ವಡಗೇರಾದಲ್ಲಿ ವರುಣನ ಆರ್ಭಟ
Team Udayavani, Jun 30, 2020, 10:03 AM IST
ವಡಗೇರಾ: ರವಿವಾರ ರಾತ್ರಿಯಿಂದ ಸೋಮವಾರ ಬೆಳಗಿನ ಜಾವದವರೆಗೆ ಪಟ್ಟಣದಲ್ಲಿ 52 ಮಿ.ಮೀ. ಭಾರೀ ಮಳೆಯಾಗಿದ್ದು, ತಾಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ.
ಧಾರಾಕಾರ ಮಳೆಯಿಂದಾಗಿ ಶಹಾಪುರ, ಗೂಗಲ್ ಸಂಪರ್ಕ ಕಲ್ಪಿಸುವ ರಸ್ತೆ ಬಸವಂತಪುರ, ಮದರಕಲ್ ಸೇತುವೆಗಳು ಮುಳುಗಡೆ ಆಗಿದ್ದು ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಅನಕಸೂಗರ ಗ್ರಾಮದಲ್ಲಿ ಕಾಲುವೆ ಮತ್ತು ಮಳೆ ನೀರು ಸೇರಿ ಮಹಾದೇವಪ್ಪ ಸೂರ್ಯವಂಶ ಎಂಬುವರ ಜಮೀನಿಗೆ ನುಗ್ಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಸಾಧಾರಣ ಮಳೆ: ಕಳೆದ ನಾಲ್ಕು ದಿನಗಳಿಂದ ಯಾದಗಿರಿ ಜಿಲ್ಲೆಯಲ್ಲಿ ನಿತ್ಯ ರಾತ್ರಿ ಮಳೆ ಸುರಿಯುತ್ತಿದ್ದು, ರವಿವಾರವೂ ಸಾಧಾರಣ ಮಳೆ ಆಗಿದೆ. ಶಹಾಪುರ ವ್ಯಾಪ್ತಿಯಲ್ಲಿ 21 ಮಿ.ಮೀ., ಹುಣಸಗಿ 45 ಮಿ.ಮೀ., ಸುರಪುರ 37 ಮಿ.ಮೀ., ವಡಗೇರಾ 52 ಮಿ.ಮೀ., ಕೆಂಭಾವಿ 27 ಮಿ.ಮೀ., ಯಾದಗಿರಿ 4 ಮಿ.ಮೀ. ಕಕ್ಕೇರಾ 36 ಮಿ.ಮೀ. ಹಾಗೂ ಗುರುಮಠಕಲ್ನಲ್ಲಿ 9 ಮಿ.ಮೀ. ಮಳೆ ಆಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ