ನೇತ್ರ ತಪಾಸಣೆ ಶಿಬಿರ, ಕನ್ನಡಕ ವಿತರಣೆ
Team Udayavani, Mar 13, 2022, 2:32 PM IST
ಸುರಪುರ: ನಗರದ ಉಪ ಕಾರಾಗೃಹದಲ್ಲಿ ಜಿಲ್ಲಾ ಅಂಧತ್ವ ನಿವಾರಣೆ ಹಾಗೂ ತಾಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ ವಿಚಾರಣಾಧಿಧೀನ ಆರೋಪಿಗಳಿಗೆ ನೇತ್ರ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ನೇತ್ರ ತಜ್ಞ ಡಾ| ಶಮೀಮ ಗೋಗಿ ಮಾತನಾಡಿ, ಶಿಬಿರದಲ್ಲಿ ಒಟ್ಟು 64 ಜನ ವಿಚಾರಣಾ ಆರೋಪಿಗಳಿಗೆ ನೇತ್ರ ತಪಾಸಣೆ ಮಾಡಲಾಗಿದೆ. ಅರ್ಹ 6 ಜನರಿಗೆ ಮಾತ್ರ ಇಲಾಖೆಯಿಂದ ಉಚಿತ ಕನ್ನಡ ನೀಡಲಾಗಿದ್ದು, ಉಳಿದವರಿಗೆ ಔಷಧೋಪಚಾರ ನೀಡಲಾಗಿದೆ ಎಂದು ಹೇಳಿದರು.
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತಿ ದಿನ ಉಚಿತ ನೇತ್ರ ತಪಾಸಣೆ-ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ಶಸ್ತ್ರ ಚಿಕಿತ್ಸೆ ಒಳಗಾದವರಿಗೆ ಇಲಾಖೆಯಿಂದ ಉಚಿತವಾಗಿ ಕನ್ನಡಕ ನೀಡಲಾಗುತ್ತದೆ. ದೃಷ್ಟಿದೋಷ ಉಳ್ಳವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಆರೋಗ್ಯ ಇಲಾಖೆಯ ಪ್ರದೀಪ ಸೂರ್ಯವಂಶಿ, ಕಾರಾಗೃಹ ಅಧೀಕ್ಷಕಿ ವಿಜಯಲಕ್ಷ್ಮೀ, ಸಿಬ್ಬಂದಿಗಳಾದ ಅರುಣಕುಮಾರ, ಹುಲಗೇಶ ಗಾದಗಿ, ಬಸವರಾಜ, ಬಸಮ್ಮ, ರೇಣುಕಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ