ಮಹಿಳೆಯರ ಸುರಕ್ಷತೆಗೆ ಸರಕಾರ ಕಠಿಣ ಕ್ರಮ

ರಾಜ್ಯ ಸರ್ಕಾರ ಮತ್ತು ಪೊಲೀಸ್‌ ಇಲಾಖೆ ಹಲವು ಕಠಿಣ ಕ್ರಮ ಕೈಗೊಂಡಿದ್ದಾರೆ.

Team Udayavani, Sep 16, 2021, 6:24 PM IST

ಮಹಿಳೆಯರ ಸುರಕ್ಷತೆಗೆ ಸರಕಾರ ಕಠಿಣ ಕ್ರಮ

ಯಾದಗಿರಿ: ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಪ್ರಕರಣಗಳು ರಾಜ್ಯದಲ್ಲಿಯೇ ಬೆಂಗಳೂರು ಮೊದಲ ಸ್ಥಾನದಲ್ಲಿದ್ದು, ಕೌಟುಂಬಿಕ ಹಿಂಸೆ ಪ್ರಕರಣಗಳು ಮೈಸೂರು ಜಿಲ್ಲೆಯಲ್ಲಿ ಹೆಚ್ಚಾಗಿ ದಾಖಲಾಗಿವೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್‌. ಪ್ರಮೀಳಾ ನಾಯ್ಡು ತಿಳಿಸಿದ್ದಾರೆ.

ನಗರದ ‌ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗ ‌ಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಬೆಂಗಳೂರಿನಲ್ಲಿ ಆದ ಕಹಿ ಘಟನೆಗಳಿಗೆ ತಿಲಾಂಜಲಿ ಇಡಲು ರಾಜ್ಯ ಸರ್ಕಾರ ಮತ್ತು ಪೊಲೀಸ್‌ ಇಲಾಖೆ ಹಲವು ಕಠಿಣ ಕ್ರಮ ಕೈಗೊಂಡಿದ್ದಾರೆ. ರಾಜ್ಯ ಮಹಿಳಾ ಆಯೋಗ ಸದಾ ಕ ‌ಣ್ಗಾವಲಿಟ್ಟಿದೆ ಎಂದು ತಿಳಿಸಿದ್ದರು.

ರಾಜ್ಯದಲ್ಲಿ ಇಲ್ಲಿಯವರೆಗಿನ 2,200 ಪ್ರಕರಣಗಳಲ್ಲಿ ಇಲ್ಲಿಯವರೆಗೆ 1,600 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದರು. ಮಾರ್ಚ್‌ 2020ರಿಂದ 416 ಮಹಿಳಾ ದೌರ್ಜನ್ಯ ಪ್ರಕರಣಗಳು ಜರುಗಿದ್ದು, ಅವುಗಳಲ್ಲಿ ನಾವೇ ಸ್ವತಃ ಸೋಮುಟೋ ಪ್ರಕರಣಗಳನ್ನು ದಾಖಲಿಸಿದ್ದೇವೆ.

ಹೆಚ್ಚಾಗಿ ಮಹಿಳೆಯರು ಭಯದಿಂದ ಪ್ರಕರಣ ದಾಖಲಿಸುವಲ್ಲಿ ಹಿಂದೆ ಸರಿಯುತ್ತಿರುವುದರಿಂದ ಹಲವು ಪ್ರಕರಣಗಳ ದಾಖಲಾಗುತ್ತಿಲ್ಲ. ಆದ್ದರಿಂದ ನಮ್ಮ ಆಯೋಗದ ಗಮನಕ್ಕೆ ಬಂದ ನಂತರ ನಾವೇ ಪ್ರಕರಣ ದಾಖಲಿಸಿಕೊಂಡು ಪೊಲೀಸ್‌ಇಲಾಖೆಯ ಸಹಾಯದೊಂದಿಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದರು. ಯಾದಗಿರಿ ಮಹಿಳೆಯ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥ ಮಹಿಳೆಯನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಿದ್ದೇನೆ.

ಯಾದಗಿರಿ ಜಿಲ್ಲಾಡಳಿತದಿಂದ ಅವರಿಗೆ ಸಹಾಯಧನ ಕೂಡ ನೀಡಲಾಗಿದೆ. ಇನ್ನೂ ಆರೋಪಿಗಳನ್ನು ಬಂಧಿಸಿದ್ದು, ಅವರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನೂ ಸಂತ್ರಸ್ಥೆ ಮಾನಸಿಕವಾಗಿ ಸದೃಢವಾಗಿ ಬದುಕಲು ಅವರಿಗೆ ಜೀವನ ನಿರ್ವಹಣೆ ಕೈಗೊಳ್ಳು ಸಣ್ಣ ಉದ್ಯಮ ಅಥವಾ ವ್ಯಾಪಾರ ಸ್ಥಾಪಿಸಲು ಸರ್ಕಾರದೊಂದಿಗೆ ಚರ್ಚಿಸಿ ಸಹಾಯಧನ ಕೊಡಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.