ಮಠಾಧೀಶರ ಒಕ್ಕೂಟ ರಚನೆ
Team Udayavani, Aug 3, 2017, 8:34 AM IST
ಯಾದಗಿರಿ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಅಬ್ಬೆತುಮಕೂರಿನ ಸಿದ್ಧ ಸಂಸ್ಥಾನ ಮಠದಲ್ಲಿ ಡಾ| ಗಂಗಾಧರ ಮಹಾಸ್ವಾಮೀಜಿ ನೇತೃತ್ವದಲ್ಲಿ ಜಿಲ್ಲೆಯ ವೀರಶೈವ ಲಿಂಗಾಯತ ಪ್ರಮುಖ ಮಠಾಧೀಶರು ಸಭೆ ಸೇರಿ ಸಗರನಾಡು ಮಠಾಧೀಶರ ಒಕ್ಕೂಟ ರಚಿಸಿ ಪದಾಧಿಕಾರಿಗಳ
ಆಯ್ಕೆ ಮಾಡಲಾಯಿತು.
ಒಕ್ಕೂಟದ ಗೌರವಾಧ್ಯಕ್ಷರಾಗಿ ಅಬ್ಬೆತುಮಕೂರು ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿ ಡಾ| ಗಂಗಾಧರ ಮಹಾಸ್ವಾಮೀಜಿ, ಬಾಡಿಯಾಲ ಹಿರೇಮಠದ ಚನ್ನವೀರ ಶಿವಾಚಾರ್ಯರನ್ನು ನೇಮಕ ಮಾಡಲಾಯಿತು. ಅಧ್ಯಕ್ಷರಾಗಿ ಜಡಿ ಶಾಂತಲಿಂಗೇಶ್ವರ ಹಿರೇಮಠ ದೇವಾಪೂರ-ಅಚಲೇರಾದ ಪೀಠಾಧಿಪತಿ ಶಿವ ಮೂರ್ತಿ ಶಿವಾಚಾರ್ಯರು, ಉಪಾಧ್ಯಕ್ಷರಾಗಿ ದೋರನಹಳ್ಳಿಯ ಮಹಾಂತೇಶ್ವರ ಹಿರೇಮಠದ ವೀರಮಹಾಂತೇಶ್ವರ ಶಿವಾಚಾರ್ಯರು, ಸುರಪುರದ ಕಡ್ಲಪ್ಪನವರ ಮಠದ ಪ್ರಭುಲಿಂಗ ಮಹಾಸ್ವಾಮೀಜಿ, ಕಾರ್ಯದರ್ಶಿಗಳಾಗಿ ಹೆಡಗಿಮದ್ರಾದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಕೆಂಭಾವಿ ಹಿರೇಮಠದ ಚನ್ನಬಸವ ಶಿವಾಚಾರ್ಯ ಸ್ವಾಮೀಜಿ, ಸಹಕಾರ್ಯದರ್ಶಿಗಳಾಗಿ ಗುಮಾಪೂರ ಮಠದ ಸಿದ್ದೇಶ್ವರ ಸ್ವಾಮೀಜಿ, ಸಗರದ ಮರಳು ಮಹಾಂತ ಶಿವಾಚಾರ್ಯರನ್ನು ಆಯ್ಕೆ ಮಾಡಲಾಯಿತು.
ಸಂಘಟನಾ ಕಾರ್ಯದರ್ಶಿಗಳಾಗಿ ದೋರನಹಳ್ಳಿ ಚಿಕ್ಕಮಠದ ಶಿವಲಿಂಗ ರಾಜೇಂದ್ರ ಶಿವಾಚಾರ್ಯರನ್ನು ಹಾಗೂ ರುಕಾಪುರದ ಗುರುಶಾಂತಮೂರ್ತಿ ಸ್ವಾಮೀಜಿ, ಖಜಾಂಚಿಯಾಗಿ ಚರಬಸವೇಶ್ವರ ಗದ್ದುಗೆ ಮಠದ ಬಸವಯ್ಯ ಶರಣರನ್ನು ಹಾಗೂ ಲಕ್ಷ್ಮೀಪುರದ ಶ್ರೀಗಿರಿ ಮಠದ ಬಸಲಿಂಗ
ದೇವರನ್ನು ಆಯ್ಕೆ ಮಾಡಲಾಗಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್