ಒಂದು ಸಾವು-37 ಜನರಲ್ಲಿ ಸೋಂಕು


Team Udayavani, Aug 7, 2020, 3:52 PM IST

ಒಂದು ಸಾವು-37 ಜನರಲ್ಲಿ ಸೋಂಕು

ಯಾದಗಿರಿ: ಜಿಲ್ಲೆಯಲ್ಲಿ ಸೋಂಕಿನ ಮೂಲವೇ ಪತ್ತೆಯಾಗದವರಲ್ಲಿ ವೈರಸ್‌ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿನಿಂದ ಜು.25ರಂದು ಆಸ್ಪತ್ರೆಗೆ ದಾಖಲಾಗಿದ್ದ ಗುರುಮಠಕಲ್‌ನ ಲಕ್ಷ್ಮೀ ನಗರದ 82 ವರ್ಷದ ಪುರುಷ ಪಿ-98746 ಆ.5ರಂದು ಮರಣ ಹೊಂದಿದ್ದು, ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ತಲುಪಿದೆ.

ಕ್ರೂರಿ ವೈರಸ್‌ ಅಟ್ಟಹಾಸ ಮುಂದುವರಿಸಿದ್ದು ಮತ್ತೆ 37 ಜನರಲ್ಲಿ ವೈರಸ್‌ ಹರಡಿದೆ. ಯಾದಗಿರಿ ನಗರ ಮತ್ತು ಗ್ರಾಮೀಣದ 6, ಶಹಾಪುರ ವ್ಯಾಪ್ತಿಯ 17 ಹಾಗೂ 14 ಜನ ಸುರಪುರ ತಾಲೂಕಿನ ವಿವಿಧ ಗ್ರಾಮಗಳ ಜನರಿಗೆ ಸೋಂಕು ಹರಡಿದೆ. ಇಂದಿಗೆ 2700 ಜನರು ಸೋಂಕಿಗೆ ತುತ್ತಾಗಿದ್ದಾರೆ.

1065 ಸಂಪರ್ಕಿತರು ಪತ್ತೆ: ಜಿಲ್ಲೆಯಲ್ಲಿ ಗುರುವಾರ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 561 ಜನರನ್ನು ಪತ್ತೆ ಹಚ್ಚಲಾಗಿದ್ದು ಒಟ್ಟು 9724 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 504 ಜನರು ಪತ್ತೆಯಾಗಿದ್ದು, ಒಟ್ಟು 11509 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಆರೋಗ್ಯ ಇಲಾಖೆ ಗುರುವಾರ 257 ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದೆ. 195 ಜನರ ವರದಿ ನೆಗೆಟಿವ್‌ ಬಂದಿವೆ. ಜಿಲ್ಲೆಯಲ್ಲಿ 250 ಕಂಟೇನ್ಮೆಂಟ್‌ ಝೋನ್‌ಗಳನ್ನು ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 189 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ 56, ಸುರಪುರ 71 ಜನ ಹಾಗೂ ಬಂದಳ್ಳಿ ಏಕಲವ್ಯ ಕೋವಿಡ್  ಕೇರ್‌ ಸೆಂಟರ್‌ನಲ್ಲಿ 86 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ಪ್ರಭಾರಿ ಎಡಿಸಿ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.