ಭಾರೀ ಮಳೆಗೆ ನೆಲಕಚ್ಚಿದ ಕಬ್ಬು

ಸಕ್ಕರೆ ಕಾರ್ಖಾನೆಗೆ ಮಾರಾಟ ಮಾಡಿ ನೆಮ್ಮದಿಯ ಜೀವನ ನಡೆಸುವ ಕನಸಿನಲ್ಲಿದ್ದರು.

Team Udayavani, Sep 24, 2021, 6:22 PM IST

ಭಾರೀ ಮಳೆಗೆ ನೆಲಕಚ್ಚಿದ ಕಬ್ಬು

ಯಾದಗಿರಿ: ನಿರಂತರ ಸುರಿಯುತ್ತಿರುವ ಮಳೆಯಿಂದ ಹೆಡಗಿಮದ್ರಾ ಗ್ರಾಮದಲ್ಲಿ ಬೆಳೆದ ಕಬ್ಬು ನೆಲಕಚ್ಚಿದ್ದರಿಂದ ರೈತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಹೆಡಗಿಮದ್ರಾ ಗ್ರಾಮದ ರೈತರಾದ ಮಲ್ಲಪ್ಪ ಹಾಗೂ ಶಿವಪ್ಪ ತಮ್ಮ ಜಮೀನಿನಲ್ಲಿ2ಲಕ್ಷ ರೂ. ಹಣ ಖರ್ಚು ಮಾಡಿ ಈ ಬಾರಿ ಕಬ್ಬು ಬೆಳೆ ಬೆಳೆದಿದ್ದರು. ಇನ್ನೇನು ಕಬ್ಬು ತೆಗೆದು ಸಕ್ಕರೆ ಕಾರ್ಖಾನೆಗೆ ಮಾರಾಟ ಮಾಡಿ ನೆಮ್ಮದಿಯ ಜೀವನ ನಡೆಸುವ ಕನಸಿನಲ್ಲಿದ್ದರು. ಆದರೆ ನಿರಂತರವಾಗಿ ಸುರಿದ ಮಳೆಯಬ್ಬರಕ್ಕೆ 5 ಎಕರೆ ಕಬ್ಬು ಬೆಳೆ ನೆಲಕಚ್ಚಿ ಲಕ್ಷಾಂತರ ರೂ. ನಷ್ಟವಾಗಿದೆ.

ಹೆಡಗಿಮದ್ರಾ, ನಾಯ್ಕಲ್‌, ಮನಗನಾಳ, ವಡಗೇರಾ, ಹಾಲಗೇರಾ, ಕುಮನೂರು, ಅರ್ಜುಣಗಿ, ಕೊಡೇಕಲ್‌, ಗೆದ್ದಲಮರಿ, ಬಲಶೆಟ್ಟಿಹಾಳ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಮಳೆಯಿಂದ ಭತ್ತ, ಹತ್ತಿ, ಕಬ್ಬು ಬೆಳೆ ತೀವ್ರ ಹಾನಿಯಾಗಿದೆ.

ಕಳೆದ ವರ್ಷ ಪ್ರವಾಹ ಹಾಗೂ ಮಳೆಯಬ್ಬರಕ್ಕೆ ಜಿಲ್ಲೆಯ ರೈತರ ಬೆಳೆ ಹಾನಿಗೊಳಗಾಗಿತ್ತು. ಈ ವರ್ಷ ಉತ್ತಮ ಬೆಳೆ ಬೆಳೆದು ಲಾಭದ ನಿರೀಕ್ಷೆಯಲ್ಲಿದ್ದ ರೈತರನ್ನು ವರುಣ ಕಂಗಾಲಾಗಿಸಿದ್ದಾನೆ. ಕೊಡೇಕಲ್‌,ಹುಣಸಗಿ, ಯಾದಗಿರಿ, ಸುರಪುರ, ಗುರುಮಠಕಲ್‌ ಹಾಗೂ ಇನ್ನಿತರೆ ಭಾಗದಲ್ಲಿ ಬೆಳೆ ಹಾನಿಯಾದ ಜಮೀನು ಪ್ರದೇಶಗಳಲ್ಲಿಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸುವ ಕಾರ್ಯ ಮಾಡುತ್ತಿದ್ದಾರೆ.

5 ಎಕರೆ ಭೂಮಿಯಲ್ಲಿಕಬ್ಬು ಬೆಳೆ ಬೆಳೆದಿದ್ದೇವೆ. ಇಲ್ಲಿಯವರೆಗೆ 2ಲಕ್ಷ ರೂ. ಹಣಖರ್ಚು ಮಾಡಿದ್ದೇವೆ. ಈಗ ಮಳೆ ಬಂದುಕಬ್ಬು ನೆಲಕಚ್ಚಿ ಹಾನಿಯಾಗಿದೆ. ಸರಕಾರ ಸೂಕ್ತ ಪರಿಹಾರ ನೀಡಿ ನಮಗೆ ಸಹಾಯ ಮಾಡದಿದ್ದರೆ ನಾವು ಹೈರಾಣಾಗುತ್ತೇವೆ.

ಮಲ್ಲಪ್ಪ, ಹೆಡಗಿಮದ್ರಾ ಗ್ರಾಮದ ರೈತ

ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಿ ಬೆಳೆಹಾನಿಯಾಗಿದ್ದು, ಜಂಟಿಸಮೀಕ್ಷೆ ನಡೆಸಲಾಗುತ್ತಿದೆ. ರೈತರು ಕೂಡ ಬೆಳೆಹಾನಿ ಬಗ್ಗೆ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿಅಗತ್ಯ ದಾಖಲೆಗಳೊಂದಿಗೆ ಮಾಹಿತಿ ನೀಡಬೇಕು.ಇದರಿಂದ ಸಂಕಷ್ಟಕ್ಕೀಡಾದ ರೈತರಿಗೆ ಪರಿಹಾರ ದೊರಕಿಸಿಕೊಡಲು ನೆರವಾಗಲಿದೆ.

ಅಬೀದ್‌, ಜಂಟಿ ನಿರ್ದೇಶಕ, ಕೃಷಿ ಇಲಾಖೆ ಯಾದಗಿರಿ

*ಮಹೇಶ ಕಲಾಲ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.