ಕಾರ್ಯಕರ್ತನ ಮೇಲೆ ಪಿಎಸ್ಐ ಹಲ್ಲೆ: ಪೊಲೀಸ್ ಠಾಣೆಯೆದುರು ಜೆಡಿಎಸ್ ಧರಣಿ
Team Udayavani, Oct 22, 2019, 1:26 PM IST
ಯಾದಗಿರಿ: ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ನಗರ ಠಾಣೆ ಪಿಎಸ್ಐ ಬಾಪುಗೌಡ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ನಗರದ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನೆ ಎರಡನೆ ದಿನಕ್ಕೆ ಕಾಲಿಟ್ಟಿದೆ.
ನಿನ್ನೆ ಸಂಜೆ ಆರಂಭವಾದ ಪ್ರತಿಭಟನೆ ಮಧ್ಯರಾತ್ರಿ 2 ಗಂಟೆಯವರೆಗೆ ನಡೆದಿತ್ತು. ಪ್ರತಿಭಟನಾಕಾರರ ಜೊತೆ ಐಜಿಪಿ ನಡೆಸಿದ ಸಂಧಾನವೂ ವಿಫಲವಾಗಿದ್ದು, ಪಟ್ಟುಬಿಡದ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದ್ದಾರೆ.
ಪೊಲೀಸ್ ನೋಟೀಸ್ ಗೂ ಡೋಂಟ್ ಕೇರ್
ಪ್ರತಿಭಟನೆ ನಡೆಸುತ್ತಿರುವ ಸ್ಥಳ ಪ್ರಮುಖ ವ್ಯಾಪಾರಿ ಸ್ಥಳವಾದ್ದರಿಂದ ಸಂಚಾರ ವ್ಯವಸ್ಥೆಗೆ ತೊಂದರೆಯಾಗುವ ಕಾರಣಕ್ಕೆ ಪ್ರತಿಭಟನೆಯ ಜಾಗ ಬದಲಿಸುವಂತೆ ಪೊಲೀಸರು ನೋಟೀಸ್ ನಿಡಿದ್ದರು. ಆದರೆ ಪೊಲೀಸ್ ನೋಟೀಸ್ ಗೂ ಜಗ್ಗದ ಪ್ರತಿಭಟನಾಕಾರರು ತಮ್ಮ ಧರಣಿ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ