ಕನಕದಾಸರ ಪುತ್ಥಳಿ ಲೋಕಾರ್ಪಣೆ
Team Udayavani, Nov 25, 2021, 5:59 PM IST
ಯಾದಗಿರಿ: ಹಾಲುಮತ ಸಮುದಾಯದ ಜನತೆ ಮುಗ್ದ ಹಾಗೂ ಶ್ರಮ ಜೀವಿಗಳಾಗಿದ್ದಾರೆ ಎಂದು ಜೆಡಿಎಸ್ ರಾಜ್ಯ ಯುವ ನಾಯಕ ಶರಣಗೌಡ ಕಂದಕೂರ ತಿಳಿಸಿದರು.
ಗೋಪಾಳಪುರ ಗ್ರಾಮದಲ್ಲಿ ಕನಕದಾಸರ ಜಯಂತಿ ಹಾಗೂ ನೂತನ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗೋಪಾಳಪುರದಲ್ಲಿ ಇಷ್ಟೊಂದು ಅದ್ಧೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಕನಕದಾಸರ ಪುತ್ಥಳಿ ಸ್ಥಾಪನೆ ಮಾಡಿರುವುದು ಶ್ಲಾಘನೀಯ. ಯುವಕರು ದಾಸರ ಆದರ್ಶಗಳ ಪಾಲನೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು. ಕುರುಬ ಸಮಾಜದ ತಾಲೂಕಾಧ್ಯಕ್ಷ ಹೊನ್ನಪ್ಪ ಮುಷ್ಟೂರು, ಪ್ರಮುಖರಾದ ಅಜೆಯರಡ್ಡಿ ಯಲ್ಹೇರಿ, ನರಸಪ್ಪ ಕವಡೆ, ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ಬೀರೇಶ ಚಿರತೆನೊರ ಇದ್ದರು. ಮುನ್ನ ಗ್ರಾಮದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ