ಯಾದಗಿರಿ: ಕೋವಿಡ್ ಲಸಿಕೆ ಪೂರ್ವ ಪ್ರಯೋಗಕ್ಕೆ ಭರದ ಸಿದ್ದತೆ!
Team Udayavani, Jan 8, 2021, 10:23 AM IST
ಯಾದಗಿರಿ: ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯಿಂದ ಲಸಿಕೆ ತಾಲೀಮುಗೆ ಅಗತ್ಯ ಸಿದ್ದತೆ ನಡೆಸಲಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಮುದ್ನಾಳ ನೂತನ ಜಿಲ್ಲಾಸ್ಪತ್ರೆ, ನಗರದ ವಿಬಿಆರ್ ಖಾಸಗಿ ಆಸ್ಪತ್ರೆ ಸೇರಿ ಆರು ಡ್ರೈರನ್ ಕೇಂದ್ರಗಳು ಆರಂಭಿಸಲಾಗಿದೆ.
ಇಂದು ಬೆಳಿಗ್ಗೆ 11 ಗಂಟೆಗೆ ಡ್ರೈರನ್ ಆರಂಭಿಲಾಗುತ್ತಿದ್ದು, 6 ತಂಡ ರಚಿಸಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೇರಿ 30 ಜನರನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ:ಸ್ಕೇಟಿಂಗ್ ನಲ್ಲಿ ದಾಖಲೆ ಬರೆದ ಹುಬ್ಬಳ್ಳಿಯ 10ರ ಹರೆಯದ ಬಾಲಕಿ ಸ್ತುತಿ ಕುಲಕರ್ಣಿ
ಒಂದು ಕೇಂದ್ರದಲ್ಲಿ 25 ಕೊರೊನಾ ವಾರಿಯರ್ಸ್ ಗಳಿಗೆ ಡ್ರೈರನ್, ನೂತನ ಜಿಲ್ಲಾಸ್ಪತ್ರೆಯಲ್ಲಿ ನಿರೀಕ್ಷಣಾ ಕೋಣೆ, ಲಸಿಕಾ ಕೊಠಡಿ, ವೀಕ್ಷಣಾ ಕೊಠಡಿ ಆರಂಭಿಸಲಾಗಿದೆ ಎಂದು ಡಿಎಚ್ ಓ ಡಾ.ಇಂದುಮತಿ ಪಾಟೀಲ ಮಾಹಿತಿ ನೀಡಿದ್ದಾರೆ.
ಈಗಾಗಲೇ ಎಲ್ಲಾ ಕಡೇ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರತಿ ಕೇಂದ್ರದಲ್ಲಿ 25 ಕೊರೊನಾ ವಾರಿಯರ್ಸ್ ಗಳಿಗೆ ಡ್ರೈರನ್ ನಡೆಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ