“ಕೃಷಿ ವಿದ್ಯಾರ್ಥಿಗಳು ಆದರ್ಶ ರೈತರಾಗಬೇಕು’


Team Udayavani, Oct 31, 2021, 5:21 PM IST

19former

ಸುರಪುರ: ಕೃಷಿ ನಮ್ಮ ಮೂಲ ಕಸುಬು. ಕೃಷಿ ಉಳಿದರೆ ದೇಶ ಉಳಿದೀತು ಅನ್ನುವ ಹಾಗೇ ದೇಶದ ಪ್ರಗತಿಯಲ್ಲಿ ಕೃಷಿ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ಕೃಷಿ ಮಹಾವಿದ್ಯಾಲಯ ಕೃಷಿ ಉತ್ಸವ ಏರ್ಪಡಿಸುವ ಮೂಲಕ ರೈತರನ್ನು ಉತ್ತೇಜಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಬಿಜೆಪಿ ಯುವ ಮುಖಂಡ ಶಂಕರ ನಾಯಕ ಹೇಳಿದರು.

ಕವಡಿಮಟ್ಟಿ ಕೃಷಿ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ ಶನಿವಾರ ಬೀಮರಾ ಯನಗುಡಿ ಕೃಷಿ ಮಹಾವಿದ್ಯಾಲಯ ಹಮ್ಮಿಕೊಂಡಿದ್ದ ಕೃಷಿ ಉತ್ಸವ ಮತ್ತು ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿ, ಆರ್ಥಿಕ ವಲಯ ಮತ್ತು ಆಹಾರ ಉತ್ಪಾದನೆಯಲ್ಲಿ ಕೃಷಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಕೃಷಿ ವಿಜ್ಞಾನಿಗಳು ಸುಧಾರಿತ ಬೇಸಾಯವನ್ನು ರೈತರಿಗೆ ಪರಿಚಯಿಸುವ ಮೂಲಕ ರೈತರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ವೈ.ಎಸ್‌. ಅಮರೇಶ, ಕೃಷಿ ಮಹಾವಿದ್ಯಾಲಯದ ಡೀನ್‌ ಡಾ| ಚನ್ನಬಸಣ್ಣ, ದೇವತ್ಕಲ್‌ ಗ್ರಾಮದ ಪ್ರಗತಿಪರ ರೈತ ಬೀಮರಾಯ ಮೂಲಿಮನಿ ಮಾತನಾಡಿದರು.

ಎರೆಹುಳು ಗೊಬ್ಬರ ತಯಾರಿಕಾ ವಿಧಾನ, ಮಣ್ಣಿನ ಪರೀಕ್ಷೆ, ರೇಷ್ಮೆ ಕೃಷಿ, ಜೇನು ಸಾಕಾಣಿಕೆ, ಕೀಟ ನಿರ್ವಹಣೆ ಸೇರಿದಂತೆ ವಿದ್ಯಾರ್ಥಿಗಳು ತಯಾರಿಸಿದ ಕೃಷಿ ಯಂತ್ರ ಸೇರಿದಂತೆ ಇತರೆ ಕೃಷಿ ವಸ್ತುಗಳ ಪ್ರದರ್ಶನ ಮಾಡಲಾಯಿತು. ವಿವಿಧ ಗ್ರಾಮಗಳ ರೈತರು ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ವಸ್ತು ಪ್ರದರ್ಶನ ವೀಕ್ಷಿಸಿದರು. ಮಕ್ಕಳ ವೈದ್ಯ ಡಾ| ಮುಕುಂದ ಯನಗುಂಂಟಿ, ಗ್ರಾಪಂ ಅಧ್ಯಕ್ಷ ನೀಲಮ್ಮ, ಉಪಾಧ್ಯಕ್ಷ ವೆಂಕೋಬ, ಡಾ| ಮೋಹನ ಚವ್ಹಾಣ, ಡಾ| ಪಾಲಯ್ಯ ಇತರರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.