ಕಣ್ಣು ಇಲ್ಲದಿದ್ದರೆ ಜಗತ್ತು ಕತ್ತಲು


Team Udayavani, Jan 7, 2019, 11:22 AM IST

yad-2.jpg

ಗುರುಮಠಕಲ್‌: ಕಣ್ಣು ಮನುಷ್ಯನ ಪ್ರಮುಖ ಅಂಗವಾಗಿದ್ದು, ನಾವೆಲ್ಲರೂ ಅದರ ಸುರಕ್ಷತೆಗೆ ಕಡೆ ಗಮನ ಹರಿಸಬೇಕು. ಕಣ್ಣು ಇಲ್ಲದಿದ್ದರೆ ಜಗತ್ತು ಕತ್ತಲು ಇದ್ದಂತೆ ಎಂದು ಡಾ| ಭಗವಂತ ಅನ್ವರ್‌ ಹೇಳಿದರು. ಅವರು ಸಮುದಾಯ ಆರೋಗ್ಯ ಕೇಂದ್ರ ಗುರುಮಠಕಲ್‌ ನಲ್ಲಿ ಆಯೋಜಿಸಿದ್ದ ಉಚಿತ ಮೋತಿಯಾ ಬಿಂದು ಶಸ್ತ್ರ ಚಿಕಿತ್ಸೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಯಸ್ಸಾದಂತೆ ಕಣ್ಣಿನ ಸಮಸ್ಯೆಗಳು ಪ್ರತಿ ಒಬ್ಬರಲ್ಲಿ ಕಾಣಿಸುತ್ತಿದ್ದು, ಇಂದಿನ ಜೀವನ ಶೈಲಿಯಿಂದಾಗಿ ಕಣ್ಣಿನ ಸಮಸ್ಯೆಗಳು ಹರಿಯದಲ್ಲಿ ಕಾಣಿಸುಕೊಳ್ಳುತ್ತಿವೆ. ಹೀಗಾಗಿ ನಮ್ಮ ದೇಶದಲ್ಲಿ ವರ್ಷಕ್ಕೆ 10 ಲಕ್ಷ ರೂ. ಹೆಚ್ಚು ಜನರು ಮೋತಿಯಾ ಬಿಂದು ಶಸ್ತ್ರ ಚಿಕಿತ್ಸಕ್ಕೆ ಒಳಪಡುತ್ತಾರೆ. ನಮ್ಮ ಯಾದಗಿರಿ ಜಿಲ್ಲೆಗೆ 7,700 ಜನರಿಗೆ ಚಿಕಿತ್ಸೆ ವರ್ಷಕ್ಕೆ ಗುರಿ ಹೊಂದಿದ್ದು, ಕೇವಲ ಒಬ್ಬರು ಕಣ್ಣಿನ ತಜ್ಞ ವೈದ್ಯರು ಇರುವುದರಿಂದಾಗಿ ಗುರಿ ಮುಟ್ಟಲು ಸಾಧ್ಯ ಆಗುತ್ತಿಲ್ಲ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ| ಉಸ್ಮಾನ್‌ ಪಟೇಲ ಹಬೀಬ್‌ ಮಾತನಾಡಿ, ಜನರು ಸರ್ಕಾರದ ಆರೋಗ್ಯ ಯೋಜನೆಗಳ
ಬಗ್ಗೆ ಸದುಪಯೋಗ ಪಡೆಯಬೇಕು. ಸರ್ಕಾರಗಳು ಬಹಳಷ್ಟು ಆರೋಗ್ಯ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಅವುಗಳನ್ನು ಆಶಾ ಕಾರ್ಯಕರ್ತರ ಮೂಲಕ ಹಾಗೂ ಅಂಗನವಾಡಿ ಕೇಂದ್ರಗಳ ಮೂಲಕ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಖ್ಯಾತ ನೇತ್ರ ತಜ್ಞ ಡಾ| ಕೃಷ್ಣಮೋಹನ್‌ ಜಿಂಕಾ, ಆರೋಗ್ಯ ಅಧಿಕಾರಿಗಳಾದ ಸಂತೋಷ ಕುಮಾರ್‌, ಡಾ| ವಿಜಯ ಲಕ್ಷ್ಮಿ,
ಡಾ| ಸಂಗಮ್ಮ, ಡಾ| ಪ್ರತಿಬಾ, ಪುರಸಭೆ ಸದಸ್ಯ ಆಶನ್ನ ಬುದ್ಧ, ಲಾಯನ್ಸ ಕ್ಲಬ್‌ ಅಧ್ಯಕ್ಷ ರಘುನಾಥ ರೆಡ್ಡಿ ಪಾಟೀಲ, ಬಸವರಾಜ ಆವಂಟಿ, ರಾಮಕೃಷ್ಣ ಹಾಗೂ ಸಿಬ್ಬಂದಿಗಳಾದ ಬಸವರಾಜ, ನೀಲಾಬಾಯಿ, ರಾಕೇಶ ಮತ್ತು ಇನ್ನಿತರರು ಇದ್ದರು. 150 ಜನರಿಗೆ ಉಚಿತ ಶಸ್ತ್ರ ಚಿಕಿತ್ಸ ಮಾಡಿದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.