‘ದವಾಖಾನ-ಎ-ನಿಜಾಮ’ ನಿರ್ಲಕ್ಷ್ಯ


Team Udayavani, Apr 30, 2019, 4:54 PM IST

yad-1

ಗುರುಮಠಕಲ್: ಒಂದು ಕಟ್ಟಡ ಸಾವಿರಾರು ಜನರಿಗೆ ಆರೋಗ್ಯ, ವಿದ್ಯೆ ಹೀಗೆ ಹಲವು ಸೇವೆ ನೀಡಿ ಈಗ ಸರಕಾರ ಹಾಗೂ ಸಾರ್ವಜನಿಕರ ನಿರ್ಲಕ್ಷ್ಯದಿಂದಾಗಿ ಅನಾಥವಾಗಿದೆ. ಅಕ್ಕ ಪಕ್ಕದ ಬಡಾವಣೆ ಜನರು ಶೌಚಕ್ಕೆ ಬಳಸುತ್ತಿದ್ದಾರೆ. ಪಟ್ಟಣದ ಗಡಿ ಮೊಹಲ್ಲಾದಲ್ಲಿರುವ ಪಿಡಬ್ಯ್ಲುಡಿ ಇಲಾಖೆಗೆ ಒಳಪಡುವ ಹಳೆ ಆಸ್ಪತ್ರೆ ದುರಂತ ಕಥೆ ಇದು.

1907ರಲ್ಲಿ ನಿಜಾಮ ಆಡಳಿತದಲ್ಲಿ ‘ದವಾಖಾನ-ಎ-ನಿಜಾಮ’ ಎಂಬ ಹೆಸರಿನಿಂದ ಆರಂಭವಾದ ಆಸ್ಪತ್ರೆ ನಿಜಾಮ ಆಡಳಿತದಿಂದ ವಿಮುಕ್ತಿ ಪಡೆದ ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರ ಎಂದು ಪರಿವರ್ತನೆಯಾಗಿದೆ. ಎಂಟು ದಶಕಗಳ ಕಾಲ ಸುಮಾರು ನಲವತ್ತು ಹಳ್ಳಿಗಳಿಗೆ ಆರೋಗ್ಯ ಸೇವೆ ನೀಡಿದೆ. ಅಲ್ಲದೇ ನೂರಾರು ಹೆರಿಗೆಗಳಾಗಿವೆ. ಹೆರಿಗೆ ನಂತರ ಜನರು ಮನೆಗೆ ತೆರಳುವಾಗ ಪೂಜ್ಯ ಭಾವನೆಯಿಂದ ಆಸ್ಪತ್ರೆ ಬಾಗಿಲಿಗೆ ತೆಂಗಿನ ಕಾಯಿ ಒಡೆದು ತೆರಳುತ್ತಿದ್ದರು. ಸ್ಥಳದ ಅಭಾವದ ಎದುರಾದ ಹಿನ್ನೆಲೆಯಲ್ಲಿ ಎಂಟು ದಶಕಗಳ ನಂತರ ಆಸ್ಪತ್ರೆ ಹೊಸ ಕಟ್ಟಡಕ್ಕೆ ಸ್ಥಳಾಂತರವಾಯಿತು. ಆಗಷ್ಟೇ ಪಟ್ಟಣಕ್ಕೆ ಪದವಿ ಕಾಲೇಜು ಮಂಜೂರಾಯಿತು.

ಹಳೇ ಆಸ್ಪತ್ರೆ ಕಟ್ಟಡ ಸುಸಜ್ಜಿತವಾಗಿದ್ದರಿಂದ ಕಾಲೇಜಿಗಾಗಿ ಬಳಸಿಕೊಳ್ಳಲಾಯಿತು. ಕಟ್ಟಡ ನಿರ್ಮಾಣವಾದ ಬಳಿಕ ಕಾಲೇಜು ಸ್ಥಳಾಂತರವಾಯಿತು. ನಂತರ ಕಟ್ಟಡವನ್ನು ಐಟಿಐ ಕಾಲೇಜಿಗಾಗಿ ಬಳಸಿಕೊಳ್ಳಲಾಯಿತು. ಹೊಸ ಕಟ್ಟಡ ನಿರ್ಮಾಣವಾದ ಬಳಿಕ ಐಟಿಐ ಅಲ್ಲಿಗೆ ವರ್ಗವಾಯಿತು. ಪುರಸಭೆಯಲ್ಲಿ ಸ್ಥಳದ ಅಭಾವವಿರುವುದರಿಂದ ಸದ್ಯ ಹಳೆ ಆಸ್ಪತ್ರೆ ಆವರಣದಲ್ಲಿರುವ ಕೊಣೆಗಳಲ್ಲಿ ನೈರ್ಮಲ್ಯ ನಿರೀಕ್ಷಕರ ಕಚೇರಿ ಕಾರ್ಯ ನಿರ್ವಹಿಸುತ್ತಿದೆ. ಕಟ್ಟಡಕ್ಕೆ ಸೂಕ್ತ ಭದ್ರತೆ ಇಲ್ಲದ ಕಾರಣ ಕಿಡಿಗೇಡಿಗಳು ಕಿಟಕಿ ಬಾಗಿಲುಗಳನ್ನು ಕಿತ್ತೂಯ್ದಿದ್ದಾರೆ. ಕಟ್ಟಡದ ಸುಭದ್ರ ಕೋಣೆಗಳನ್ನು ಅಕ್ಕ-ಪಕ್ಕದವರು ದಿನವಿಡಿ ಶೌಚಕ್ಕೆ ಬಳಸುತ್ತಿದ್ದಾರೆ. ಪಕ್ಕದಲ್ಲೇ ನೈರ್ಮಲ್ಯ ಕಾಪಾಡುವ ಕಚೇರಿ ಇದ್ದರೂ ಯಾರು ಕೇಳುವವರೇ ಇಲ್ಲದಂತಾಗಿದೆ. ಅನೇಕ ಕಚೇರಿಗಳಿಗೆ ಆಸರೆಕೊಟ್ಟ ಹಳೆ ಆಸ್ಪತ್ರೆ ಕಟ್ಟಡಕ್ಕೆ ಸೂಕ್ತ ಭದ್ರತೆ ನೀಡಬೇಕು ಎಂಬುದು ನಾಗರಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.