ಮೋಡ ಬಿತ್ತನೆಗೆ ಹಿಡಿದ ಗ್ರಹಣ


Team Udayavani, Aug 22, 2017, 5:23 PM IST

yad 5 jpg.jpg

ಯಾದಗಿರಿ: ಮಳೆ ಕೊರತೆಯಿಂದ ರಾಜ್ಯ ಸರಕಾರ ಮೋಡ ಬಿತ್ತನೆಗೆ ಮುಂದಾಗಿದ್ದು, ಜಿಲ್ಲೆಯ ಸುರಪುರ ತಾಲೂಕನ್ನು ಆಯ್ಕೆ ಮಾಡಿದೆ. ಆದರೆ ಮೋಡ ಬಿತ್ತನೆಗೆ ಕೈಗೊಳ್ಳಬೇಕಾದ ಲಕ್ಷಣ ಇನ್ನೂವರೆಗೆ ಕಂಡು ಬಂದಿಲ್ಲ. ಸುರಪುರಲ್ಲಿ ಆ. 18ರಂದು ಮೋಡ ಬಿತ್ತನೆ ಕಾರ್ಯ ನಡೆಯುತ್ತದೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಇಇ ಮಲ್ಲಿಕಾರ್ಜುನ ಜೇರಟಗಿ ತಿಳಿಸಿದ್ದರು. ಆದರೆ ಸುರಪುರ ತಾಲೂಕಿನಲ್ಲಿ ಮೋಡ ಬಿತ್ತನೆಗೆ ಮಾತ್ರ ಗ್ರಹಣ ಹಿಡಿದಿದ್ದು, ರಾಡಾರ್‌, ಇಂಟರ್‌ನೆಟ್‌ ಟಾವರ್‌ ಆಳವಡಿಕೆ ಕಾರ್ಯ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಮೋಡ ಬಿತ್ತನೆಗೆ ಇನ್ನು ಒಂದು ವಾರ ಸಮಯ ಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ. ರಾಜ್ಯ ಸರಕಾರ ಜೂನ್‌ ಅಥವಾ ಜುಲೈ
ತಿಂಗಳಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಬೇಕಿತ್ತು. ವಿಳಂಬವಾಗಿ ಮೋಡ ಬಿತ್ತನೆಗೆ ಮುಂದಾಗಿದ್ದು, ಆ ಕಾರ್ಯ ಕೂಡ ಇನ್ನೂ ಆರಂಭವಾಗಿಲ್ಲ. ಮೋಡ ಬಿತ್ತನೆಗೆ ಸುರಪುರ ಪಟ್ಟಣದ ರಬಾರ್‌ ಹಾಲ್‌ ಎದುರಿನ ಖಾಲಿ ಜಾಗದಲ್ಲಿ ರಾಡಾರ್‌, ಇಂಟರ್‌ನೆಟ್‌ ಟಾವರ್‌ ಅಳವಡಿಸುವ ಕಾರ್ಯ ನಡೆಯುತ್ತಿದ್ದು, ರಾಡಾರ್‌ ಅಳವಡಿಸಿದ ನಂತರ ಮೋಡ ಬಿತ್ತನೆ ಕಾರ್ಯ ನಡೆಯುತ್ತದೆ. ಆದ್ದರಿಂದ ಈ ಎಲ್ಲ ಕೆಲಸ ಮುಗಿಯಬೇಕಾಗಿದ್ದರಿಂದ ಮೋಡ ಬಿತ್ತನೆಗೆ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ವಿಭಾಗದ ಮೂಲಗಳು ತಿಳಿಸಿವೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮೋಡ ಬಿತ್ತನೆಗೆ ಚಾಲನೆ ನೀಡಿದ್ದಾರೆ. ಇನ್ನೂ ಗದಗ ಹಾಗೂ ಸುರಪುರ ತಾಲೂಕಿನಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಬೇಕಾಗಿದ್ದು, ದಿನಾಂಕ ಮಾತ್ರ ಇನ್ನೂ ನಿಗದಿ ಆಗದಿರುವುದರಿಂದ ಸ್ಥಳೀಯ ರೈತರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. 

ರಾಜೇಶ ಪಾಟೀಲ್‌ ಯಡ್ಡಳಿ

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.