ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ


Team Udayavani, Mar 2, 2022, 11:39 AM IST

11pension-‘

ನಾರಾಯಣಪುರ: ಸರ್ಕಾರಿ ನೌಕರರ ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ, ನಿಶ್ಚಿತ ಹಳೆಯ ಪಿಂಚಣಿ ಯೋಜ ನೆಯನ್ನು ಪುನಃ ಯಥಾಸ್ಥಿತಿಗೆ ಜಾರಿಗೆ ತರುವಂತೆ ಹುಣಸಗಿ ತಾಲೂಕು ಎನ್‌ಪಿ ಎಸ್‌ ನೌಕರರ ಸಂಘದ ಪದಾಧಿಕಾರಿಗಳು ಶಾಸಕ ನರಸಿಂಹನಾಯಕ (ರಾಜುಗೌಡ) ಅವರಿಗೆ ಮನವಿ ಸಲ್ಲಿಸಿದರು.

ಕೊಡೇಕಲ್‌ನ ಶಾಸಕ ಕಾರ್ಯಾಲಯ ದಲ್ಲಿ ಶಾಸಕರಿಗೆ ಎನ್‌ಪಿಎಸ್‌ ನೌಕರ ಸಂಘದ ವತಿಯಿಂದ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಸದಸ್ಯ ನೌಕರರು, ಭಾರತದ ಒಕ್ಕೂಟ ಸರ್ಕಾರದ ರಾಜಸ್ಥಾನ ಸರ್ಕಾರವು 23-02-2022ರಂದು ಮಂಡಿಸಿರುವ ಆಯವ್ಯಯದಲ್ಲಿ, ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ನಿಶ್ಚಿತ ಹಳೆಯ ಪಿಂಚಣಿ ಯೋಜನೆಯನ್ನೇ ಮುಂದುವರೆಸುವ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ರಾಜಸ್ಥಾನ ಸರ್ಕಾರಿ ನೌಕರರ ಭವಿಷ್ಯದ ನಿವೃತ್ತಿ ಜೀವನಕ್ಕೆ ಭದ್ರತೆ ಒದಗಿಸಿದೆ.

ರಾಜ್ಯ ಸರ್ಕಾರದಲ್ಲಿ ದಿ.1-04-2006 ರ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಯಿದ್ದು, ಸದರಿ ನೂತನ ಪಿಂಚಣಿ ಯೋಜನೆಯಿಂದ ಲಕ್ಷಾಂತರ ಸರ್ಕಾರಿ ನೌಕರರಿಗೆ ಸುಮಾರು 30ರಿಂದ 35ವರ್ಷಗಳ ಸರ್ಕಾರಿ ಸೇವೆಗೈದರೂ ಸಹಿತ ನಿವೃತ್ತಿಯ ನಂತರ ಯಾವುದೇ ಸೌಲಭ್ಯಗಳು ಅಲಭ್ಯವಾಗಿದ್ದು, ಘನ ಕರ್ನಾಟಕ ರಾಜ್ಯ ಸರ್ಕಾವು ಕೂಡಲೇ ಹೊಸ ಪಿಂಚಣಿ ಯೋಜನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಈ ಹಿಂದಿನ ಹಳೆಯ ನಿಶ್ಚಿತ ಪಿಂಚಣಿ ಯೋಜ ನೆಯನ್ನು ಜಾರಿಗೊಳಿಸಿ ಎನ್‌ಪಿಎಸ್‌ ನೌಕರರಿಗೆ ಆರ್ಥಿಕ ಭದ್ರತೆ ಒದಗಿಸಿ ಕೊಡಲು ಸರ್ಕಾರದ ಗಮನಕ್ಕೆ ಈ ವಿಷಯ ಗಮನಕ್ಕೆ ತರುವಂತೆ ಶಾಸಕರಿಗೆ ಸಲ್ಲಿಸಿದ ಮನವಿ ವಿವರಿಸಲಾಗಿದೆ ಎಂದರು.

ಜಿಲ್ಲಾಧ್ಯಕ್ಷ ಆನಂದ ಕಾಜಗಾರ, ತಾಲೂಕು ಅಧ್ಯಕ್ಷ ಮಹಮದ್‌ ರಫಿ ಮಳ್ಳಿಕರ್‌, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ವಾಲಿಕಾರ, ಉಪಾಧ್ಯಕ್ಷ ವೀರೇಶ್‌ ಹಡಪದ, ಅಮರೇಶ ಮಾಲಗತ್ತಿ, ಸಂಘಟನಾ ಕಾರ್ಯದರ್ಶಿ ನಾಗಯ್ಯ ಹಿರೇಮಠ, ಬಸವರಾಜ ಕುಳಲಿ, ಮಲ್ಲಿಕಾರ್ಜುನ ಹೋಳಿ, ಹನುಮೇಶ ಗಿಟ್ನೂರು, ಮಲ್ಲಿಕಾರ್ಜುನ, ಪ್ರಕಾಶ ಸುರಪುರ, ರವಿ ರಾಠೊಡ, ಅಮರೇಶ ನಾಯಕ, ಬಾಲಚಂದ್ರ ರಾಠೊಡ, ಖಲೀಲ ಕೋರ್ತಿ ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.