ವಂಚಕ ದಂಪತಿ ಬಂಧನ-ಹಣ ಜಪ್ತಿ
Team Udayavani, May 24, 2022, 1:18 PM IST
ಗುರುಮಠಕಲ್: ವಾರದೊಳಗೆ ನೀವು ಕೊಟ್ಟ ಹಣಕ್ಕೆ ಡಬಲ್ ಹಣ ನೀಡಲಾಗುವುದು ಎಂದು ಜನರನ್ನು ವಂಚಿಸುತ್ತಿದ್ದ ದಂಪತಿಯನ್ನು ರವಿವಾರ ಪಿಐ ಖಾಜಾಹುಸೇನ್ ನೇತೃತ್ವದಲ್ಲಿ ಬಂಧಿಸಲಾಯಿತು.
ಗಾಜರಕೋಟ್ ಗ್ರಾಮದ ಲಕ್ಷ್ಮೀ ಗುನ್ನೆನ್ನೋರ ಮತ್ತು ಅವರ ಪತಿ ರಾಮರಡ್ಡಿ ಆಶಪ್ಪ ಗುನ್ನೆನ್ನೋರ್ಎಂಬುವವನ್ನು ಬಂಧಿಸಲಾಗಿದ್ದು, ವಿಜಯಕುಮಾರ ಎಂಬುವಾತ ಪರಾರಿಯಾಗಿದ್ದಾರೆ ಎಂದು ಪಿಐ ಖಾಜಾಹುಸೇನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುರುಮಠಕಲ್ ಪಟ್ಟಣದ ಬಟ್ಟೆ ವ್ಯಾಪಾರಿ ಬೀಬೀ ಹಸೀನಾ ಬಷೀರ್ ಶೇಖ್ ಮತ್ತು ಇನ್ನಿತರರ ಬಳಿ ರೂ. 5,000 ಕೊಟ್ಟರೆ ವಾರದಲ್ಲಿ ರೂ.10 ಸಾವಿರ ನೀಡಲಾಗುತ್ತದೆ ಎಂದು ಒಟ್ಟು 15.70 ಲಕ್ಷ ರೂ. ಪಡೆದು ಜನರಿಗೆ ವಂಚಿಸಿದ್ದಾರೆ ಎಂದು ದೂರು ನೀಡಲಾಗಿತ್ತು. ಪಿಎಸ್ಐ ಶಿವಲಿಂಗಪ್ಪ ತಂಡದವರು ಪಿಐ ಖಾಜಾಹುಸೇನ್ ಅವರ ಮಾರ್ಗದರ್ಶನದಲ್ಲಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿಕೊಂಡು 1.25 ಲಕ್ಷ ನಗದು ಹಣವನ್ನು ಜಪ್ತಿ ಮಾಡಿ ಇನ್ನೊಬ್ಬ ಆರೋಪಿಯ ತನಿಖೆ ಮಾಡಲಾಗುತ್ತಿದೆ. ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ