. ಈ ಸಮಾಜದ ಮುಖಂಡರೂ ಆದ ಚಿಂಚನಸೂರ, ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕರೂ ಹೌದು. ವಿಧಾನ ಪರಿಷತ್‌ ಚುನಾವಣೆಯಲ್ಲಿ ತಮ್ಮವರಿಂದಲೇ ಸೋಲಾಗಿದೆ ಎಂದು ಅಸಮಾಧಾನಗೊಂಡು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದವರು.

ಇದನ್ನೂ ಓದಿ: ರಣಬೀರ್ ಕಪೂರ್ ‘ಶಂಶೇರಾ’ ಕಲೆಕ್ಷನ್ ಮೀರಿದ ‘ವಿಕ್ರಾಂತ್ ರೋಣ’

ಮೊದಲಿಗರು: ಮೇಲ್ಮನೆ ಚುನಾವಣೆಯಲ್ಲಿ ಸೋಲನುಭವಿಸಿದ ಅಸಮಾಧಾನದಲ್ಲಿದ್ದ ಚಿಂಚನಸೂರ ಆಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ತಮಗೆ ಉತ್ತಮ ಹುದ್ದೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಹಿರಿಯ ಮಾಜಿ ಸಚಿವನಾಗಿದ್ದ ಕಾರಣ ಹೈಕಮಾಂಡ್‌ ಈ ಬಗ್ಗೆ ಪರಿಗಣಿಸಬಹುದು ಎಂಬ ಲೆಕ್ಕಾಚಾರ ಅವರದ್ದಾಗಿತ್ತು. ಆದರೆ ಪಕ್ಷ ಡಾ|ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್‌ ಖರ್ಗೆಗೆ ಸಚಿವ ಸ್ಥಾನ ನೀಡಿ ಮಹತ್ವದ ಖಾತೆ ನೀಡಿದ್ದು ಅವರ ಕಣ್ಣು ಕೆಂಪಗೆ ಮಾಡಿತು. ಇದರಿಂದ ಮತ್ತಷ್ಟು ಕುಪಿತಗೊಂಡ ಚಿಂಚನಸೂರ ಲೋಕಸಭೆ ಚುನಾವಣೆ ವೇಳೆ ಡಾ|ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಂಡಾಯ ಸಾರಿ ಅವರ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಅನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅವರಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಚುಕ್ಕಾಣಿ ನೀಡಿ ಮತ್ತೂಮ್ಮೆ ಮುಖ್ಯವಾಹಿನಿಗೆ ತಂದು ನಿಲ್ಲಿಸಿತ್ತು. ಆದರೆ ಕಳೆದ ಹಲವು ದಿನಗಳಿಂದ ಚಿಂಚನಸೂರ ಮತ್ತು ಮಾಜಿ ಸಚಿವ ಡಾ|ಮಾಲಕರೆಡ್ಡಿ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಲಿದ್ದಾರೆ ಎನ್ನುವ ವದಂತಿ ಹರಿದಾಡುತ್ತಿತ್ತು. ಈಗ ಬಿಜೆಪಿ ಹೈಕಮಾಂಡ್‌ ಚಿಂಚನಸೂರ ಅವರಿಗೆ ವಿಧಾನ ಪರಿಷತ್‌ ಟಿಕೆಟ್‌ ನೀಡುವ ಮೂಲಕ ಅವರನ್ನು ಪಕ್ಷದಲ್ಲಿ ಗಟ್ಟಿಯಾಗಿ ಉಳಿಯುವಂತೆ ಮಾಡಿದೆ.

ಮಹೇಶ ಕಲಾಲ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.