ರೈಲು ಮೂಲಕ ಆಗಮಿಸಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳದೆ ಪರಾರಿ
Team Udayavani, Jun 30, 2021, 11:19 AM IST
ಯಾದಗಿರಿ: ನೆರೆಯ ಮಹಾರಾಷ್ಟ್ರದಿಂದ ಆಗಮಿಸುವವರೇ ಗಡಿ ಜಿಲ್ಲೆಗೆ ಕಂಟಕವಾಗುತ್ತಿದ್ದು, ಆಗ ಕೊರೊನಾ ಹರಡಲು ಕಾರಣವಾಗಿದ್ದವರು ಈಗ ಡೆಲ್ಟಾ ವೈರಸ್ ವ್ಯಾಪಿಸುಲು ಕಾರಣವಾಗುತ್ತಾರಾ ಎನ್ನುವ ಆತಂಕ ಎದುರಾಗಿದೆ.
ಇದನ್ನೂ ಓದಿ: ವಿಜಯನಗರ: ನಿವೃತ್ತಿ ದಿನವೇ ಕೋವಿಡ್ ಗೆ ಬಲಿಯಾದ ಪಿಎಸ್ಐ
ರಾಜ್ಯ ಸರ್ಕಾರ ಮಹಾರಾಷ್ಟ್ರ ದಿಂದ ಆಗಮಿಸುವ ವರಿಗೆ ಕಡ್ಡಾಯವಾಗಿ 72ಗಂಟೆಯೊಳಗಿನ ಕೋವಿಡ್ ಪರೀಕ್ಷಾ ನೆಗೆಟಿವ್ ವರದಿ ಇದ್ದರೆ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಮಾರ್ಗಸೂಚಿ ಹೋರಾಡಿಸಿದ್ದು, ಯಾದಗಿರಿ ರೈಲ್ವೇ ನಿಲ್ದಾಣದಲ್ಲಿ ತಪಾಸಣೆ ವೇಳೆ ಪ್ರಯಾಣಿಕರು ಕಾಂಪೌಂಡ್ ಗೋಡೆ ಹಾರಿ ಎಸ್ಕೇಪ್ ಆಗುತ್ತಿರುವುದು ಕಂಡು ಬರುತ್ತಿದೆ.
ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಮಾತು ಕೇಳಿಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ