ಅನಾಥ ಮಕ್ಕಳಿಗೆ ಬಟ್ಟೆ ಕಿಟ್ ವಿತರಣೆ
Team Udayavani, Jan 9, 2022, 3:30 PM IST
ಸೈದಾಪುರ: ಪಟ್ಟಣದ ಪಿಪಿಟಿ ಫ್ಯಾಶನ್ ಕ್ಲಬ್ ವತಿಯಿಂದ ಬಡ ಹಾಗೂ ಅನಾಥ ಮಕ್ಕಳಿಗೆ ಬಟ್ಟೆ ಕಿಟ್ಗಳನ್ನು ವಿತರಣೆ ಮಾಡಲಾಯಿತು.
ಈ ವೇಳೆ ಜೆಡಿಎಸ್ ಯುವ ಮುಖಂಡ ಶರಣಗೌಡ ಕಂದಕೂರ ಮಾತನಾಡಿ, ನಾವು ಮಾಡುವ ಕಾರ್ಯ ಶ್ರದ್ಧೆ, ಪರಿಶ್ರಮದೊಂದಿಗೆ ಕೈಗೊಂಡರೆ ಉತ್ತಮ ಸಾಧನೆ ಸಾಧ್ಯ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಗ್ರಾಹಕರ ಬೇಡಿಕೆಗಳ ತಕ್ಕಂತೆ ಸೇವೆ ಮಾಡಿದಾಗ ಮಾತ್ರ ಯಶಸ್ಸು ಸಾಧ್ಯವಾಗುತ್ತದೆ ಎಂದರು.
ಪಿಪಿಟಿ ಫ್ಯಾಶನ್ ಕ್ಲಬ್ ಮಾಲೀಕ ಪ್ರಸಾದ ತೋರತ ಮಾತನಾಡಿದರು. ಡಾ| ಈಶ್ವರಲಾಲ್ ಅಲಿಝಾರ್, ಚಂದ್ರುಗೌಡ, ಶರಣಗೌಡ ಕ್ಯಾತ್ನಾಳ, ಮುಕುಂದಕಮಾರ ಅಲಿಝಾರ್, ಕೆ.ಬಿ. ಗೋವರ್ಧನ, ರಾಜೇಶ ಉಡುಪಿ, ಗ್ರಾಪಂ ಸದಸ್ಯ ರಾಕೇಶ ಕೋರೆ, ಅರ್ಜುನ ಚೌವ್ಹಾಣ, ತಿಮ್ಮರೆಡ್ಡಿ, ಆನಂದ ಮಿರಿಯಾಲ, ದೇವು ಘಂಟಿ, ಲಕ್ಷ್ಮಣ ನಾಯಕ, ಅಲ್ಲಾವುದ್ದೀನ್ ನೀಲಹಳ್ಳಿ, ಷಣ್ಮೂಖ, ಪ್ರಶಾಂತ ತೋರತ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ