ರೈತರಿಗೆ ಪರಿಹಾರ ಚೆಕ್ ವಿತರಣೆ
Team Udayavani, Jun 12, 2018, 9:16 AM IST
ಸುರಪುರ: ಸಿಡಿಲು ಬಡಿದು ಅಸುನೀಗಿದ್ದ ಜಾನುವಾರಗಳ ಮಾಲೀಕರಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿಯಲ್ಲಿ ಶಾಸಕ ರಾಜುಗೌಡ 1.20 ಲಕ್ಷ ರೂ. ಮೊತ್ತದ ಪರಿಹಾರ ಧನದ ಚೆಕ್ ವಿತರಿಸಿದರು.
ಇಲ್ಲಿಯ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೋಮವಾರ ತಲಾ 30 ಸಾವಿರ ರೂಪಾಯಿಯಂತೆ ನಾಲ್ಕು ಜನರಿಗೆ ಚೆಕ್ ವಿತರಿಸಿ ಅವರು ಮಾತನಾಡಿ, ಈ ಪರಿಹಾರದ ಹಣವನ್ನು ವ್ಯರ್ಥವಾಗಿ ಖರ್ಚು ಮಾಡದೆ ಸದುಪಯೋಗ ಮಾಡಿಕೊಳ್ಳಬೇಕು. ಜಾನುವಾರಗಳನ್ನು ಖರೀದಿಸಿ ಕೃಷಿಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪರಿಹಾರ ಧನದ ಚೆಕ್ಗಳನ್ನು ಶೆಳ್ಳಗಿ ಗ್ರಾಮದ ಚಂದ್ರಶೇಖರ ಲಗಶೆಟ್ಟಿ, ಯಕ್ತಾಪುರ ಗ್ರಾಮದ ಗುತ್ತಪ್ಪ ಕಂಠೆಪ್ಪ, ಕೊಡೇಕಲ್ ಗ್ರಾಮದ ಶಂಕ್ರಪ್ಪ ಲಚ್ಚಪ್ಪ, ಜಮಾಲುಪುರ ತಾಂಡಾದ ಗೋಪಿಚಂದ್ ಟಾಕರೆಪ್ಪ ಚವ್ಹಾಣ
ಇವರಿಗೆ ನೀಡಲಾಗಿದೆ ಎಂದು ಶಾಸಕರು ತಿಳಿಸಿದರು.
ತಹಶೀಲ್ದಾರ್ ಸುರೇಶ ಅಂಕಲಗಿ, ಹುಣಸಗಿ ತಹಶೀಲ್ದಾರ್ ಸುರೇಶ ಚವಲ್ಕರ್, ಗ್ರೇಡ್-2 ತಹಶೀಲ್ದಾರ್ ಸೊಫಿಯಾ
ಸುಲ್ತಾನ್, ಜಿಪಂ ಮಾಜಿ ಅಧ್ಯಕ್ಷ ಯಲ್ಲಪ್ಪ ಕುರುಕುಂದಿ, ವಕೀಲರಾದ ರಾಮನಗೌಡ ಸುಬೇದಾರ್, ಶಿರಸ್ತೇದಾರ್ ಶರಣಬಸವ, ವಿ.ಎ. ಸೋಮಶೇಖರ ಪತ್ತಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ