ಜಹಾಗೀರದಾರ ಮನೆತನ ಕೊಡುಗೆ ಅಪಾರ: ಸ್ವಾಮೀಜಿ


Team Udayavani, Jan 5, 2019, 10:44 AM IST

yad-1.jpg

ನಾರಾಯಣಪುರ: ಮಾನವೀಯ ಮೌಲ್ಯಗಳನ್ನು ತಳಹದಿಯಾಗಿರಿಸಿಕೊಂಡು, ಸಾಮಾಜಿಕ, ಶೈಕ್ಷಣಿಕವಾಗಿ ಸೇರಿದಂತೆ ಕೊಡೇಕಲ್‌ ಅಭಿವೃದ್ಧಿಯಲ್ಲಿ ಜಹಾಗೀರದಾರ ಮನೆತನ ಕೊಡುಗೆ ಅಪಾರವಾಗಿದೆ ಎಂದು ಶ್ರೀ ಗುರು ದುರುದಂಡೇಶ್ವರ ವಿರಕ್ತಮಠದ ಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿ ಹೇಳಿದರು.

ಕೊಡೇಕಲ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗ್ರಾಮಸ್ಥರು ನಿರ್ಮಿಸಿರುವ ರಾಜಾ ವೆಂಕಟಪ್ಪ ನಾಯಕ ಜಹಾಗೀರದಾರ ಅವರ ವೃತ್ತ ಉದ್ಘಾಟನೆ, ನಾಮಫಲಕ ಅನಾವರಣ ಕಾರ್ಯಕ್ರಮ ಮತ್ತು ರಾಜಾ ಜಿತೇಂದ್ರ ನಾಯಕ ಜಹಾಗೀರದಾರ ಅವರ ಜನ್ಮದಿನ ಕಾರ್ಯಕ್ರಮ ನೇತೃತ್ವ ವಹಿಸಿ ಅವರು ಮಾತನಾಡಿದರು.

ಕೊಡೇಕಲ್‌ ಬಸವಣ್ಣನವರ ಕಾಲದ ಜಹಾಗೀರದಾರ ಮನೆತನದವರು ಕೊಡೇಕಲ್‌ ಗ್ರಾಮದ ಅಭಿವೃದ್ಧಿಗಾಗಿ ಶಾಲೆಗಳು, ಸರ್ಕಾರಿ ಆಸ್ಪತ್ರೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರ ದಾರಿಯಲ್ಲಿ ಇಂದು ರಾಜಾ ಜಿತೇಂದ್ರನಾಯಕ ಜಹಾಗೀರದಾರ ಅವರು ಸಾಗುತ್ತಿದ್ದು, ಒಳ್ಳೆಯ ಬೆಳವಣಿಗೆ ಎಂದು ಶುಭಹಾರೈಸಿದರು.

ಮಹಲಿನಮಠದ ಪೂಜ್ಯ ಶ್ರೀ ವೃಷಬೇಂದ್ರ ಅಪ್ಪನವರು ಸಾನ್ನಿಧ್ಯ ವಹಿಸಿದ್ದರು. ದಾವಲಮಲಿಕ್‌ ದರ್ಗಾದ ಧರ್ಮದರ್ಶಿಗಳಾದ ಶ್ರೀ ದಾವಲ್‌ ಮಲಿಕ ಮುತ್ಯಾ ನೇತೃತ್ವ ವಹಿಸಿದ್ದರು. ರಾಣಿರಂಗಮ್ಮ ಜಹಾಗೀರದಾರ ಅಧ್ಯಕ್ಷತೆ ವಹಿಸಿದ್ದರು. ರಾಜಾ ವೆಂಕಟಪ್ಪ ನಾಯಕ ಜಹಾಗೀರದಾರ, ಹನುಮಂತನಾಯಕ, ರಾಜಾ ಜಿತೇಂದ್ರನಾಯಕ ಜಹಾಗೀರದಾರ ನೂತನ ವೃತ್ತವನ್ನು ಜಂಟಿಯಾಗಿ ಉದ್ಘಾಸಿದರು. ವೃತ್ತ ಉದ್ಘಾಟನೆ ಕಾರ್ಯಕ್ರಮದ ನಂತರ ಆರ್‌.ವಿ.ಜೆ ಅಭಿಮಾನಿ ಬಳಗದಿಂದ 24ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ರಾಜಾ ಜಿತೇಂದ್ರನಾಯಕ ಜಹಾಗೀರದಾರ ಅವರ ಜನ್ಮದಿನವನ್ನು ಕೇಕ್‌ ಕತ್ತರಿಸುವ ಮೂಲಕ ಆಚರಿಸಿ ಸಂಭ್ರಮಿಸಿದರು.

ರಂಗನಾಥ ದೊರಿ, ರಾಜಾ ಬಸವರಾಜ ನಾಯಕ, ಜಿಪಂ ಸದಸ್ಯ ನಾರಾಯಣ ನಾಯ್ಕ, ಎಚ್‌.ಸಿ. ಪಾಟೀಲ, ಡಾ| ಬಸನಗೌಡ ಅಳ್ಳಿಕೋಟಿ, ದಾವಲಸಾಬ್‌ ಕಮತಗಿ, ತಾಪಂ ಸದಸ್ಯ ಮೋಹನ ಪಾಟೀಲ, ಸೋಮನಿಂಗಪ್ಪ ದೊರಿ, ಬಸನಗೌಡ ಮಾಲಿಪಾಟೀಲ, ಗ್ರಾಪಂ ಅಧ್ಯಕ್ಷ ಮಹಿಮಪ್ಪ ಸೊನ್ನಾಪೂರ, ವೀರಸಂಗಪ್ಪ ಹಾವೇರಿ, ಶಾಮಸುಂದರ ಜೋಶಿ, ವೀರಸಂಗಪ್ಪ ಅಂಬ್ಲಿಹಾಳ, ಭೀಮಣ್ಣ ನಾಯೊRಡಿ, ಬಿ.ಎನ್‌. ಪೊಲೀಸ್‌ ಪಾಟೀಲ, ಈರಪ್ಪ ದೊರಿ, ಮಲ್ಲು ನವಲಗುಡ್ಡ ಸೇರಿದಂತೆ ಆರ್‌.ವಿ.ಜೆ ಅಭಿಮಾನಿಗಳು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.