ಅನಧಿಕೃತ ಹತ್ತಿಬೀಜ ದಾಸ್ತಾನು ಮೇಲೆ ದಾಳಿ: 2 ಕೋಟಿಗೂ ಅಧಿಕ ಮೌಲ್ಯದ ಹತ್ತಿ ಬೀಜ ಜಪ್ತಿ


Team Udayavani, Jun 1, 2020, 12:05 AM IST

ಅನಧಿಕೃತ ಹತ್ತಿಬೀಜ ದಾಸ್ತಾನು ಮೇಲೆ ದಾಳಿ: 2 ಕೋಟಿಗೂ ಅಧಿಕ ಮೌಲ್ಯದ ಹತ್ತಿ ಬೀಜ ಜಪ್ತಿ

ಯಾದಗಿರಿ: ಜಿಲ್ಲಾ ಕೇಂದ್ರ ಸೇರಿದಂತೆ ಗುರುಮಠಕಲ್ ವ್ಯಾಪ್ತಿಯಲ್ಲಿ ಅನಧಿಕೃತ ಹತ್ತಿ ಬೀಜ ದಾಸ್ತಾನು ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿ 2.46 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಹೆಸರಿನ ಹತ್ತಿ ಬೀಜಗಳನ್ನು ಜಪ್ತಿ ಮಾಡಿದ್ದಾರೆ.

ಯಾದಗಿರಿ ನಗರ ಹೊರವಲಯದ ವರ್ಧಮಾನ ರೈಸ್ ಮಿಲ್ ಪಕ್ಕದಲ್ಲಿರುವ ಗೋದಾಮಿನಲ್ಲಿ ಅನಧಿಕೃತವಾಗಿ ಸಂಗ್ರಹಿಸಲಾದ ಬಿಡಿ ಹತ್ತಿ ಬಿತ್ತನೆ ಬೀಜದ ದಾಸ್ತಾನು, ನರ್ಮದ ಸಾಗರ ಅಗ್ರಿ ಸೀಡ್ಸ್ ಬಾಡಿಗೆ ಇರುವ ಗೋದಾಮಿನಲ್ಲಿ ಪತ್ತೆಯಾಗಿದ್ದು, ಅನಧಿಕೃತವಾಗಿ ವಿವಿಧ ಬ್ರ್ಯಾಂಡ್ ಗಳ ಹೆಸರಿನಲ್ಲಿ ಪ್ಯಾಕ್ ಮಾಡುತ್ತಿರುವುದು ದಾಳಿಯಲ್ಲಿ ಬಯಲಾಗಿದೆ.

ಅಂದಾಜು 345.95 ಕ್ವಿಂಟಲ್ ಅನಧಿಕೃತ ಹತ್ತಿ ಬೀಜ ದಾಸ್ತಾನನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು ಕೃಷಿ ಅಧಿಕಾರಿಗಳು ಗೋದಾಮನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ ಗುರುಮಠಕಲ್ ವ್ಯಾಪ್ತಿಯ ಕೇಶ್ವಾರ ಗ್ರಾಮದ ಮನೆಯಲ್ಲಿ ಸಂಗ್ರಹಿಸಿದ್ದ ಅಂದಾಜು 20 ಕ್ವಿಂಟಾಲ್ ಅನಧಿಕೃತ ಸಂಗ್ರಹಿಸಲಾದ ಹತ್ತಿ ಬೀಜದ ದಾಸ್ತಾನು ಮೇಲೆ ದಾಳಿ ನಡೆಸಲಾಗಿದೆ.

ಯಾದಗಿರಿ ಗ್ರಾಮೀಣ ಠಾಣೆ ಮತ್ತು ಗುರುಮಠಕಲ್ ಪೊಲೀಸ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.  ಜಿಲ್ಲೆಯಲ್ಲಿ ಅನಧಿಕೃತ ಬಿತ್ತನೆ ಬೀಜ ಮಾರಾಟ ಮಾಡುವುದು ಅಥವಾ ದಾಸ್ತಾನು ಮಾಡುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡಲು ಜಂಟಿ ಕೃಷಿ ನಿರ್ದೇಶಕಿ ಆರ್ ದೇವಿಕಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.