ಯಾದಗಿರಿ: ಎರಡು ವರ್ಷದ ಮಗುವಿಗೆ ಕೋವಿಡ್-19 ಸೋಂಕು ದೃಢ
Team Udayavani, May 19, 2020, 12:53 PM IST
ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತನ್ನ ಆಟವನ್ನು ಮುಂದುವರೆಸಿದ್ದು ಮಂಗಳವಾರ ಮತ್ತೆ ಎರಡು ವರ್ಷದ ಮಗುವಿಗೆ ಸೋಂಕು ದೃಢವಾಗಿದೆ.
ಮಗು ತನ್ನ ಪಾಲಕರೊಂದಿಗೆ ಮಹಾರಾಷ್ಟ್ರದಲ್ಲಿ ವಾಸವಾಗಿದ್ದು ಕಳೆದ ಕೆಲದಿನಗಳ ಹಿಂದೆ ಆಗಮಿಸಿ ಗುಂಜನೂರ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ, ಕೇಂದ್ರದಲ್ಲಿ ಒಟ್ಟು 180ಕ್ಕೂ ಹೆಚ್ಚು ಜನರಿದ್ದಾರೆ.
ಇದೀಗ ಎಷ್ಟು ಜನ ಈ ಮಗುವಿನ ಪ್ರಾಥಮಿಕ, ದ್ವಿತೀಯ ಸಂಪರ್ಕಕ್ಕೆ ಬಂದವರ ಎಷ್ಟು ಎನ್ನುವುದು ಪ್ರಶ್ನೆ ಜಿಲ್ಲಾಡಳಿತಕ್ಕೆ ಕಾಡುತ್ತಿದೆ. ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಎಲ್ಲಿಯೂ ಕಾಣುತ್ತಿಲ್ಲ. ಕೆಲವರು ಮಾಸ್ಕ್ ಧರಿಸಿದರೆ ಹೆಚ್ಚಿನವರು ಮಾಸ್ಕ್ ಧರಿಸದೇ ನಿರ್ಲಕ್ಷ್ಯ ವಹಿಸುತ್ತಿದರುವುದು ಕಂಡು ಬಂತು.
ಇನ್ನು ಕ್ವಾರಂಟೈನ್ ಕೇಂದ್ರದಲ್ಲಿರುವವರಿಗೆ ಮನೆಗಳಿಂದ ಸಂಬಂಧಿಕರು ಆಹಾರ ಇತರೆ ತಿನಿಸುಗಳು ತಂದು ಕೊಡುತ್ತಿದ್ದು ಕ್ವಾರಂಟೈನ್ ಕೇಂದ್ರಗಳೇ ಸೋಂಕು ಹರಡಿಸುವ ಅಡ್ಡಗಳಾಗುವ ಆತಂಕವಿದೆ.
ಗುರುಮಠಕಲ್ ತಾಲೂಕಿನ ಒಂದೇ ತಾಂಡಾದ ಐವರಲ್ಲಿ ಸೋಂಕು ಪತ್ತೆಯಾಗಿದ್ದು ಮಂಗಳವಾರ ಮತ್ತೆ ಮಗುವಿಗೆ ಸೋಂಕು ದೃಢ ವಾಗಿದೆ. ಕ್ವಾರಂಟೈನ್ ಕೇಂದ್ರದಲ್ಲಿರುವವ ಗಂಟಲು ದ್ರವ ಮಾದರಿ ಪರೀಕ್ಷೆ ತೀವ್ರಗತಿಯಲ್ಲಿ ನಡೆಯುವ ಅಗತ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ