ಬಡತನದಿಂದ ಹೊರಬನ್ನಿ: ಮುದ್ನಾಳ
Team Udayavani, Dec 9, 2021, 11:22 AM IST
ಯಾದಗಿರಿ: ಕಾರ್ಮಿಕರು ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಿ ಸರ್ಕಾರದ ಸೌಲಭ್ಯ ಪಡೆದು ಮುಂದೆ ಬರಬೇಕು. ಬಡತನ ರೇಖೆಯಿಂದ ಹೊರಬರಲು ಚಿಂತಿಸಬೇಕು ಎಂದು ಕರ್ನಾಟಕ ಪ್ರದೇಶ ಕೋಲಿ ಸಮಾಜ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಮುದ್ನಾಳ ಹೇಳಿದರು.
ಇಲ್ಲಿನ ಗಂಜ್ ಪ್ರದೇಶದಲ್ಲಿರುವ ಮೌನೇಶ್ವರ ದೇವಸ್ಥಾನ ಆವರಣದಲ್ಲಿ ಮೆಕ್ಯಾನಿಕ್ಗಳು ಮತ್ತು ಮಾಲೀಕರ ಜಾಗೃತಿ ಸಭೆಯಲ್ಲಿ ಮಾತನಾಡಿದರು.
ಮೆಕ್ಯಾನಿಕ್ಗಳು ಮತ್ತು ಮಾಲೀಕರು ಸರ್ಕಾರದಿಂದ ಬರುವಂತಹ ಸೌಲಭ್ಯ ಪಡೆಯದೆ ವಂಚಿತರಾಗಿದ್ದು ದುರದೃಷ್ಟಕರ ಸಂಗತಿಯಾಗಿದೆ ಎಂದರು.
ಜಿಲ್ಲೆಯಾಗಿ ಸುಮಾರು ಹತ್ತು ವರುಷ ಗತಿಸಿದರೂ ಕೂಡ, ಇಡಿ ರಾಜ್ಯದಲ್ಲೇ 42 ಪ್ರತಿಶತ ಬಡತನದಲ್ಲಿ ಇರುವವರ ಮೊದಲನೇ ಜಿಲ್ಲೆ ಇದಾಗಿದೆ. ಇದಕ್ಕೆ ರಾಜಕಾರಣಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಕಾರಣ. ಕಾರಣ ಕಾರ್ಮಿಕರು, ಮೆಕ್ಯಾನಿಕ್ಗಳು, ಮಾಲೀಕರು ಜಾಗೃತರಾಗಿ ಆಸ್ತಿ ಮಾಡುವುದನ್ನು ಬಿಟ್ಟು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಎಂದರು.
ಈ ಸಂದರ್ಭದಲ್ಲಿ ಶರಣಪ್ಪ ಕೌಳೂರು, ಹನುಮಂತ ಆರ್ಯರ್, ಮೊಹಮದ್ ಶಫಿ, ಬನ್ನಪ್ಪಗೌಡ ಯಲ್ಹೇರಿ, ಮೊಹಮದ್ ಗೌಸ್ ಯಾದಗಿರಿ, ಮಹ್ಮದ್ ಕರೀಮ್, ಸೈಯದ್ ಶಿರಾಜುದ್ದಿನ್, ಮೊಹಮದ್ ನಿಸ್ಸಾರ್, ವೀರಣ್ಣ ಯಳವಾರ, ಜಲಾಲ ಸಾಬ್ ಯಾದಗಿರಿ, ಚಾಂದ್ ಪಾಷಾ ಯಾದಗಿರಿ, ಪ್ರಭು ಹಯ್ನಾಳ, ಎಂ.ಡಿ ಉಮರ್, ಮೊಹಮದ್ ಜಲಾಲುದ್ದೀನ್, ಬಾಬರ್ ಅಲಿಮುದ್ದಿನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ