ಕುಂಭ ಮೇಳ ಸಮನ್ವಯದ ಸಂಕೇತ: ಕಾಶಿ ಶ್ರೀ


Team Udayavani, Feb 23, 2019, 10:14 AM IST

yad-2.jpg

ಯಾದಗಿರಿ: ಧರ್ಮ ಹಾಗೂ ಕೃಷಿ ಆಧಾರಿತ ದೇಶವಾಗಿರುವ ಭಾರತದಲ್ಲಿ ಇಡೀ ವಿಶ್ವದಲ್ಲಿಯೇ ಎಲ್ಲಿಯೂ ಕಾಣದ ವೈಶಿಷ್ಟಗಳನ್ನು ಕಾಣಬಹುದು. ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಿಂದ ದೇಶದ ಜನರಲ್ಲಿ ಸಮನ್ವಯತೆಯ ಸಾಮರಷ್ಯ ಮೂಡಿದೆ ಎಂದು ಕಾಶಿ ಪೀಠದ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.

ಪ್ರಯಾಗರಾಜ್‌ನ ಕುಂಭಮೇಳದಲ್ಲಿ ಗುರುವಾರ ಭಾಗವಹಿಸಿದ್ದ ಕನ್ನಡಿಗ ಭಕ್ತರಿಗೆ ಆಶೀರ್ವಚನ ನೀಡಿದ ಅವರು, ಕುಂಭಮೇಳಕ್ಕೆ ಸಾವಿರಾರು ವರ್ಷಗಳ ಭವ್ಯ ಇತಿಹಾಸ ಇದೆ. ಪವಿತ್ರ ತ್ರಿವೇಣಿ ಸಂಗಮದಲ್ಲಿ ಭಕ್ತರು ಪುಣ್ಯ ಸ್ನಾನಮಾಡಿದರೆ ಅವರಿಗೆ ಜ್ಞಾನದ ಬೆಳಕು ಸಿಗುವ ಮೂಲಕ
ಸನ್ಮಾರ್ಗದಲ್ಲಿ ಬದುಕು ಸಾಧಿ ಸಲು ಆಧ್ಯಾತ್ಮಿಕ ಪ್ರೇರಣೆ ಸಿಗುತ್ತದೆ ಎಂದು ಹೇಳಿದರು.

ಈ ಕುಂಭಮೇಳದಲ್ಲಿ ಸರ್ವ ಧರ್ಮಗಳ ಜನತೆ ಜೊತೆಗೆ ಇಡೀ ವಿಶ್ವದ ಜನತೆ ಪಾಲ್ಗೊಂಡಿದ್ದಾರೆ. ನಾವು ಅವರಲ್ಲಿ ಧರ್ಮ ಜಾಗೃತಿ ಮೂಡಿಸುವ ಜೊತೆಗೆ ದೇಶದ ಐಕ್ಯತೆ ಕಾಪಾಡಿಕೊಳ್ಳಲು ಸೂಕ್ತ ವಿಚಾರಗಳನ್ನು ನೀಡುತ್ತಿದ್ದೇವೆ. ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ದೇಶದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.

ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಇಂತಹ ಕುಂಭಮೇಳದಿಂದ ದೇಶದ ಸಂಸ್ಕೃತಿ, ಧಾರ್ಮಿಕ ಪರಂಪರೆ ಉಳಿಸಿ ಬೆಳೆಸಿಕೊಂಡು ಹೋಗಲು ಅನುಕೂಲ ಆಗುತ್ತದೆ ಎಂದು ಹೇಳಿದರು. ಈ ಬಾರಿ ಇಲ್ಲಿ ಭಕ್ತರಿಗೆ ಉತ್ತರ ಪ್ರದೇಶ ಸರ್ಕಾರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜತೆಗೆ ಯಾವುದೇ ಸಣ್ಣ ಘಟನೆ ಜರುಗದಂತೆ ಎಚ್ಚರಿಕೆ ವಹಿಸಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ ಎಂದರು.

ಉಜ್ಜಯಿನಿ ಜಗದ್ಗುರು ಪೂಜ್ಯ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ದೇವರಭೂಪುರದ ಪೂಜ್ಯ ಅಭಿನವ ಗಜದಂಡ ಶಿವಾಚಾರ್ಯ ಮಹಾಸ್ವಾಮೀಜಿ, ಗೋಕಾಕದ ಬ್ರಹ್ಮಲಿಂಗ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಜಾಲಹಳ್ಳಿಯ ಜೆ. ಶಾಂತಲಿಂಗೇಶ್ವರ ಸ್ವಾಮೀಜಿ, ಮಲ್ಲಿಕಾರ್ಜುನರೆಡ್ಡಿ ಹತ್ತಿಕುಣಿ, ಶಿವಲಿಂಗಯ್ಯ ಶಾಸ್ತ್ರಿ ಬಳ್ಳಾರಿ ಸೇರಿದಂತೆ ಕನ್ನಡಿಗರ ಭಕ್ತರು ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.