ಸಂಚಾರ ನಿಯಮ ಪಾಲಿಸಿ ವಾಹನ ಚಲಾಯಿಸಿ


Team Udayavani, Sep 1, 2022, 6:41 PM IST

15-traffic

ಯಾದಗಿರಿ: ಪ್ರಸಕ್ತ ದಿನಗಳಲ್ಲಿ ವಾಹನ ಸವಾರರು ಸದಾ ಒತ್ತಡದಲ್ಲಿ, ಅತಿಯಾದ ಮೊಬೈಲ್‌ ಬಳಕೆ ಮಾಡಿಕೊಂಡು ಸಂಚಾರ ಮಾಡುತ್ತಿರುವುದನ್ನು ಗಮನಿಸುತ್ತಿದ್ದೇವೆ. ರಸ್ತೆ ಸುರಕ್ಷತಾ ದೃಷ್ಟಿಯಿಂದ ಎಲ್ಲರೂ ಸಂಯಮದಿಂದ ಸಂಚಾರ ನಿಯಮ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಸ್ನೇಹಲ್‌ ಆರ್‌. ಸಲಹೆ ನೀಡಿದರು.

ಇಲ್ಲಿನ ಹಳೆ ಬಸ್‌ ನಿಲ್ದಾಣದ ಬಳಿ ರಾಷ್ಟ್ರೀಯ ಮೋಟರ್‌ ಡ್ರೈವಿಂಗ್‌ ಸ್ಕೂಲ್‌ ದಿನಾಚರಣೆ ಅಂಗವಾಗಿ ಜಿಲ್ಲಾ ಮೋಟರ್‌ ಡ್ರೈವಿಂಗ್‌ ಸ್ಕೂಲ್‌ ಮಾಲೀಕರ ಅಸೋಸಿಯೇಷನ್‌ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಜಾಗೃತಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವಕರು ತಮ್ಮ ಜೀವನದ ಬಗ್ಗೆ ಕಾಳಜಿ ವಹಿಸದೇ ಹಲವಾರು ಸಮಯದಲ್ಲಿ ಮದ್ಯಪಾನ ಮಾಡಿ ವಾಹನ ಸಂಚಾರ ಮಾಡಿ, ಅನೇಕ ರಸ್ತೆ ಅಪಘಾತಗಳು ಸಂಭವಿಸಲು ಕಾರಣಿಭೂತರಾಗುತ್ತಿದ್ದಾರೆ. ಇದು ವಿಷಾದನೀಯ ಸಂಗತಿಯಾಗಿದೆ. ಕಾರಣ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಿ.ಬಿ. ವೇದಮೂರ್ತಿ ಮಾತನಾಡಿ, ಎಲ್ಲರೂ ಮೊದಲು ವಾಹನ ಸಂಚಾರ ಲೈಸನ್ಸ್‌ ಪಡೆಯಬೇಕು. ಜೊತೆಗೆ ದ್ವೀಚಕ್ರ ವಾಹನ ಸಂಚಾರರು ತಲೆಗೆ ಹೆಲ್ಮೆಟ್‌ ಧರಿಸಬೇಕು. ಹಲವಾರು ಅಪಘಾತ ಸಮಯದಲ್ಲಿ ಪ್ರಾಣ ಉಳಿಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಕುಮಾರಿ ವಿನಯ ಕಟೋಕರ್‌, ಡ್ರೈವಿಂಗ್‌ ಸ್ಕೂಲ್‌ ಮಾಲೀಕರ ಒಕ್ಕೂಟದ ರಾಜ್ಯಾಧ್ಯಕ್ಷ ಆನಂದ್‌ ಪಾಟೀಲ್‌, ಮೋಟಾರ್‌ ವಾಹನ ನಿರೀಕ್ಷಕ ವೆಂಕಟಪ್ಪ ಕಲಾಲ್‌, ಮೌನೇಶ ಪತ್ತಾರ್‌, ಜುಬೇರ್‌ ಹೈಮದ್‌, ಜಿಲ್ಲಾ ಅಸೋಸಿಯೇಷನ್‌ ಗೌರವ ಅಧ್ಯಕ್ಷ ಶಂಕರ ಶಿಂಧೆ, ಪ್ರಧಾನ ಕಾರ್ಯದರ್ಶಿ ತಿಪ್ಪಣ್ಣ, ಕಾರ್ಯಾಧ್ಯಕ್ಷ ಅಬ್ದುಲ್‌ ಅಜೀಜ್‌, ಬಸಲಿಂಗಪ್ಪಗೌಡ, ನರಸಯ್ಯ ಕಲಾಲ್‌, ಬಸಯ್ಯಸ್ವಾಮಿ, ದಿಲೀಪ್‌ ಮುಳ್ಳಅಗಸಿ, ಶಾಂತವೀರಯ್ಯ ಹಿರೇಮಠ, ಅಂಬಯ್ಯ ಬಡಿಗೇರ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.