ಶಿಸ್ತಿನ ಸಂಘಟನೆಯಲ್ಲಿ ಸದಸ್ಯರಾಗಿ

ದೇಶ ಸೇವೆ ಕೈಗೊಳ್ಳುವ ಯುವಕರ ಸಂಖ್ಯೆ ಜಾಸ್ತಿಯಾಗಲಿ: ಕುಲಕರ್ಣಿ

Team Udayavani, Feb 10, 2020, 1:47 PM IST

10-February-16

ಗುರುಮಠಕಲ್‌: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಿಂದೂ ಧರ್ಮದ ರಕ್ಷಣೆ ಜತೆಗೆ ರಾಷ್ಟ್ರೀಯತೆ ಸಾರುವ ಕೆಲಸ ಮಾಡುತ್ತಿದೆ ಎಂದು ವಕ್ತಾರ ಡಾ| ಪ್ರಕಾಶ ಕುಲಕರ್ಣಿ ಹೇಳಿದರು.

ಪಟ್ಟಣದ ಕೇಶವ ಉದ್ಯಾನ ವನದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ ಆಯೋಜಿಸಿದ್ದ ಗಣವೇಷ ಧಾರಿಗಳ ಪಥ ಸಂಚಲನದಲ್ಲಿ ಅವರು ಮಾತನಾಡಿದರು. ದೇಶಭಕ್ತಿ ಸಂಘಟನೆಯಾದ ಆರ್‌ಎಸ್‌ಎಸ್‌ನಲ್ಲಿ ಹಿಂದೂಗಳು ಮಾತ್ರವಿಲ್ಲ. ಎಲ್ಲ ಧರ್ಮದ ಬಂಧುಗಳು ಶಿಸ್ತಿನ ಸಂಘಟನೆಯಲ್ಲಿ ಸದಸ್ಯರಾಗಿ ದೇಶ ಸೇವೆಯಲ್ಲಿ ತೊಡಗಿದ್ದಾರೆ. ಪ್ರಪಂಚಕ್ಕೆ ಸಾಕಷ್ಟು ಕೊಡುಗೆ ನೀಡಿರುವ ಭಾರತೀಯ ಪರಂಪರೆ ಉಳಿಸುವ ನಿಟ್ಟಿನಲ್ಲಿ ದೇಶದಲ್ಲಿ ಉತ್ತಮ ಕೆಲಸಗಳು ಸಂಘದಿಂದ ನಡೆಯುತ್ತಿವೆ ಎಂದರು.

ಮುಖ್ಯ ಅಥಿತಿಯಾಗಿ ಮಧುಸೂದನ ಜಿ.ವಿ ಆಚಾರ್ಯ ಮಾತನಾಡಿ, ದೇಶ ಸೇವೆ ಮಾಡುವ ಯುವಕರ ಸಂಖ್ಯೆ ಜಾಸ್ತಿಯಾಗಬೇಕು. ದೇಶಭಕ್ತಿ ಮೂಡಿಸುವ ಆರ್‌ಎಸ್‌ಎಸ್‌ ಸಂಘಟನೆಯಲ್ಲಿ ತೊಡಗಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಲು ಯುವಕರಿಗೆ ಉತ್ತಮ ಅವಕಾಶವಿದೆ ಎಂದು ಹೇಳಿದರು.

ಗುರುಮಠಕಲ್‌ ಪಟ್ಟಣದಲ್ಲಿ ನಡೆದ ಗಣವೇಷ ಧಾರಿಗಳ ಶಿಸ್ತಿನ ಪಥ ಸಂಚಲನದಲ್ಲಿ ಸಾವಿರಾರು ಸ್ವಯಂ ಸೇವಕರು ಭಾಗಿಯಾಗಿದ್ದರು. ಪಥ ಸಂಚಲನ ಪಟ್ಟಣದ ನಗರೇಶ್ವರ ಮಂದಿರ ರಸ್ತೆಯಿಂದ ಮಿಠ್ಟಿ  ಬಾವಿ ಮೂಲಕ ಅಂಬಿಗರ ಚೌಡಯ್ಯ ವೃತ್ತ ಮಾರ್ಗ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಾಗಿತು. ಪಟ್ಟಣದಲ್ಲಿ ಸ್ವಯಂ ಸೇವಕರನ್ನು ಸಾರ್ವಜನಿಕರು ಸ್ವಾಗತಿಸಿದರು.

ಮೂರ್ತಿ, ಬುಗ್ಗಣ್ಣ ದ್ಯಾವರ, ಸೋಮಯ್ಯ ಸಾತನೂರ, ಪ್ರಭು ಮುತ್ತಗಿ, ಬಸಪ್ಪ ಸಂಜನೂಳ, ಶ್ರೀನಿವಾಸ ಯಾದವ, ಸಾಯಿರೆಡ್ಡಿ, ವಿಶಾಲ ಮುತ್ತಗಿ, ಲಕ್ಷ್ಮಣ ಕುಂಬಾರ, ಚಂದ್ರಕಾಂತ ಸುಬ್ಬಿ, ಮಹೇಶ, ಮಂಜಪ್ಪ, ಸುನೀಲ, ಚಿರಂತನ, ಶಂಕರ, ಹರ್ಷಿತ, ಭೀಮಾಶಂಕರ ಮುತ್ತಗಿ, ಅಶೋಕ ಮುತ್ತಗಿ ಇದ್ದರು.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.