ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷರಿಗೆ ಅಗೌರವ: ಆಕ್ರೋಶ


Team Udayavani, Nov 1, 2022, 10:33 AM IST

ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷರಿಗೆ ಅಗೌರವ: ಆಕ್ರೋಶ

ಯಾದಗಿರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಸಾಪ ಜಿಲ್ಲಾಧ್ಯಕ್ಷರಿಗೆ ಅಗೌರವ ತೋರಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ ಕಾರ್ಯಕ್ರಮದ ವೇದಿಕೆ ಬಳಿಯಿಂದ ಧ್ವಜಾರೋಹಣದ ನಂತರ ಹೊರ ನಡೆದ ಘಟನೆ ಜರುಗಿತು.

ಇದೇ ವೇಳೆ ಮಾತನಾಡಿದ ಸಿದ್ದಪ್ಪ ಹೊಟ್ಟಿಯವರು ಕನ್ನಡದ ಮಾತೃ ಸಂಸ್ಥೆಗೆ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಆಮಂತ್ರಣ ಪತ್ರಿಕೆಯಲ್ಲೂ ಹೆಸರು ಬಳಸಿಲ್ಲ ಎನ್ನುವುದು ಗಮನಕ್ಕೆ ಬಂದನಂತರ ಕಾರ್ಯಕ್ರಮದ ವೇದಿಕೆಗೆ ಕರೆಯಲಾಗುತ್ತದೆ ಬನ್ನಿ ಎಂದು ಆಹ್ವಾನಿಸಿದ ಜಿಲ್ಲಾಡಳಿತ ಮತ್ತೇ ವೇದಿಕೆಗೆ ಕರೆಯದೆ ಅಗೌರವ ತೋರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು

ಸರ್ಕಾರದಿಂದ ಆಚರಿಸುವ ಹಲವು ಜಯವಂತಿಗಳಲ್ಲಿ ಆಯಾ ಸಮುದಾಯದ ಮುಖಂಡರುಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಗೌರವ ಸಲ್ಲಿಸಲಾಗುತ್ತದೆ. ಆದರೆ ಕನ್ನಡದ ಮಾತೃಸಂಸ್ಥೆಯ ಅಧ್ಯಕ್ಷರನ್ನು ಜಿಲ್ಲಾಡಳಿತ ಬೇಕಂತಲೆ ಅಗೌರವ ತೋರಿದೆ. ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಸಂದರ್ಭದಲ್ಲಿ ಕನ್ನಡ ಭಾಷೆ ಉಳಿವಿನ ಬಗ್ಗೆ ಮಾತನಾಡ್ತಾರೆ ಆದರೆ ಕನ್ನಡ ಮಾತೃ ಸಂಸ್ಥೆ ಜಿಲ್ಲಾಧ್ಯಕ್ಷರಿಗೆ ಕಾರ್ಯಕ್ರಮಕ್ಕೆ ಸೌಜನ್ಯಕ್ಕಾದರೂ ಆಹ್ವಾನಿಸದಿರುವುದು ಸರಿಯಲ್ಲ, ಇದು ನನ್ನ ಅವಮಾನವಲ್ಲ ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ ಎಂದರು.

ಇದನ್ನೂ ಓದಿ:ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪುರಸಭೆ ಸದಸ್ಯರಿಂದ ಧರಣಿ ಸತ್ಯಾಗ್ರಹ

ಕಸಾಪದ ಡಾ.ಸುಭಾಶ್ಚಂದ್ರ ಕೌಲಗಿ, ಎಂ.ಕೆ.ಭೀರನೂರ ಸೇರಿದಂತೆ ಹಲವು ಕಸಾಪ ಪದಾಧಿಕಾರಿಗಳು ಕಾರ್ಯಕ್ರಮದ ವೇದಿಕೆ ಬಳಿಯಿಂದ ಹೊರನಡೆದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.