ಸೂಕ್ತ ನಿರ್ವಹಣೆ ಕೊರತೆ: ಸೋಲಾರ್ ದೀಪ ನಿರುಪಯುಕ್ತ
Team Udayavani, May 13, 2022, 5:13 PM IST
ನಾಗರಹಾಳ: ಸುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಹತ್ತಾರು ವರ್ಷಗಳಿಂದ ಸುವರ್ಣ ಗ್ರಾಮೋದಯ, ಜಿಪಂ, ತಾಪಂ ಹಾಗೂ ಗ್ರಾಪಂ ಅನುದಾನದಲ್ಲಿ ನಿರ್ಮಿಸಲಾದ ಸೋಲಾರ್ ದೀಪಗಳು ಅಧಿಕಾರಿಗಳ ನಿರ್ವಹಣೆ ಕೊರತೆಯಿಂದ ನಿರುಪಯುಕ್ತವಾಗಿವೆ.
ರಾತ್ರಿ ಸಮಯದಲ್ಲಿ ವಿದ್ಯುತ್ ಸ್ಥಗಿತವಾದಾಗ ಕಳ್ಳಕಾಕರ ಹಾವಳಿ ತಪ್ಪಿಸಲು ಹಾಗೂ ವಯೋವೃದ್ಧರಿಗೆ ಅನುಕೂಲವಾಗಲೆಂದು ಸರಕಾರ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ನಾಗರಹಾಳ ಸುತ್ತಲಿನ ಗ್ರಾಮೀಣ ಪ್ರದೇಶಗಳಾದ ನರಕಲದಿನ್ನಿ, ತುಂಬಲಗಡ್ಡಿ, ಅಂಕನಾಳ, ನಂದಿಹಾಳ, ಕನಸಾವಿ, ಆದಾಪೂರ, ಯರದಿಹಾಳ, ಬೊಮ್ಮನಾಳ ಸೇರಿದಂತೆ ಇತರೆ ಗ್ರಾಮಗಳಲ್ಲಿ ಸೋಲಾರ್ ದೀಪ ಅಳವಡಿಸಲಾಗಿದೆ. ಆದರೆ, ಸಂಬಂಧಿಸಿದ ಗ್ರಾಪಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸೋಲಾರ್ ದೀಪಗಳು ಉಪಯೋಗಕ್ಕೆ ಬಾರದಾಗಿವೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ