ಅಧಿಕ ಮತಗಳಿಂದ ಕಾಂಗ್ರೆಸ್‌ ಗೆಲ್ಲಿಸಿ: ಬಯ್ನಾಪುರ


Team Udayavani, Dec 7, 2021, 5:01 PM IST

28election

ನಾಗರಹಾಳ: ರಾಯಚೂರು- ಕೊಪ್ಪಳ ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಶರಣಗೌಡ ಪಾಟೀಲ್‌ ಬಯ್ನಾಪುರ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಿ ಎಂದು ಶಾಸಕ ಅಮರೇಗೌಡ ಬಯ್ನಾಪುರ ಮನವಿ ಮಾಡಿದರು.

ಸಮೀಪದ ಯರದಿಹಾಳ ಗ್ರಾಮದ ಖಾಸಗಿ ತೋಟವೊಂದರಲ್ಲಿ ನಡೆದ ಸೋಮವಾರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮೂರು ಭಾರಿ ಶಾಸಕನಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ನನ್ನ ಸಹೋದರ ಮಗನಾದ ಶರಣಗೌಡ ಬಯ್ನಾಪುರ ಅವರನ್ನು ಗೆಲ್ಲಿಸಿದರೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಡಿ.ಎಸ್‌. ಹೂಲಗೇರಿ, ಕಾಂಗ್ರೆಸ್‌ ಮುಖಂಡರಾದ ಚನ್ನವೀರಪ್ಪ ಪಾಗಾದ, ಹನಮಂತಪ್ಪ ಕಂದಗಲ್‌, ರುದ್ರಗೌಡ ತುರಡಗಿ, ಶರಣಬಸವ ಮೇಟಿ, ಆದೇಶ ನಾಯಕ, ಗ್ಯಾನನಗೌಡ, ರಘುವೀರ, ರಮೇಶಕುಮಾರ ಗುತ್ತೇದಾರ ಸೇರಿದಂತೆ ಸುತ್ತಲಿನ ಆಮದಿಹಾಳ, ಬನ್ನಿಗೋಳ, ಉಪ್ಪಾರನಂದಿಹಾಳ, ನಾಗರಹಾಳ, ಹಲಕಾವಟಗಿ ಗ್ರಾಮಗಳ ಕೆಲ ಗ್ರಾಪಂ ಸದಸ್ಯರು ಇದ್ದರು.

ಟಾಪ್ ನ್ಯೂಸ್

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆUdupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

ವಿದ್ಯಾರ್ಥಿಗಳ ಬ್ಯಾಗ್‌ ತೂಕ ಇಳಿಕೆ: ಸಚಿವ ಮಧು ಬಂಗಾರಪ್ಪ

Mangaluru ವಿದ್ಯಾರ್ಥಿಗಳ ಬ್ಯಾಗ್‌ ತೂಕ ಇಳಿಕೆ: ಸಚಿವ ಮಧು ಬಂಗಾರಪ್ಪ

1-sasadsad

Asian Games ವನಿತಾ ಕ್ರಿಕೆಟ್‌: ಚಿನ್ನಕ್ಕಾಗಿ ಭಾರತ-ಶ್ರೀಲಂಕಾ ಹೋರಾಟ

Nipah virus ಕೇರಳದಲ್ಲಿ ನಿಫಾ; ಗಡಿಯಲ್ಲಿ ಮುಂದುವರಿದ ತಪಾಸಣೆ

Nipah virus ಕೇರಳದಲ್ಲಿ ನಿಫಾ; ಗಡಿಯಲ್ಲಿ ಮುಂದುವರಿದ ತಪಾಸಣೆ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Moodabidri: ಉದ್ಯಮಿ ಮನೆಯಲ್ಲಿ ರೂ.1.5 ಲಕ್ಷ ಕಳ್ಳತನ

Moodabidri: ಉದ್ಯಮಿ ಮನೆಯಲ್ಲಿ ರೂ.1.5 ಲಕ್ಷ ಕಳ್ಳತನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwewqe

Yadagiri; ಟೆಂಡರ್ ವಿಳಂಬ ಸಲ್ಲದು: ಅಧಿಕಾರಿಗಳಿಗೆ ಸಚಿವ ದರ್ಶನಾಪುರ ಎಚ್ಚರಿಕೆ

1-csasa

Yadgir ; 150 ಕೆಜಿ ಶ್ರೀಗಂಧ ಸಹಿತ ಆರೋಪಿ ಬಂಧನ: ಓರ್ವ ಆರೋಪಿ ಪರಾರಿ

ISIS ಉಗ್ರನಿಗೆ ಯಾದಗಿರಿ ನಂಟು..? ಉಗ್ರ ಸಂಘಟನೆಯೊಂದಿಗೆ ಶಹಾಪುರ ಯುವಕನ ಸಂಪರ್ಕ

ISIS ಉಗ್ರನಿಗೆ ಯಾದಗಿರಿ ನಂಟು..? ಉಗ್ರ ಸಂಘಟನೆಯೊಂದಿಗೆ ಶಹಾಪುರ ಯುವಕನ ಸಂಪರ್ಕ

baby

Brutal; 5 ತಿಂಗಳ ಹಸುಗೂಸಿಗೆ ಹಾಲಿನಲ್ಲಿ ವಿಷ ಬೆರೆಸಿ ಕೊಂದ ಮಲತಾಯಿ!

Chandrayaan 3 :ನವಜಾತ ಶಿಶುಗಳಿಗೆ ವಿಕ್ರಂ, ಪ್ರಗ್ಯಾನ್‌ ಹೆಸರು!

Chandrayaan 3 :ನವಜಾತ ಶಿಶುಗಳಿಗೆ ವಿಕ್ರಂ, ಪ್ರಗ್ಯಾನ್‌ ಹೆಸರು!

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

JAMEER AHMED

HDK ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದದ್ದು?- ಸಚಿವ ಜಮೀರ್‌

puthige shree

Puttige Sri: ವಿಶ್ವಾದ್ಯಂತ ಸನಾತನ ಧರ್ಮ ಸತ್ವಯುತ: ಪುತ್ತಿಗೆ ಶ್ರೀ

Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆUdupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

prahlad joshi

Politics: ರಾಷ್ಟ್ರಪತಿ ಹೆಸರಲ್ಲಿ ಕಾಂಗ್ರೆಸ್‌ ಚಿಲ್ಲರೆ ರಾಜಕಾರಣ: ಜೋಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.