ಕಾಂಪೌಂಡ್‌ ಮೇಲೆ ಕಟ್ಟಡದ ಗೋಡೆ ನಿರ್ಮಾಣ


Team Udayavani, Jan 11, 2020, 4:21 PM IST

11-January-14

ಹೊಸನಗರ: ಪಟ್ಟಣದ ಹೊರ ವಲಯದ ಆರ್‌.ಕೆ. ರಸ್ತೆಯ ಅಂಗನವಾಡಿ ಕೇಂದ್ರದ ಹೆಚ್ಚುವರಿ ಕಟ್ಟಡವನ್ನು ಅಂಗನವಾಡಿ ಕೇಂದ್ರದ ಕಾಂಪೌಂಡ್‌ ಮೇಲೆಯೇ ಕಟ್ಟಲಾಗುತ್ತಿದೆ. ಇದು ಪೋಷಕರು ಮತ್ತು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಇಲ್ಲಿನ ಅಂಗನವಾಡಿ ಕೇಂದ್ರಕ್ಕೆ ಮಂಜೂರಾದ 2 ಲಕ್ಷ ರೂ. ವೆಚ್ಚದ ಹೆಚ್ಚುವರಿ ಕಟ್ಟಡವನ್ನು ಕೇಂದ್ರದ ಕಾಂಪೌಂಡ್‌ ಮೇಲೆ ಕಟ್ಟುತ್ತಿರುವುದು ತೀರಾ ಅವೈಜ್ಞಾನಿಕ ಕಾಮಗಾರಿ ಆಗಿದೆ. ಅಲ್ಲದೆ ಇಲ್ಲಿ ಇಲಾಖೆಯ ನೀತಿ- ನಿಯಮವನ್ನು ಸಂಪೂರ್ಣ ಗಾಳಿಗೆ ತೂರಲಾಗಿದೆ ಎಂದು ಪೋಷಕರು ಆರೋಪಿಸುತ್ತಾರೆ.

ಪಟ್ಟಣದ ಆರ್‌.ಕೆ. ರಸ್ತೆಯಲ್ಲಿರುವ ಈ ಅಂಗನವಾಡಿ ಕೇಂದ್ರ ತೀರಾ ಚಿಕ್ಕದಾಗಿದೆ. ಇಲ್ಲಿ ಸದ್ಯ ಕೇವಲ ನಾಲ್ಕು ಮಕ್ಕಳು ದಾಖಲಾಗಿದ್ದಾರೆ. ಹಿಂದೆ ಹೆಚ್ಚು ಸಂಖ್ಯೆಯ ಮಕ್ಕಳು ಇಲ್ಲಿದ್ದರು. ಕೇಂದ್ರದಲ್ಲಿ ಅಡುಗೆಮನೆ ಮತ್ತು ಆಹಾರ ಸಾಮಗ್ರಿ ಸಂಗ್ರಹ ಕೊಠಡಿಗೆ ಪ್ರತ್ಯೇಕ ಕೊಠಡಿಗಳಿಲ್ಲದೆ ಒಂದೇ ಕೊಠಡಿಯಲ್ಲಿ ಮಕ್ಕಳ ಓದು, ಆಹಾರ ತಯಾರಿಕೆ, ಸಂಗ್ರಹದ ವ್ಯವಸ್ಥೆ ಇದೆ.

ಈಚೆಗೆ ಅಂಗನವಾಡಿ ಕೇಂದ್ರಕ್ಕೆ ಹೆಚ್ಚುವರಿ ಕೊಠಡಿ ಮಂಜೂರು ಆಗಿದೆ. ಅಂಗನವಾಡಿ ಕೇಂದ್ರ ಹಿಂದೆ ಇದ್ದ ಖಾಲಿ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅಂಗನವಾಡಿ ಕೇಂದ್ರದ ಕಾಂಪೌಡ್‌ ಬಳಸಿ ಕಾಂಪೌಡ್‌ ಗೋಡೆಯ ಮೇಲೆಯೇ ಕಟ್ಟಡದ ಗೋಡೆಯನ್ನು ಕಟ್ಟುವ ಕೆಲಸ ಭರದಿಂದ ಸಾಗುತ್ತಿದೆ.

ಸರ್ಕಾರವು ಶಾಲೆ ಮತ್ತು ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯ ಹೆಚ್ಚು ಪಾರದರ್ಶಕವಾಗಿರಬೇಕು. ಕಟ್ಟಡ ಗುಣಮಟ್ಟದಿಂದ ಕೂಡಿರಬೇಕು. ಭದ್ರತೆಯಲ್ಲಿ ಯಾವುದೇ ಕಾರಣಕ್ಕೂ ಲೋಪವಾಗಕೂಡದು ಎಂದು ಸ್ಪಷ್ಟ ಆದೇಶ ನೀಡಿದೆ. ಆದರೂ ಪಟ್ಟಣದ ಹೊರವಲಯದ ಜನಸಂದಣಿ ಇರುವ ಪ್ರದೇಶದಲ್ಲಿಯೇ ಅಂಗನವಾಡಿ ಕೇಂದ್ರದ ಕಾಮಗಾರಿ ಹಳ್ಳ ಹಿಡಿದಿರುವುದು ಪೋಷಕರ ಅಸಮಾಧಾನಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.