ಮಹಿಳೆಯರ ಪ್ರಗತಿಗೆ ಶಿಕ್ಷಣ ಅವಶ್ಯ

ಮತದಾನ ಹಕ್ಕಿಗಾಗಿ ಅಮೆರಿಕದಲ್ಲಿ ಹೋರಾಟ ಪ್ರಾರಂಭಸರಕಾರ ನೀಡಿದೆ ವಿವಿಧ ಸೌಲಭ್ಯ

Team Udayavani, Mar 12, 2020, 2:43 PM IST

12-March-16

ಕಕ್ಕೇರಾ: ಸಾಮಾಜಿಕ, ರಾಜಕೀಯ, ಆರ್ಥಿಕವಾಗಿ ಮಹಿಳಾ ಸಮಾಜ ಅಭಿವೃದ್ಧಿಯಾಗಲು ಶಿಕ್ಷಣ ಅವಶ್ಯ ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಡಿ.ಎನ್‌.ಹಳ್ಳಿ ಹೇಳಿದರು.

ತಿಂಥಣಿ ಗ್ರಾಪಂ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಂದು ರಂಗದಲ್ಲಿಯೂ ಮಹಿಳೆ ಸಾಧನೆ ಮಾಡಬೇಕಾಗಿದೆ. ಜೀವನದಲ್ಲಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು. ಮಹಿಳೆಯರಿಗಾಗಿ ಸರಕಾರ ಹಲವಾರು ಯೋಜನೆ ರೂಪಿಸಿದೆ. ಅವುಗಳನ್ನು ಸದುಪಯೋಗಿಸಿಕೊಂಡು ಸಬಲರಾಗಬೇಕು ಎಂದು ಹೇಳಿದರು.

ಮಹಿಳೆಯರಿಗೂ ವಿಶೇಷ ಕಾನೂನು ರೂಪಿಸಲಾಗಿದೆ. ಪುರುಷರಿಗೆ ಇರುವ ಹಕ್ಕುಗಳು ಮಹಿಳೆಯರಿಗೂ ಇವೆ. ಹೀಗಾಗಿ ಅನೇಕ ಮಹಿಳಾ ಮಹನೀಯರು ರಾಜಕೀಯ, ಸಾಮಾಜಿಕ, ಸಾಹಿತ್ಯ ಸೇರಿದಂತೆ ನಿರ್ವಹಿಸದ ಕ್ಷೇತ್ರಗಳೇ ಇಲ್ಲ. ಅಂತಹ ಮಹನೀಯರ ಆದರ್ಶದೊಂದಿಗೆ ಮಹಿಳೆಯರು ಮುಂದೆ ಬರಬೇಕು ಎಂದು ಹೇಳಿದರು.

ಈ ಹಿಂದೆ ಮಹಿಳೆಯರಿಗೆ ಸಮಾಜದ ಪ್ರತಿಯೊಂದು ರಂಗದಲ್ಲಿ ಸಮಾನತೆ ಇರಲಿಲ್ಲ. ರಾಜಕೀಯ, ಆರ್ಥಿಕ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಾರತಮ್ಯ ಅನುಸರಿಸಲಾಗುತ್ತಿತ್ತು. ಈ ಉದ್ದೇಶದಿಂದ ಅನೇಕ ಕ್ರಾಂತಿಕಾರಕ ಹೋರಾಟ ನಡೆಸಲಾಯಿತು. ವಿವಿಧ ಬೇಡಿಕೆದೊಂದಿಗೆ ಮಹಿಳಾ ಕಾರ್ಮಿಕ ಸಂಘಟನೆ ಹೋರಾಟಕ್ಕೆ ಧುಮುಕಿದ ಪರಿಣಾಮ ಈಗ ಎಲ್ಲದರಲ್ಲಿಯೂ ಮಹಿಳೆಯರು ಮಿಂಚಲು ಕಾರಣವಾಗಿದೆ. ಹೀಗಾಗಿ ಸಂಯುಕ್ತ ರಾಷ್ಟ್ರಗಳು ಮಹಿಳೆಯರಿಗೆ ಸ್ಫೂರ್ತಿದಾಯಕ ಹಾಗೂ ಸಮಾನತೆಗಾಗಿ ಅಂತಾರಾಷ್ಟ್ರೀಯ ಮಹಿಳೆ ದಿನ ಆಚರಿಸಲು ಕರೆ ನೀಡಿದವು ಎಂದು ಹೇಳಿದರು.

ಮತದಾನದ ಹಕ್ಕು ಬೇಡಿಕೆಯಾಗಿ ಇಟ್ಟುಕೊಂಡು 1911ರಲ್ಲಿ ಮೊದಲ ಬಾರಿ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು. 1903ರಲ್ಲಿ ಅಮೆರಿಕದಲ್ಲಿ ಮತದಾನ ಹಕ್ಕಿಗಾಗಿ ಹೋರಾಟ ಪ್ರಾರಂಭಿಸಲಾಯಿತು. ನಂತರ ರಾಜಕೀಯ, ಆರ್ಥಿಕ, ಔದ್ಯೋಗಿಕವಾಗಿ ಮುಂದೆ ಬರಲು ಮಹಿಳೆಯರ ಟ್ರೇಡ್‌ ಯೂನಿಯನ್‌ ಲೀಗ್‌ ಸ್ಥಾಪಿಸಲಾಯಿತು ಎಂದು ವಿವರಿಸಿದರು.

ವಸತಿ ಯೋಜನೆ ನೋಡಲ್‌ ಅಧಿಕಾರಿ ರವಿಚಂದ್ರರಡ್ಡಿ, ಶಿಕ್ಷಕರಾದ ಕರಿಯಪ್ಪ ಅಜ್ಜಿ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಪಂ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.