­ತೆರಿಗೆ ಸಂಗ್ರಹ ಗುರಿ ಸಾಧಿಸಲು ಗ್ರಾಪಂಗಳಿಗೆ ಡೆಡ್‌ಲೈನ್‌


Team Udayavani, Feb 6, 2021, 3:08 PM IST

Deadline for grants to achieve tax collection target

ಯಾದಗಿರಿ: ಕೋವಿಡ್ ಕಾರಣದಿಂದ ದೇಶದ ಅರ್ಥ ವ್ಯವಸ್ಥೆಗೆ ಸಾಕಷ್ಟು ಪೆಟ್ಟು ಬಿದ್ದಿದೆ. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ತೆರಿಗೆ ಸಂಗ್ರಹಕ್ಕೆ ಹಿನ್ನಡೆಯಾಗಿದ್ದು, ಜಿಲ್ಲೆಯ ಗ್ರಾಪಂಗಳಲ್ಲಿ ತೆರಿಗೆ ಸಂಗ್ರಹಕ್ಕೆ ಫೆಬ್ರವರಿ ತಿಂಗಳ ಡೆಡ್‌ಲೈನ್‌ ನೀಡಲಾಗಿದೆ.

ಜಿಲ್ಲೆಯ 123 ಗ್ರಾಪಂಗಳಿದ್ದು, 2021ರ ಜ.18ರ ಪತ್ರದಲ್ಲಿನ ಮಾಹಿತಿ ಪ್ರಕಾರ ಚಾಲ್ತಿ ಬೇಡಿಕೆ 467.53 ಲಕ್ಷ ರೂಪಾಯಿಗಳಿದ್ದು, ಒಟ್ಟು ಬೇಡಿಕೆ 3388.49 ಲಕ್ಷಗಳಿದೆ. ಆದರೆ, ಈವರೆಗೆ ಕೇವಲ 80.77 ಲಕ್ಷ ಮಾತ್ರ ತೆರಿಗೆ ಸಂಗ್ರಹವಾಗಿರುವ ಅಂಶ ಬೆಳಕಿಗೆ ಬಂದಿದೆ. ಸಂಗ್ರಹವಾಗಿರುವ ಮೊತ್ತವು ಚಾಲ್ತಿ ಬೇಡಿಕೆಯ ಶೇ.17ರಷ್ಟು ಒಟ್ಟು ಬೇಡಿಕೆಯ 2% ಕರ ಸಂಗ್ರಹವಾಗಿರುವುದಕ್ಕೆ ಜಿಪಂ ಮುಖ್ಯಕಾರ್ಯನಿರ್ವಹಣಾಧಿ ಕಾರಿಗಳು ಗ್ರಾಪಂ ಸಿಬ್ಬಂದಿಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ ಸಂಗ್ರಹ ಗುರಿ ಸಾ ಧಿಸಲು ಜಿಪಂ ಕರ ವಸೂಲಿ ಸಹ್ತಾಪ ಮತ್ತು ಫೆಬ್ರವರಿಯಿಂದ ಮಾಸಾಚರಣೆ ಆರಂಭಿಸಿದ್ದು, ಈ ಬಗ್ಗೆ ಜಿಲ್ಲೆಯ ತಾಪಂ ಕಾರ್ಯನಿರ್ವಹಣಾಧಿ ಕಾರಿಗಳು ಮತ್ತು ಗ್ರಾಪಂ ಅಭಿವೃದ್ಧಿ ಅಧಿ ಕಾರಿಗಳಿಗೆ ತುರ್ತು ಸೂಚನೆ ನೀಡಿದ್ದು, ಫೆಬ್ರವರಿ ತಿಂಗಳಲ್ಲಿ ಗರಿಷ್ಠ ಮಟ್ಟದಲ್ಲಿ ತೆರಿಗೆ ಸಂಗ್ರಹಕ್ಕೆ ನಿರ್ದೇಶನ ಮತ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:ವಿಮಾನ ನಿಲ್ದಾಣ ನಿರ್ಮಾಣ; ದಶಕದ ವಿಘ್ನ ನಿವಾರಣೆ

ಇದೀಗ ಆರ್ಥಿಕ ವರ್ಷಪೂರ್ಣಗೊಳ್ಳುವುದಕ್ಕೆ ಕೆಲವೇ ತಿಂಗಳು ಬಾಕಿ ಇರುವುದು ತೆರಿಗೆ ವಸೂಲಿಗೆ ಖಡಕ್‌ ಸೂಚನೆ ನೀಡಲಾಗಿದ್ದು, ನಿಗದಿತ ಗುರಿ ತಲುಪಿ ತೆರಿಗೆ ವಸೂಲಿ ಕುರಿತು ಗ್ರಾಪಂಗಳು ನಿತ್ಯ ತಾಪಂಗೆ ವರದಿ ಸಲ್ಲಿಸುವುದು ಹಾಗೂ ತಾಪಂ ಅಧಿ ಕಾರಿಗಳು ಜಿಪಂಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪಂಚಾಯಿತಿಗಳು ತೆರಿಗೆ ಸಂಗ್ರಹದಲ್ಲಿ ಹಿಂದಿ ಬಿದ್ದಿರುವುದರಿಂದ ಜ.20ರಿಂದಲೇ ಎಲ್ಲಾ ಪಂಚಾಯಿತಿಗಳಲ್ಲಿ ಕರ ವಸೂಲಿ ಆಂದೋಲನ ಹಮ್ಮಿಕೊಳ್ಳಲು ಜಿಪಂ ಸೂಚನೆ ನೀಡಿದ್ದು, ತೆರಿಗೆ ಸಂಗ್ರಹ ಸಂಬಂಧ 11 ನಿರ್ದೇಶನಗಳನ್ನು ಪಂಚಾಯಿತಿಗಳಿಗೆ ನೀಡಲಾಗಿದೆ.

ಆದರೂ ಇನ್ನೂ ಕೆಲವು ಪಂಚಾಯಿತಿ ಅಧಿ ಕಾರಿಗಳು ಕಾರ್ಯಪ್ರವೃತ್ತರಾಗದಿರುವುದು ಕಂಡು ಬಂದಿದೆ. ಚಾಲ್ತಿ ಬೇಡಿಕೆಯ ಶೇ.100ರಷ್ಟು ಮತ್ತು ಹಿಂದಿನ ಬಾಕಿಯ ಶೇ.50ರಷ್ಟು ತೆರಿಗೆಯನ್ನು ಕಡ್ಡಾಯವಾಗಿ ವಸೂಲಿ ಮಾಡಲು ತಿಳಿಸಲಾಗಿದೆ. ಎಲ್ಲಾ ಗ್ರಾಪಂಗಳಲ್ಲಿ ಕರ ವಸೂಲಿಗಾರರು ನೇಮಕವಾಗಿದ್ದರೂ ಸಕಾಲಕ್ಕೆ ತೆರಿಗೆ ಸಂಗ್ರಹಕ್ಕೆ ಏಕೆ ಸಾಧ್ಯವಾಗುತ್ತಿಲ್ಲ ಕುರಿತು ಗಮನ ಹರಿಸಬೇಕಿದೆ.

ಅನೀಲ ಬಸೂದೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.