ಕುಡಿವ ನೀರಿನ ಸಮಸ್ಯೆ ನಿವಾರಣೆ
Team Udayavani, Mar 11, 2019, 7:58 AM IST
ಶಹಾಪುರ: ನಗರದಲ್ಲಿ ಪ್ರಸ್ತುತ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಂಡಿದ್ದು, ನೀರಿನ ಸೌಲಭ್ಯ ಕಲ್ಪಿಸಲು ನಗರದ ಫಿಲ್ಟರ್ ಬೆಡ್ ಕೆರೆಯನ್ನು ಕಾಲುವೆ ನೀರಿನಿಂದ ತುಂಬಿಸಲು ಕ್ರಮ ತೆಗೆದುಕೊಂಡಿದ್ದು, ಕೆರೆ ತುಂಬಿದ್ದಲ್ಲಿ , ನಗರದ ನೀರಿನ ಕೊರತೆ ನೀಗಲಿದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು. ನಗರದ ಫಿಲ್ಟರ್ ಬೆಡ್ ಕೆರೆಗೆ ಕಾಲುವೆ ಮೂಲಕ ತುಂಬುತ್ತಿರುವ ನೀರನ್ನು ವೀಕ್ಷಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ನಾರಾಯಣಪುರ ಬಸವಸಾಗಾರದಿಂದ ಕೃಷ್ಣ ಕಾಡಾ ಕಾಲುವೆಗೆ ನೀರು ಹರಿಸಲಾಗುತ್ತಿದೆ. ಹೀಗಾಗಿ ಕಳೆದ ಐದು ದಿನದಿಂದ ಕಾಲುವೆ ನೀರನ್ನು ಇಲ್ಲಿನ ಫಿಲ್ಟರ್ ಬೆಡ್ ಕೆರೆಗೆ ತುಂಬಿಸುವ ಕಾರ್ಯ ಭರದಿಂದ ನಡೆದಿದ್ದು, ಕೂಡಲೇ ಕರೆ ತುಂಬಿಕೊಂಡಲ್ಲಿ ಏಪ್ರಿಲ್ ಮತ್ತೆ ಮೇ ತಿಂಗಳವರೆಗೆ ನೀರು ಸರಿದೂಗಿಸಲಬಹುದು.
ಈ ಕೆರೆ ತುಂಬಿದ್ದಲ್ಲಿ ಇಡಿ ನಗರಕ್ಕಾಗುವಷ್ಟು ನೀರು ಸರಬರಾಜಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ನಾಗಪ್ಪ ತಹಶೀಲ್ದಾರ್, ಮುಖಂಡ ಸಣ್ಣ ನಿಂಗಪ್ಪ ನಾಯ್ಕೋಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!