ಬೆಳೆ ಸಮೀಕ್ಷೆ ಶೇ. 100 ಗುರಿ ಸಾಧಿಸಿ: ದೇವಿಕಾ


Team Udayavani, Sep 7, 2020, 5:04 PM IST

ಬೆಳೆ ಸಮೀಕ್ಷೆ ಶೇ. 100 ಗುರಿ ಸಾಧಿಸಿ: ದೇವಿಕಾ

ಸಾಂದರ್ಭಿಕ ಚಿತ್ರ

ಸುರಪುರ: ಸರಕಾರ ನೀಡಿರುವ ಗಡುವಿನಲ್ಲಿ ಬೆಳೆ ಸಮೀಕ್ಷೆ ಗುರಿ ಶೇ.100ರಷ್ಟು ಸಾಧಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ಆರ್‌. ದೇವಿಕಾ ಬೆಳೆ ಸಮೀಕ್ಷೆಗೆ ನೇಮಿಸಿದ ಖಾಸಗಿ ವ್ಯಕ್ತಿ (ಪಿಆರ್‌) ಗಳಿಗೆ ಸೂಚಿಸಿದರು.

ನಗರದ ತಹಶೀಲ್ದಾರ್‌ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 70 ಸಾವಿರ ಎಕರೆ ಭೂಮಿಯಲ್ಲಿ 6 ಸಾವಿರ ಎಕರೆ ಬೆಳೆ ನೋಂದಣಿಯಾಗಿದೆ. ಇದು ತೀರಾ ಕಡಿಮೆ ಸಾಧನೆ ಎಂದು ವಿಷಾದಿಸಿದ ಅವರು, ರೈತರು 2020-21ನೇ ಸಾಲಿನ ಬೆಳೆ ನೋಂದಣಿ ಮೊಬೈಲ್‌ ಆ್ಯಪ್‌ ಡೌನ್‌ಲೌಡ್‌ ಮಾಡಿಕೊಂಡು ಬೆಳೆ ಸಮೀಕ್ಷೆ ಖುದ್ದಾಗಿ ದಾಖಲಿಸಬೇಕು. ಈ ಕುರಿತು ಎಲ್ಲ ಪಿಆರ್‌ ಗಳು ರೈತರಲ್ಲಿ ಜಾಗೃತಿ ಮೂಡಿಸಬೇಕು. ಹೀಗೆ ಮಾಡುವುದರಿಂದ ಸರಕಾರದ ಸೌಲಭ್ಯಗಳು ಸಕಾಲದಲ್ಲಿ ದೊರೆಯುತ್ತವೆ ಎಂದು ತಿಳಿಸಿದರು.

ಕಕ್ಕೇರಾ ಭಾಗದಲ್ಲಿ 19,834 ಎಕರೆ ಬೆಳೆಯಲ್ಲಿ 1,448 ಎಕರೆ ಮಾತ್ರ ಬೆಳೆ ಸಮೀಕ್ಷೆಗೆ ಒಳಪಡಿಸಲಾಗಿದೆ. ಕೆಂಭಾವಿ ಹೋಬಳಿಯಲ್ಲಿ 24,339 ಎಕರೆಯಲ್ಲಿ 1,832 ಎಕರೆ ಬೆಳೆ ನೋಂದಾಯಿಸಲಾಗಿದೆ. ತಾಲೂಕಿನಲ್ಲಿರುವ ಕೃಷಿ ಮತ್ತು ಕಂದಾಯ ಇಲಾಖೆಯ ಪಿಆರ್‌ ಗಳು ಕೆಲಸವೇ ಇಲ್ಲವೆಂದು ನಿಶ್ಚಯಿಸಿಬಿಟ್ಟಿದ್ದಾರೆ. ಇದು ಸರಿಯಲ್ಲ. ಉಳಿದಿರುವ 20 ದಿನದಲ್ಲಿ ಶೇ. 95ರಷ್ಟು ಗುರಿ ತಲುಪಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ತಾಕೀತು ಮಾಡಿದರು. ಉಪ ಕೃಷಿ ನಿರ್ದೇಶಕ ಡಾ| ಬಾಲರಾಜ ರಂಗರಾವ್‌ ಮಾತನಾಡಿ ಮೊಬೈಲ್‌ ಇಲ್ಲದವರ ಫೈಲ್‌ನಿಂದ ಹೆಸರು, ಮೊಬೈಲ್‌, ಸರ್ವೇ ನಂಬರ್‌ ದಾಖಲಿಸಿ ಸಹಿ ಮೂಲಕ ದೃಢೀಕರಣ ಪಡೆಯಬೇಕು. ತೊಂದರೆಯಾದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬೇಕು. ಇಡೀ ಜಿಲ್ಲೆಯಲ್ಲಿ ಶೇ.19 ಗುರಿ ಸಾಧಿಸಲಾಗಿದೆ. ಉಳಿದ ಶೇ. 81 ಗುರಿ ತಲುಪಲು ಪ್ರತಿಯೊಬ್ಬರೂ ಶ್ರಮಿಸಬೇಕು. ಮಾಹಿತಿ ಇಲ್ಲದ ರೈತರಿಗೆ ಮೊಬೈಲ್‌ ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ವರದಿ ದಾಖಲಿಸಿಕೊಳ್ಳುವುದನ್ನು ತಿಳಿಸಿಕೊಡಬೇಕು ಎಂದು ಸಲಹೆ ನೀಡಿದರು.

ಗ್ರೇಡ್‌-2 ತಹಶೀಲ್ದಾರ್‌ ಸೋಪಿಯಾ ಸುಲ್ತಾನ್‌, ಕಂದಾಯ ನಿರೀಕ್ಷಕ ಗುರುಬಸಪ್ಪ, ರಾಜಾ ಸಾಬ್‌, ವಿಠuಲ್‌ ಬಂದಾಳ, ಎಡಿ ಗುರುನಾತ, ಎಒ ಭೀಮರಾಯ, ಪ್ರಕಾಶ, ಗ್ರಾಮಲೆಕ್ಕಿಗರಾದ ಪ್ರದೀಪಕುಮಾರ, ಶಿವಕುಮಾರ, ಮಹೇಂದ್ರ,ಮಲ್ಲಮ್ಮ ಶ್ರೀದೇವಿ, ಸಹಾಯಕ ಕೃಷಿ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.