ಸಮಾಜದ ಶ್ರೇಯಸ್ಸಿಗೆ ಶ್ರಮಿಸಿದ ನಾಯಕ ಹೇರೂರ


Team Udayavani, Dec 4, 2017, 5:09 PM IST

yad-1.jpg

ಶಹಾಪುರ: ದಿ. ವಿಠ್ಠಲ್‌ ಹೇರೂರ ಕೋಲಿ ಕಬ್ಬಲಿಗ ಸಮಾಜದ ಏಳ್ಗೆಗಾಗಿ ಅವಿರತ ಶ್ರಮವಹಿಸಿದ್ದಾರೆ. ಅವರ ತತ್ವಾದರ್ಶದ ಮೇಲೆ ಸಮಾಜವನ್ನು ಸಂಘಟನಾತ್ಮಕವಾಗಿ ಬೆಳೆಸಬೇಕಿದೆ ಎಂದು ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಅಯ್ಯಣ್ಣ ಕನ್ಯಾಕೋಳೂರ ಹೇಳಿದರು.

ನಗರದ ಹಳಿಸಗರ ವಿಭಾಗದ ನಿಜಶರಣ ಅಂಬಿಗರ ಚೌಡಯ್ಯನವರ ಮಠದಲ್ಲಿ ನಡೆದ ದಿ. ವಿಠ್ಠಲ್‌ ಹೇರೂರ ಅವರ ನಾಲ್ಕನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹೇರೂರ ಅವರು ಶೈಕ್ಷಣಿಕ, ರಾಜಕೀಯ, ಸಾಮಾಜಿಕವಾಗಿ ಸಬಲರಾಗಬೇಕು ಎಂಬ ನಿಟ್ಟಿನಲ್ಲಿ ಹಗಲಿರುಳು ದುಡಿದ ಸಮಾಜದ ಚೇತನವಾಗಿದ್ದಾರೆ. ಅಷ್ಟೇ ಅಲ್ಲದೆ ಇತರೆ ದಲಿತ, ಶೋಷಿತ ವರ್ಗಗಳ ಏಳ್ಗೆಗೂ ಸಹ ಅವರು ಶ್ರಮಿಸಿದ್ದಾರೆ. ಅಂತಹ ಮಹಾನ್‌ ವ್ಯಕ್ತಿ ನಮ್ಮ ಸಮಾಜದ ಶಕ್ತಿ ಆಗಿದ್ದರು ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಸಣ್ಣ ನಿಂಗಣ್ಣ ನಾಯ್ಕೋಡಿ ಮಾತನಾಡಿದರು. ಶಿಕ್ಷಕ ಮೌನೇಶ ಹೈಯ್ನಾಳಕರ, ಈ ಸಂದರ್ಭದಲ್ಲಿ ಭೀಮರಾಯ ಮಮದಾಪುರ, ರಾಮಣ್ಣ ನಾಯ್ಕೋಡಿ, ಮರೆಪ್ಪ ಚಂಡು, ರವೀಂದ್ರನಾಥ ನರಸನಾಯಕ, ಸಾಯಬಣ್ಣ ಪೂಜಾರಿ,
ರಾಮಾಂಜನೇಯ ಬೊನೇರ, ಯಲ್ಲಪ್ಪ ನಾಯ್ಕೋಡಿ, ಮಲ್ಲರಡ್ಡಿ ವಿಭೂತಿಹಳ್ಳಿ, ಮೌನೇಶ ಹೈಯ್ನಾಳಕರ, ಮಾನಯ್ಯ ಹಾದಿಮನಿ, ಗೋಪಾಲ ಸುರಪುರ, ರಮೇಶ ಇಟಗಿ, ನಾಗಪ್ಪ ತಹಶೀಲ್ದಾರ, ಈಶ್ವರಪ್ಪ ಮಿಲಿ, ಮಲ್ಲಪ್ಪ ಮಣಿಗಿರಿ, ಭೀಮರಾಯ ಹೆಡಿಗಿಮದ್ರಿ, ವೆಂಕಟೇಶ ಮೂಲಿಮನಿ ಇತರರು ಇದ್ದರು.

ಕಮಕನೂರ ವಿರುದ್ಧ ಆಕ್ರೋಶ ರವಿವಾರ ನಡೆದ ದಿ. ವಿಠಲ್‌ ಹೇರೂರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಿಂದ ಕಲಬುರಗಿ ತಿಪ್ಪಣಪ್ಪ ಕಮಕನೂರ ನೀಡಿದ ಹೇಳಿಕೆಗೆ ಖಂಡನೆ ವ್ಯಕ್ತವಾದ ಘಟನೆ ಜರುಗಿತು.
ಸಮಾಜದ ಹಿರಿಯ ಮಾಜಿ ಸಚಿವ, ಹಾಲಿ ಶಾಸಕ ಬಾಬುರಾವ್‌ ಚಿಂಚನಸೂರ ವಿರುದ್ಧ ಸಮಾಜದ ಮುಖಂಡ ತಿಪ್ಪಣಪ್ಪ ಕಮಕನೂರ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಸಭೆಯಲ್ಲಿ ಖಂಡಿಸುವ ಮೂಲಕ ಆಕ್ರೋಶ ವ್ಯಕ್ತವಾಯಿತು. ಮುಂದಿನ ದಿನಗಳಲ್ಲಿ ಜವಾಬ್ದಾರಿ ಅರಿತು ನಡೆದುಕೊಳ್ಳದಿದ್ದರೆ ತಿಪ್ಪಣ್ಣಪ್ಪ ಕಮಕನೂರು ವಿರುದ್ಧ ಇಡಿ ಸಮಾಜ ಸಿಡಿದೇಳಲಿದೆ ಎಂದು ಎಚ್ಚರಿಸಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.