ಗುಣಮಟ್ಟ ಶಿಕ್ಷಣಕ್ಕೆ ಮೊದಲಾದ್ಯತೆ: ಪಾಟೀಲ್


Team Udayavani, May 17, 2022, 3:26 PM IST

15education

ಶಹಾಪುರ: ಪ್ರತಿ ಮಗುವಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಹಾಗೂ ಜೀವನ ಪರ್ಯಂತ ಕಲಿಕೆಯ ಸದಾವಕಾಶಗಳನ್ನು ಖಾತ್ರಿಯಾಗಿ ಒದಗಿಸಿಕೊಡುವ ಉದ್ದೇಶ ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯಲ್ಲಿ ಅಡಗಿದ್ದು, ಪ್ರತಿಯೊಬ್ಬ ಶಿಕ್ಷಕರ ಮಹತ್ವಪೂರ್ಣ ಯೋಜನೆಯನ್ನು ಸಾರ್ಥಕ ಪಡಿಸುವಲ್ಲಿ ಸಂಪೂರ್ಣ ತೊಡಗಿಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ ತಿಳಿಸಿದರು.

ನಗರದ ಹೊರವಲಯದ ಆದರ್ಶ ವಿದ್ಯಾಲಯದಲ್ಲಿ ಶಿಕ್ಷಣ ಇಲಾಖೆ ಜಿಲ್ಲಾ ಮತ್ತು ಶಿಕ್ಷಣ ತರಬೇತಿ ಸಂಸ್ಥೆ, ಅಜೀಂ ಪ್ರೇಮ್‌ಜೀ ಫೌಂಡೇಶನ್‌ ವತಿಯಿಂದ ಶಿಕ್ಷಕರಿಗಾಗಿ ಕಲಿಕಾ ಚೇತರಿಕೆ ಉಪಕ್ರಮ ಕಾರ್ಯಕ್ರಮದ ತರಬೇತಿ ಆಯೋಜಿಸಿದ್ದ ಸಂದರ್ಭದಲ್ಲಿ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಜ್ಞಾನಕ್ಷೇತ್ರದಲ್ಲಿ ಇಂದು ಪ್ರಪಂಚ ಅಪಾರ ಬದಲಾವಣೆಗಳಿಗೆ ಒಳಗಾಗುತ್ತಿದ್ದು, ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಪ್ರಸ್ತುತವಾಗಿರುವ ಕಲಿಕಾ ಕ್ರಮವನ್ನು ಇನ್ನು ಪ್ರಾಯೋಗಿಕ, ಸಮಗ್ರವಾಗಿ ಕಲಿಯುವವರನ್ನು ಕೇಂದ್ರವಾಗಿಟ್ಟುಕೊಂಡು, ಸುಧಾರಣೆ ತರುವ ಪ್ರಯತ್ನಕ್ಕೆ ಎಲ್ಲ ಶಿಕ್ಷಕ ಸಮುದಾಯದವರ ಕಾಳಜಿ ಅಗತ್ಯವಾಗಿದೆ. ಶಿಕ್ಷಕರ ಅವಿರತ ಪರಿಶ್ರಮವೇ ವಿದ್ಯಾರ್ಥಿಗಳ ವಿಕಾಸಕ್ಕೆ ಮೇಲ್ಪಂಕ್ತಿಯಾಗಲಿದ್ದು, ತರಬೇತಿಯ ಸದ್ಬಳಕೆ ಪಡೆಯಬೇಕು ಎಂದು ತಿಳಿಸಿದರು.

ಡಯಟ್‌ ಉಪನ್ಯಾಸಕ ಇಂದಿರಾ ಬಡಿಗೇರ, ಕ್ಷೇತ್ರ ಸಮನ್ವಯಾಧಿ ಕಾರಿ ರೇಣುಕಾ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಶಂಕರಪ್ಪ, ಚಂದಪ್ಪಸಾಬ್‌ ರೆಡ್ಡಿ ಸೇರಿದಂತೆ ಶಿಕ್ಷಣ ಸಂಯೋಜಕರು, ಸಂಪನ್ಮೂಲ ವ್ಯಕ್ತಿಗಳು, ತರಬೇತಿ ಶಿಕ್ಷಕರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.