ಶರಣರನ್ನು ಆಯಾ ಜಾತಿಗೆ ಸೀಮಿತಗೊಳಿಸಬೇಡಿ: ಶಾಸಕ ನಾಯಕ


Team Udayavani, Jan 22, 2018, 4:49 PM IST

YAD.jpg

ಸುರಪುರ: ಶರಣ ಸಂಕುಲದಲ್ಲಿಯೇ ನೇರ ನುಡಿ, ದಿಟ್ಟ ನಡೆಯ ಶರಣ ಎಂಬ ಅಭಿಧಾನಕ್ಕೆ ಪಾತ್ರನಾಗಿರುವ ಅಂಬಿಗರ ಚೌಡಯ್ಯನ ವಚನಗಳು ಚಾಟಿ ಏಟಿನಂತ್ತಿವೆ. ಅವರ ವಚನ ಮತ್ತು ತತ್ವಾದರ್ಶಗಳು ಸಮಾಜ ಬದಲಾವಣೆಯಲ್ಲಿ ಪೂರಕವಾಗಿವೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ರವಿವಾರ ತಾಲೂಕು ಆಡಳಿತ ಏರ್ಪಡಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ
ಜಯಂತ್ಯುತ್ಸವದಲ್ಲಿ ಅವರು ಮಾತನಾಡಿ, ಸಮಾಜದಲ್ಲಿ ಬೇರೂರಿದ್ದ ಮೂಢನಂಬಿಕೆ ಕಿತ್ತೂಗೆಯಲು ಚೌಡಯ್ಯನವರು
ಶ್ರಮಿಸಿದ್ದರು. ಹೀಗಾಗಿ ಅವರೊಬ್ಬ ಶ್ರೇಷ್ಠ ಮತ್ತು ನಿಜಶರಣ ಎಂಬ ಅಭಿಧಾನಕ್ಕೆ ಪಾತ್ರರಾಗಿದ್ದಾರೆ. ಅವರ ವಚನ
ಮತ್ತು ತತ್ವದಾರ್ಶಗಳು ಸಾರ್ವಕಾಲಿಕ ಶ್ರೇಷ್ಠವಾಗಿವೆ ಎಂದರು. ಸರಕಾರ ಕೂಡ ಜಾತಿಗೊಬ್ಬ ಶರಣರನ್ನು ಗುರುತಿಸಿ ಅವರ ಹೆಸರಲ್ಲಿ ಜಯಂತಿ ಆಚರಣೆ ಜಾರಿಗೆ ತಂದು ಪರೋಕ್ಷವಾಗಿ ಜಾತಿಯತೇ ಪ್ರತಿಪಾದಿಸುತ್ತಿದೆ. ಶರಣರನ್ನು ಆಯಾ ಜಾತಿಗೆ ಸೀಮಿತಗೊಳಸದೆ ಸಮಾಜದ ಆಸ್ತಿಯನ್ನಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ತಹಶೀಲ್ದಾರ್‌ ಸುರೇಶ ಅಂಕಲಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗಸಭೆ ಅಧ್ಯಕ್ಷೆ ಕವಿತಾ ಎಲಿಗಾರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೂಗೂರೇಶ ವಾರದ, ಎಪಿಎಂಸಿ ಅಧ್ಯಕ್ಷ ನಿಂಗಣ್ಣ ಬಾದ್ಯಾಪುರ, ಪಿಐ ಟಿ.ಆರ್‌.
ರಾಘವೇಂದ್ರ ವೇದಿಕೆಯಲ್ಲಿದ್ದರು. 

ಸಮಾಜದ ಪ್ರಮುಖರಾದ ಶಿವಪ್ಪ ಕಟ್ಟಿಮನಿ, ಮಾನಪ್ಪ ಸೂಗೂರು ವೆಂಕಟೇಶ ಪರಾಶಿ, ಪಾರಪ್ಪ ಗುತ್ತೇದಾರ, ಮಾನಪ್ಪ ಚಳ್ಳಗಿಡ, ವೆಂಕಟರೆಡ್ಡಿ ಬೋವಿ, ಹಿನ್ನಪ್ಪ ತಳವಾರ, ಮಲ್ಲು ಬಿಲ್ಲವ್‌, ರಮೇಶಗೌಡ, ರಾಮುನಾಯಕ ಅರಳಳ್ಳಿ, ಮಲ್ಲಪ್ಪ ವಗ್ಗಾ, ರವಿ ಗುತ್ತೇದಾರ, ರಾಘವೇಂದ್ರ ಗೋಡೆಕಾರ, ನಾಗರೆಡ್ಡಿ ರತ್ತಾಳ, ಯಲ್ಲಪ್ಪ ರತ್ತಾಳ, ಖಾಲೀದಹ್ಮದ್‌ ತಾಳಿಕೋಟ ಇದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಹಣಮಂತ ಪೂಜಾರಿ
ನಿರೂಪಿಸಿ, ವಂದಿಸಿದರು.

ಕಾಮಗಾರಿ ವಿಳಂಬವಾದಲ್ಲಿ ಕ್ರಮ ಖಚಿತ: ತಾಲೂಕಿನಲ್ಲಿ ವಿವಿಧ ಭವನಗಳ ಕಾಮಗಾರಿ ಆಮೆಗತಿಯಲ್ಲಿ ನಡೆದಿವೆ. ಚುಣಾವಣೆ ಒಳಗಾಗಿ ಎಲ್ಲಾ ಭವನಗಳ ಕಾಮಗಾರಿ ಪೂರ್ಣಗೊಳಿಸುವಂತೆ ಭೂ ಸೇನಾ ನಿಗಮದ ಅಭಿಯಂತರರಿಗೆ ಮತ್ತು ನಿರ್ದೇಶಕರಿಗೆ ಸೂಚೆನೆ ನೀಡಿದ್ದೇನೆ. ವಿಳಂಬವಾದಲ್ಲಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಸಿದ್ದೇನೆ. ಯಾವ ಸಮುದಾಯ ಬಾಂಧವರು ಆತಂಕಗೊಳ್ಳುವ ಅಗತ್ಯವಿಲ್ಲ.
 ರಾಜಾ ವೆಂಕಟಪ್ಪ ನಾಯಕ, ಶಾಸಕ

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.