ಹೈಮಾಸ್ಟ್ ದೀಪ ಅಳವಡಿಕೆ
Team Udayavani, Feb 23, 2022, 12:41 PM IST
ಗುರುಮಠಕಲ್: ಪಟ್ಟಣ ವಿದ್ಯುತ್ ಬೆಳಕಿನ ಅಲಂಕಾರದಿಂದ ಕಂಗೊಳಿಸಬೇಕೆಂಬ ಉದ್ದೇಶದಿಂದ ವಿವಿಧ ಮತ್ತು ಪ್ರಮುಖ ರಸ್ತೆಗಳಲ್ಲಿರುವ ಹೈಮಾಸ್ಟ್ ವಿದ್ಯುತ್ ದೀಪ ಅಳವಡಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ ತಿಳಿಸಿದರು.
ಪಟ್ಟಣದ ಹೈವೆ ರಸ್ತೆಯಲ್ಲಿರುವ ಹೈಮಾಸ್ಟ್ ದೀಪಗಳ ಕುರಿತು ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕೆಲವು ಹೈಮಾಸ್ಟ್ ದೀಪ ದುರಸ್ತಿ ಮಾಡಲಾಗುತ್ತಿದೆ. ಇನ್ನು ಕೆಲವೆಡೆ ಹೈಮಾಸ್ಟ್ ಬಲ್ಬ್ ಅಳವಡಿಸಿ ಪಟ್ಟಣ ಬೆಳಕಿನಿಂದ ಕೂಡಿರಬೇಕು ಎಂಬ ಸಂಕಲ್ಪದಿಂದ ಕೆಲಸ ಮಾಡಲಾಗುತ್ತಿದೆ ಎಂದರು.
ಪ್ರಮುಖ ಬೀದಿಗಳಲ್ಲಿ ಕೆಲ ಕಂಬಗಳಿಗೆ ಬಲ್ಬ್ಗಳನ್ನು ಪುರಸಭೆ ವತಿಯಿಂದ ಒದಗಿಸಲಾಗುತ್ತಿದೆ. ನನೆಗುದಿಗೆ ಬಿದ್ದಿರುವ ಹೈಮಾಸ್ಟ್ ವಿದ್ಯುತ್ ದೀಪಗಳು ಕಾರ್ಯ ನಿರ್ವಹಿಸುವಂತೆ ಕ್ರಿಯಾಯೋಜನೆ ರೂಪಿಸುತ್ತಿದ್ದೇವೆ. ಪಟ್ಟಣದಲ್ಲಿ ಸರಣಿ ಕಳ್ಳತನ ಆಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ದೀಪ ಅಳವಡಿಸಲಾಗುತ್ತಿದೆ ಎಂದು ವಿವರಿಸಿದರು.
ಈ ವೇಳೆ ಜೆಇ ಪ್ರಶಾಂತ, ಹಿರಿಯ ಆರೋಗ್ಯ ನಿರೀಕ್ಷಕ ಅಶೋಕ ಗೌಡ, ಸೇರಿದಂತೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…