ಕನಕ ಸಾಹಿತ್ಯ ದೀಪ್ತಿಗಳು ಆದರ್ಶವಾಗಲಿ


Team Udayavani, Dec 4, 2020, 2:15 PM IST

ಕನಕ ಸಾಹಿತ್ಯ ದೀಪ್ತಿಗಳು ಆದರ್ಶವಾಗಲಿ

ಯಾದಗಿರಿ: ಸಂತಶ್ರೇಷ್ಠ ಕನಕದಾಸರ ಜೀವನ ಮೌಲ್ಯಗಳು, ಅವರ ವೈಚಾರಿಕ ವಿಚಾರಗಳು ಎಲ್ಲರಿಗೂ ದಾರಿ ದೀಪ, ಕನಕ ಸಾಹಿತ್ಯ ದೀಪ್ತಿಯ ಕಿರಣಗಳು ಸರ್ವರಿಗೂ ಆದರ್ಶವಾಗಲಿ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್‌ ಕರೆ ನೀಡಿದರು.

ಜಿಲ್ಲಾಡಳಿತದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಕನಕದಾಸರ ಜಯಂತಿಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಕನಕದಾಸರ ಜೀವನ ಸಂದೇಶವನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸುವ ಮೂಲಕ ಅವರ ತತ್ವ-ಆದರ್ಶ-ಸಂದೇಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸಲು ಕೆಲಸ ಮಾಡಬೇಕಾಗಿದೆ ಎಂದರು.

ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಋಷಿಕೇಶ್‌ ಸೋನಾವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ರಜಪೂತ್‌, ಯಾದಗಿರಿ ನಗರಸಭೆಯ ಅಧ್ಯಕ್ಷ ವಿಲಾಸ ಬಿ. ಪಾಟೀಲ್‌, ಸಮಾಜದ ಮುಖಂಡರಾದವಿಶ್ವನಾಥ ನೀಲದಳ್ಳಿ, ಹೊನ್ನಪ್ಪ ಮುಷ್ಟುರು, ಚನ್ನಕೇಶಗೌಡ, ಮಲ್ಲಯ್ಯ, ಮಂಜುನಾಥ, ಫಕೀರಪ್ಪ ರಾಮಸಮುದ್ರ ಇದ್ದರು.

ಕುಲ-ಜಾತಿಗಳ ಹೆಸರಲ್ಲಿ ಹೊಡೆದಾಡಬೇಡಿ :

ಯಾದಗಿರಿ: ಕನಕದಾಸರು 16ನೇ ಶತಮಾನದಲ್ಲಿ ಕುಲ ಕುಲವೆಂದು ಹೊಡೆದಾಡಬೇಡಿ ಎಂದು ಸಾರಿದ ಮಹಾನ್‌ ದಾಸಶ್ರೇಷ್ಠರು ಎಂದು ಜೆಡಿಎಸ್‌ ರಾಜ್ಯ ಸಂಘಟನಾ ಕಾರ್ಯದರ್ಶಿ ಹನುಮೇಗೌಡ ಬೀರನಕಲ್‌ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಜೆಡಿಎಸ್‌ ಪಕ್ಷದ ಕಾರ್ಯಾಲಯದಲ್ಲಿ ಭಕ್ತ ಕನಕದಾಸರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು. ದೇವರ ಜಾತಿ-ಕುಲಗಳ ಹೆಸರಿನಲ್ಲಿ ಬಡಿದಾಡುವುದನ್ನು ಖಂಡಿಸಿದ್ದ ಅವರುಸಮಾಜ ತಿದ್ದಲು ಇನ್ನಿಲ್ಲದ ಪ್ರಯತ್ನಮಾಡಿದ್ದರು. ಇಂತಹ ಮಹಾನ್‌ವ್ಯಕ್ತಿಗಳ ತತ್ವಾದರ್ಶವನ್ನು ಪಾಲಿಸಿ ನಾವೆಲ್ಲ ಒಂದು ಎನ್ನುವುದನ್ನು ಅರಿತು ಬಾಳುವ ಅಗತ್ಯವಿದೆ ಎಂದರು.

ವಿಶ್ವನಾಥ ಸಿರವಾರ, ಬಾಲಪ್ಪ ಚಿಕ್ಕಮೇಟಿ, ರಾಜಶೇಖರ ಅನ್ವಾರ ಮಾತನಾಡಿದರು ಚೆನ್ನಪ್ಪಗೌಡಮೋಸಂಬಿ, ನಾಗರತ್ನಾ ಅನಪೂರ, ಶರಣಪ್ಪ ಗುಳಗಿ, ಶಿವಪ್ಪ ಮುಷ್ಟೂರು,ಬಾಲಮಿತ್ರ ಏಬೆಲ್‌, ಮಾಣಿಕಪ್ರಭು, ಶರಣು ಪಡಶೆಟ್ಟಿ, ಪ್ರಕಾಶ ಸ್ವಾಮಿ, ಮಹೇಶ ಬೀರನಕಲ್‌ ಇದ್ದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.