ಗುರುಮಠಕಲ್‌ನಲ್ಲಿ ಪರೀಕ್ಷೆ ಸುಗಮ


Team Udayavani, Jun 26, 2020, 11:55 AM IST

26-June-21

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಗುರುಮಠಕಲ್‌: ತಾಲೂಕಿನಾದ್ಯಂತ ಗುರುವಾರ ಮೊದಲ ದಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆದವು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಿ, ಮಾಸ್ಕ್ ವಿತರಿಸಲಾಯಿತು.

ಕೈಗಳಿಗೆ ಸ್ಯಾನಿಟೈಸ್‌ ಮಾಡಿ ಪರೀಕ್ಷಾ ಕೊಠಡಿಗಳಿಗೆ ಬಿಡಲಾಯಿತು. ಗುರುಮಠಕಲ್‌ ಸರ್ಕಾರಿ ಬಾಲಕಿಯರ ಪ.ಪೂ. ಕಾಲೇಜು ಕೇಂದ್ರದಲ್ಲಿ ಒಟ್ಟು 256 ವಿದ್ಯಾರ್ಥಿಗಳಲ್ಲಿ 243 ಜನ ಪರೀಕ್ಷೆಗೆ ಹಾಜರಾಗಿದ್ದು, 13 ಜನ ಗೈರಾಗಿದ್ದರು. ಬಾಲಕಿಯರ ಪ್ರೌಢಶಾಲೆ ಕೇಂದ್ರದಲ್ಲಿ 1 ವಲಸೆ ವಿದ್ಯಾರ್ಥಿ ಸೇರಿ ಒಟ್ಟು 257 ವಿದ್ಯಾರ್ಥಿಗಳಲ್ಲಿ 28 ಜನ ಗೈರಾಗಿದ್ದು, 229 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು. ಫ್ರಂಟ್‌ ಲೈನ್‌ ಪ್ರೌಢಶಾಲಾ ಕೇಂದ್ರದಲ್ಲಿ 285 ವಿದ್ಯಾರ್ಥಿಗಳಲ್ಲಿ 22 ಜನ ಗೈರಾಗಿ, 263 ಜನ ಪರೀಕ್ಷೆ ಬರೆದರು.

ಗಾಜರಕೋಟ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಇಬ್ಬರು ವಲಸೆ ವಿದ್ಯಾರ್ಥಿ ಸೇರಿ ಒಟ್ಟು 268 ವಿದ್ಯಾರ್ಥಿಗಳಲ್ಲಿ 30 ಜನ ಗೈರಾಗಿದ್ದು, 238 ಜನ ಹಾಜರಿದ್ದರು. ಮಾಧ್ವಾರ ಗ್ರಾಮದ ಕೇಂದ್ರದಲ್ಲಿ ಇಬ್ಬರು ವಲಸೆ ವಿದ್ಯಾರ್ಥಿ ಸೇರಿ ಒಟ್ಟು 240 ಜನರಲ್ಲಿ 220 ಜನ ಹಾಜರಿದ್ದರು. 20 ವಿದ್ಯಾರ್ಥಿಗಳು ಗೈರಾಗಿದ್ದರು. ಕಂದಕೂರ ಗ್ರಾಮದ ಕೇಂದ್ರದಲ್ಲಿ ಒಟ್ಟು 388ರಲ್ಲಿ 34 ಜನ ಗೈರಾಗಿದ್ದು,254 ವಿದ್ಯಾರ್ಥಿಗಳು ಹಾಜರಿದ್ದರು. ಯಲ್ಹೇರಿ ಪ್ರೌಢಶಾಲೆ ಉಪ ಕೇಂದ್ರದಲ್ಲಿ 123 ರಲ್ಲಿ 115 ಜನ ಹಾಜರಿದ್ದರು. 8 ಜನ ಗೈರಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.