ಗುರುಮಠಕಲ್‌ ಮತಕ್ಷೇತ್ರದ ತಾಂಡಾಗಳ ಅಭಿವೃದ್ಧಿಗೆ ಒತ್ತು: ಚಿಂಚನಸೂರ


Team Udayavani, Apr 17, 2018, 5:42 PM IST

yad-1.jpg

ಯಾದಗಿರಿ: ಕಳೆದ 10 ವರ್ಷಗಳ ಅಧಿಕಾರದ ಅವಧಿಯಲ್ಲಿ ಗುರುಮಠಕಲ್‌ ಮತಕ್ಷೇತ್ರದ 70 ತಾಂಡಾಗಳಿಗೆ ಅಗತ್ಯ
ಮೂಲಭೂತ ಸೌಕರ್ಯಗಳನ್ನು ಪ್ರಾಮಾಣಿಕವಾಗಿ ಒದಗಿಸುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ ಎಂದು ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಬಾಬುರಾವ ಚಿಂಚನಸೂರ ಹೇಳಿದರು.

ಗುರುಮಠಕಲ್‌ ಮತಕ್ಷೇತ್ರದ ಹೊಸಳ್ಳಿ ತಾಂಡಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್‌ ಸರ್ಕಾರ ಎಲ್ಲ ವರ್ಗದ ಜನರ ಕಲ್ಯಾಣಕ್ಕೆ ಅನುಕೂಲಕರ ಯೋಜನೆ ಜಾರಿಗೆ ತಂದಿದೆ. ಅಲ್ಲದೇ ಬದ್ಧತೆಯಿಂದ ಅನುಷ್ಠಾನಗೊಳಿಸಿದೆ. ಅದರಲ್ಲಿ ವಿಶೇಷವಾಗಿ ಬಂಜಾರ ಸಮಾಜದ ಪ್ರಗತಿಗೆ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆಗೊಳಿಸಿದೆ. ಕಾಂಗ್ರೆಸ್‌ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಅವರ ಸಹಕಾರದಿಂದ ಬರುವ ದಿನಗಳಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಬಂಜಾರ ಸಮಾಜದ ಧರ್ಮಗುರು ಸೇವಲಾಲರ ಜಯಂತಿಯನ್ನು ಸರ್ಕಾರದಿಂದಲೇ ನಾಡಿನಾದ್ಯಂತಹ ಆಚರಣೆಗೆ ನಿರ್ಧಾರ ಕೈಗೊಳ್ಳಲಾಯಿತು. ಅವರ ಹೆಸರಿನಲ್ಲಿ ವಿಶ್ವವಿದ್ಯಾಲಯದಲ್ಲಿ ಅಧ್ಯಯನಪೀಠ ಸ್ಥಾಪನೆ ಮಾಡಿರುವುದರಿಂದ ಬಡವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಾಂಗ ಮಾಡಲು ಅನುಕೂಲವಾಯಿತು. ಅರಣ್ಯ ಭಾಗಗಳಲ್ಲಿ ವಾಸಿಸುವ ಜನತೆಗೆ ಅಗತ್ಯ ಭೂಮಿ ಮಂಜೂರು
ಮಾಡುವ ಮೂಲಕ ಅವರ ಬದುಕಿಗೆ ಭದ್ರತೆ ಒದಗಿಸಿದೆ. ಕಾರಣ ಮತದಾರರು ಇನ್ನು ಹೆಚ್ಚು ಸೇವೆ ಮಾಡಲು ಈ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕಾಂಗ್ರೆಸ್‌ ಪಕ್ಷ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಕಾಂಗ್ರೆಸ್‌ ಪಕ್ಷದ ಮುಖಂಡ ನರೇಂದ್ರ ರಾಠೊಡ ಮಾತನಾಡಿ, ಸಮಾಜದ ಬಗ್ಗೆ ಕಾಳಜಿ ಹಾಗೂ ಅಭಿವೃದ್ಧಿ ಚಿಂತನೆ ಹೊಂದಿರುವ ಬಾಬುರಾವ ಚಿಂಚನಸೂರ ಅವರಿಗೆ ಎಲ್ಲರೂ
ಚುನಾವಣೆಯಲ್ಲಿ ಮತ ನೀಡುವ ಮೂಲಕ ಶಕ್ತಿ ತುಂಬಬೇಕು ಎಂದು ಹೇಳಿದರು. ರಾಮುನಾಯಕ ತಾಂಡಾ, ಸೌದಾಗರ ತಾಂಡಾ, ಸಮಣಾಪುರ ತಾಂಡಾ, ಬಾಚವಾರ ತಾಂಡಾ ಹಾಗೂ ಕಂಚಗಾರಹಳ್ಳಿಗೆ ತೆರಳಿ ಮತಯಾಚಿಸಿದರು. ತಾಪಂ ಅಧ್ಯಕ್ಷ ಬಾಷು ರಾಠೊಡ, ಕಿಶನ ಚವ್ಹಾಣ, ಚಂದ್ರಕಾಂತ ಕವಲ್ದಾರ, ಪರಶುರಾಮ ಚವ್ಹಾಣ, ಅರ್ಜುನಪ್ಪ ಬಾಚವಾರ, ತಿಪ್ಪಣ್ಣ ಯಾದವ, ಶಾಂತಪ್ಪ ರಾಠೊಡ, ಮನ್ನು ಚವ್ಹಾಣ, ಜಯರಾಮ ದೇವಜೀ ಇದ್ದರು. 

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.